Uncategorized
ಆಸ್ಪತ್ರೆಯಲ್ಲಿರುವ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರನ್ನು ಶ್ರೀಶೈಲ ಜಗದ್ಗುರುಗಳು. ಭೇಟಿ ಮಾಡಿ ಆಶೀರ್ವದಿಸಿದ ಶ್ರೀಶೈಲ ಜಗದ್ಗುರುಗಳು.

ಬೆಳಗಾವಿ: ಬೆಳಗಾವಿ ನಗರದ ವಿಜಯಾ ಆಸ್ಪತ್ರೆಗೆ ಭೇಟಿ ನೀಡಿದ ಶ್ರೀಶೈಲ ಪೀಠದ ಜಗದ್ಗುರುಗಳಾದ ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗಿ ಜನಸೇವೆ ಮಾಡಲು ಮತ್ತೆ ಸಿದ್ದರಾಗುವಂತೆ ಆಶೀರ್ವದಿಸಿದರು.
1 ಸಚಿವೆ ಹೆಬ್ಬಾಳಕರ್ ಭೇಟಿಯಾದ ಶ್ರೀಶೈಲ ಜಗದ್ಗುರುಗಳು. 2 ಶ್ರೀಶೈಲ ಪೀಠದ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು3 ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಸಚಿವೆ ಹೆಬ್ಬಾಳಕರ್.4 ಬೇಗ ಗುಣಮುಖರಾಗುವಂತೆ ಆಶೀರ್ವದಿಸಿದ ಜಗದ್ಗುರುಗಳು.
ಇತ್ತೀಚೆಗೆ ಕಾರ್ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರನ್ನು ಶ್ರೀಶೈಲ ಜಗದ್ಗುರುಗಳು ಭೇಟಿ ಮಾಡಿ ಆಶೀರ್ವದಿಸಿದರು.