Uncategorized

ಉಪ ಚುನಾವಣೆ 3 ಕ್ಷೇತ್ರದಲ್ಲಿ ಕಾಂಗ್ರೇಸ್ ಗೆಲುವು

ಉಪ ಚುನಾವಣೆ 3 ಕ್ಷೇತ್ರದಲ್ಲಿ ಕಾಂಗ್ರೇಸ್ ಗೆಲುವು

ಉಪ ಚುನಾವಣೆ 3 ಕ್ಷೇತ್ರದಲ್ಲಿ ಕಾಂಗ್ರೇಸ್ ಗೆಲುವು

ಮಾನ್ವಿಯಲ್ಲಿ ಕಾಂಗ್ರೆಸ್ ಮುಖಂಡರ ವಿಜಯೋತ್ಸವ ಆಚರಣೆ

ಚನ್ನಪಟ್ಟಣ, ಶಿಗ್ಗಾಂವ್ , ಸಂಡೂರಲ್ಲಿ ಕಾಂಗ್ರೆಸ್ ಗೆಲುವು

ಮಾನ್ವಿ ಪಟ್ಟಣದ ಅಂಬೇಡ್ಕರ್ ,ವಾಲ್ಮೀಕಿ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಮುಖಂಡರು

ಕಾಂಗ್ರೆಸ್ ಯೋಜನೆಗಳೇ ಗೆಲುವಿಗೆ ಕಾರಣ ಎಂದ ಮುಖಂಡರು

ಬಿಜೆಪಿಗೆ ತಕ್ಕ ಪಾಠ ಕಲಿಸಿದ ಮತದಾರರು

 

ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿಯಲ್ಲಿ ನಡೆದ ಉಪ ಚುನಟವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಭೇರಿ ಭಾರಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮಾನ್ವಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾರಿಗೆ ತಂದ ಯೋಜನೆಗಳೆ ಗೆಲುವಿಗೆ ಕಾರಣ ಎಂದು ಜಯಘೋಷ ಕೂಗಿದರು. ಬಿಜೆಪಿ ಪಕ್ಷ ಎಷ್ಟೆ ಪ್ರಯತ್ನ ಪಟ್ಟರು ಮತದಾರರು ತಕ್ಕ ಪಾಠ ಕಲಿಸಿದ್ದಾರೆಂದು ಸಂಭ್ರಮಿಸಿದರು.

ಬಿಜೆಪಿ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಕರಣದಲ್ಲಿ ಸಿಕ್ಕಿ ಹಾಕಿಸುವ ಕೆಲಸ ಮಾಡಿದರು ಸಹ ಚನ್ನಪಟ್ಟಣ, ಸಂಡೂರು ಹಾಗು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಮತದಾರರು ಯಾರಿಗೆ ಮತ ನೀಡಬೇಕು ಎಂದು ಆಲೋಚನೆ ಮಾಡಿದ್ದಾರೆಂದು ಕಾಂಗ್ರೆಸ್ ಮುಖಂಡರು ತಿಳಿಸಿದರು.

Related Articles

Leave a Reply

Your email address will not be published. Required fields are marked *

Back to top button