ಅಥಣಿ
-
ವಿದ್ಯುತ್ ತಗುಲಿ ಶಾಲಾ ಶಿಕ್ಷಕ ಸಾ*ವು
ಅಥಣಿ : ಮನೆ ಮುಂದಿನ ಗೇಟ್ ತೆರೆಯುವ ಸಂದರ್ಭದಲ್ಲಿ ವಿದ್ಯುತ್ ತಗುಲಿ ಫ್ರೌಡ ಶಾಲೆ ಶಿಕ್ಷಕ ಮೃತಪಟ್ಟ ಘಟನೆ ಅಥಣಿ ಪಟ್ಟಣದ ಸತ್ಯ ಪ್ರಮೋದ್ ನಗರದಲ್ಲಿ ನಡೆದಿದೆ. ಪ್ರವೀಣಕುಮಾರ ಜಿ ಕಡಪಟ್ಟಿಮಠ (41) ಮೃ#/ತ ದುರ್ದೈವಿ. ವಿವಾಹ ವಾರ್ಷಿಕೋತ್ಸವ ಹಿನ್ನಲೆಯಲ್ಲಿ ಪ್ರವಾಸ ಮುಗಿಸಿ ವಾಪಸ್ ಮನೆಗೆ ತೆರಳಿದ ಸಂದರ್ಭದಲ್ಲಿ ಗೇಟ್ ತಗೆಯಲು ಹೋದಾಗ ವಿದ್ಯುತ್ ತಗುಲಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂಲತಃ ತೇರದಾಳ ಗ್ರಾಮದವರಾದ ಇವರು, ಅಥಣಿ ತಾಲೂಕಿನ ಸತ್ತಿ ಗ್ರಾಮದ ಸರಕಾರಿ ಫೌಡ ಶಾಲೆಯಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದರು. ಪ್ರವೀಣಕುಮಾರ್ ಕುಟುಂಬ ನಿನ್ನೆಯಷ್ಟೇ…
Read More » -
ಬಿಜೆಪಿ ಉಚ್ಛಾಟಿತ ಯತ್ನಾಳ್ ವಿರುದ್ಧ ಭುಗಿಲೆದ್ದ ಮುಸ್ಲಿಂ ಸಮುದಾಯ; ಬ್ರಹತ್ ಪ್ರತಿಭಟನೆ
ಅಥಣಿ: ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ಪಾಟಿಲ ಮೊಹಮ್ಮದ್ ಪೈಗಂಬರ್ ಕುರಿತು ಹುಬ್ಬಳ್ಳಿಯಲ್ಲಿ ನಡೆದ ರಾಮನವಮಿ ಉತ್ಸವದ ಕಾರ್ಯಕ್ರಮದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದು ರಾಜ್ಯಾದ್ಯಂತ ಮುಸ್ಲಿಮ ಸಮಾಜದ ಬಾಂಧವರು ಯತ್ನಾಳರನ್ನು ಬಂದಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿ ಆತನ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದು. ಇಂದು ಅಥಣಿ ತಾಲೂಕಿನ ಅಂಜುಮನ್ ಏ ಇಸ್ಲಾಂ ಕಮೀಟಿ ಹಾಗೂ ಜಮೀಯತ್ ಏ ಉಲೇಮಾ ಹಿಂದ ನೇತೃತ್ವದಲ್ಲಿ ಬ್ರಹತ್ ಪ್ರತಿಭಟನೆ ಹಮ್ಮಿಕೊಳ್ಳ ಲಾಯಿತು. ಮುಸ್ಲಿಮ ಬಾಂಧವರು ತಮ್ಮ ಅಂಗಡಿ ಮುಂಗಡಗಳನ್ನು ಬಂದು ಮಾಡಿ ಸಹಸ್ರಾರು ಸಂಖ್ಯೆಯಲ್ಲಿ…
Read More » -
ನಕಲಿ ಎಸ್ಸಿ ಪ್ರಮಾಣ ಪತ್ರ ವಿತರಣೆ -ಅಧಿಕಾರ ದುರುಪಯೋಗ ಆರೋಪ.
ಅಥಣಿ: ಹಂಪವ್ವ ಶಿಂಗೆ ಸರ್ಕಾರಿ ಶಾಲಾ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರೂ ಅಧಿಕಾರಿಗಳು ಕೇವಲ 10 ಸಾವಿರ ಆದಾಯ ಪ್ರಮಾಣ ಪತ್ರ ನೀಡಿದ್ದಾರೆ. ಅಷ್ಟೇ ಅಲ್ಲದೆ ವಿನೊದ ಮಹಾದೇವ ಶಿಂಗೆ ಎಂಬ ಹೆಸರಿನ ವ್ಯಕ್ತಿಗೆ ಎಸ್ಸಿ ಪ್ರಮಾಣ ಪತ್ರ ನೀಡಿ ಅಧಿಕಾರ ದುರುಪಯೋಗ ಮಾಡಿಕೊಂಡಿರುವ ಆರೋಪ ಕೇಳಿ ಬಂದಿದೆ. ಅಥಣಿ ತಾಲೂಕಿನ ಐಗಳಿ ಮೂಲದ ವಿನೋದ ಮಹಾದೇವ ಶಿಂಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದುಕೊಂಡಿದ್ದು, ಕಳೆದ ಹಲವು ವರ್ಷಗಳಿಂದ ಮೀಸಲಾತಿ ಪಡೆದಿದ್ದಾರೆ. ಇದರಿಂದ ನಮ್ಮ ದಲಿತ ಸಮುದಾಯಕ್ಕೆ ಅಧಿಕಾರಿಗಳು ಹಾಗೂ ವಿನೋದ ಅನ್ಯಾಯ ಮಾಡಿದ್ದಾರೆ ಎಂದು…
Read More » -
ರಸ್ತೆ ಮೇಲೆ ಹೋಗೆಯುಗಿಳಿದ ಸರ್ಕಾರಿ ಬಸ್;ವಿಪರೀತ ಹೊಗೆ ಬಿಡುವುದಕ್ಕೆ ಏನು ದಂಡ..?
ಅಥಣಿ: ಕೆಎಸ್ಆರ್ಟಿಸಿ ಬಸ್ಸು ಹೊಗೆಯುಗುಳುವ ಪರಿ ನೋಡಿದರೆ ಅಬ್ಬಾ ಎನಿಸುತ್ತದೆ…! ವಾಯುಮಾಲಿನ್ಯ ತಪಾಸಣೆಯ ಅವಧಿ ಒಂದು ದಿನ ಮುಗಿದರೂ ದಂಡದ ಮೇಲೆ ದಂಡ ಬೀಳುತ್ತದೆ. ಆದ್ರೆ ಈ ಸರ್ಕಾರಿ ವಾಹನ ವಿಪರೀತ ಹೊಗೆ ಬಿಡುವುದಕ್ಕೆ ಏನು ದಂಡ..? ಅಂದರೆ ಹೊಗೆ ಬಿಡುವುದಕ್ಕೆ ಅಲ್ಲ ದಂಡ, ಹೊಗೆ ಇಲ್ಲದೇ ಇರುವುದಕ್ಕೆ ದಂಡವೇ ಎಂದು ಸಾರ್ವಜನಿಕರು ಪ್ರಶ್ನೆ ಮಾಡುವಂತಾಗಿದೆ. ಇದು ಅಥಣಿ ಪಟ್ಟಣದಿಂದ-ಪಾಂಡೆಗಾವ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಕೆ ಎಸ್ ಆರ್ ಟಿ ಸಿ ಬಸ್ ಇದೇನು ರಸ್ತೆ ಮದ್ಯ ಬಸ್ ಕೆಟ್ಟು ಹೋಗಿ ಹೋಗೆ ಬರ್ತಿರೋದಲ್ಲ,…
Read More » -
ಕೇಂದ್ರದ ಬಜೆಟ್ ಬಗ್ಗೆ ನಮಗೆ ಯಾವುದೆ ನಿರೀಕ್ಷೆ ಇಲ್ಲ; ಅವರು ಘೋಷಿಸಿದ ಹಣ ನಮಗೆ ಬಂದು ತಲುಪಲ್ಲ:ಲಕ್ಷ್ಮಣ ಸವದಿ
ಕೇಂದ್ರದ ಬಜೆಟ್ ಬಗ್ಗೆ ನಮಗೆ ಯಾವುದೆ ನಿರೀಕ್ಷೆ ಇಲ್ಲ ಎಂದು ಅಥಣಿ ಶಾಸಕ ಲಕ್ಷ್ಮಣ ಸವದಿ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. ಅವರು ಅಥಣಿ ಪಟ್ಟಣದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡುತ್ತ ಕೇಂದ್ರದ ಬಜೆಟ್ ಬಗ್ಗೆ ನಮಗೆ ಯಾವುದೆ ಅಪೇಕ್ಷೆ ಇಲ್ಲ ಕಾರಣ ಅವರು ಘೋಷಣೆ ಮಾಡಿದ ಹಣ ನಮಗೆ ಬಂದು ತಲುಪಿಲ್ಲ ಉದಾಹರಣೆ ಭದ್ರ ಮೇಲ್ದಂಡೆ ಯೋಜನೆಗೆ ಘೋಷಣೆ ಮಾಡಿದ 5600 ಕೋಟಿ ರೂ ಹಣ ಬಿಡುಗಡೆಯಾಗಿಲ್ಲ ಆದ ಕಾರಣದಿಂದ ನಮಗೆ ಕೇಂದ್ರದ ಬಜೆಟ್ ಬಗ್ಗೆ ಯಾವುದೆ…
Read More » -
ಮೊಸಳೆ ಪ್ರತಕ್ಷ ಆತಂಕದಲ್ಲಿ ತಾಂವಶಿ ಗ್ರಾಮದ ಗ್ರಾಮಸ್ಥರು
ಅಥಣಿ: ತಾಲೂಕಿನ ತಾಂವಶಿ ಗ್ರಾಮದ ಭಾವಿಯೊಂದರಲ್ಲಿ ದೊಡ್ಡ ಗಾತ್ರದ ಮೊಸಳೆ ಕಾಣಿಸಿಕೊಂಡಿದ್ದು ಸ್ಥಳೀಯರಿಗೆ ಭಯ ಹುಟ್ಟಿಸಿದೆ. ತಾಂವಶಿ ಗ್ರಾಮದ ಅಗ್ರಣಿ ನದಿ ದಡದ ಬಾವಿಯಲ್ಲಿ ಮೊಸಳೆ ಕಾಣಿಸಿಕೊಂಡಿದ್ದು ಮೊಸಳೆ ದೃಶ್ಯ ಸ್ಥಳೀಯ ಮೊಬೈಲ್ ನಲ್ಲಿ ಸೆರೆಯಾಗಿದೆ.ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದಾರೆ. ಭಾವಿಯಲ್ಲಿ ಹೆಚ್ಚಿನ ಪ್ರಮಾಣ ನೀರು ಇರುವುದರಿಂದ ಮೊಸಳೆ ಕಾರ್ಯಾಚರಣೆಗೆ ಅಡಚಣೆಯಾಗಿ ನೀರು ಖಾಲಿ ಮಾಡಿಸಿವಂತೆ ಸ್ಥಳೀಯರಿಗೆ ಅರಣ್ಯ ವಲಯ ಅಧಿಕಾರಿ ಶಿವಾಜಿ ಮುಂಜೆ ಮಾಹಿತಿ ನೀಡಿದ್ದಾರೆ. ಎರಡು ದಿನಗಳಿಂದ ಮೊಸಳೆ ಮೇಲಿಂದ ಮೇಲೆ ಕಾಣಿಸಿಕೊಳ್ಳುತ್ತಿದ್ದೂ ಸ್ಥಳೀಯರು ಭಯದಲ್ಲೇ ಇರುವಂತಾಗಿದೆ.…
Read More » -
ರೋಟರಿಯಿಂದ ಅಥಣಿಯಲ್ಲಿ ಜಿ ಎಮ್ ಗಾಳಿಪಟ ಉತ್ಸವ.
ಅಥಣಿ : ರೋಟರಿ ಸಂಸ್ಥೆಯಿಂದ ಅಥಣಿ ನಗರದಲ್ಲಿ ಪ್ರಥಮ ಬಾರಿಗೆ ಭೋಜರಾಜ ಕ್ರೀಡಾಂಗಣದಲ್ಲಿ ದಿನಾಂಕ 26 ರಂದು ಮದ್ಯಾಹ್ನ 02 ಗಂಟೆಗೆ ಜಿ ಎಮ್ ಗಾಳಿಪಟ ಉತ್ಸವವನ್ನು ಹಮ್ಮಿಕೊಳ್ಳಲಾಗಿದ್ದು ನಗರದಿಂದ ಬಹು ಸಂಖ್ಯೆಯಲ್ಲಿ ಭಾಗವಹಿಸಿ ನಮ್ಮ ಮೊದಲ ವಿನೂತನ ಪ್ರಯತ್ನವನ್ನು ಯಶಸ್ವಿಗೊಳಿಸಬೇಕು ಎಂದು ರೋಟರಿ ಸಂಸ್ಥಾಪಕ ಅಧ್ಯಕ್ಷ ಗಜಾನನ ಮಂಗಸೂಳಿ ಅವರು ಹೇಳಿದರು. ಅವರು ಸ್ಥಳೀಯ ಖಾಸಗಿ ಹೋಟೇಲ್ನಲ್ಲಿ ಜರುಗಿದ ಸುದ್ದಿಘೋಷ್ಠಿಯಲ್ಲಿ ಮಾತನಾಡಿ ಅಥಣಿ ಜನರಿಗೆ ಹಾಗೂ ಅಥಣಿ ಭಾಗದ ಮಕ್ಕಳಿಗೆ ಗಾಳಿಪಟ ಉತ್ಸವವನ್ನು ತೋರಿಸುವ ಉದ್ದೇಶ ಹೊಂದಿ ರೋಟರಿ ವತಿಯಿಂದ ಹೊಸ ಪ್ರಯೋಗ…
Read More » -
ಸಿದ್ಧಿ ಹೂಮ್ಯಾನಿಟಿ ಫೌಂಡೇಶನ್ ವತಿಯಿಂದ ಅಣ್ಣಾಸಾಬ ಪಾಟೀಲ ಅವರ ಸಹಕಾರದೊಂದಿಗೆ ಶಾಲಾ ಮಕ್ಕಳಿಗೆ ಕಲಿಕೆ ಸಾಮುಗ್ರಿಗಳ ವಿತರಣೆ..!!
ಕಾಗವಾಡ ತಾಲೂಕಿನ ಜುಗೂಳ ಗ್ರಾಮದ ಕೈ. ಈರಗೌಡ ಬಸಗೌಡ ಪಾಟೀಲ ಮತ್ತು ಕೈ. ಪ್ರತಿಭಾ ದಿಲೀಪ ಪಾಟೀಲ ಇವರ ಸ್ಮರಣಾರ್ಥ ಗ್ರಾಮದ ಸಿದ್ಧಿ ಹೂಮ್ಯಾನಿಟಿ ಫೌಂಡೇಶನ್ ವತಿಯಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಶಾಲಾ ಸಾಮುಗ್ರಿಗಳನ್ನು ವಿತರಿಸಲಾಯಿತು. ಸಿಬಿಕೆಎಸ್ಎಸ್ ಕಾರ್ಖಾನೆಯ ನಿರ್ದೇಶಕರು, ಜುಗೂಳ ಪಿಕೆಪಿಎಸ್ ಅಧ್ಯಕ್ಷರು ಹಾಗೂ ಗ್ರಾಮದ ಮುಖಂಡರಾದ ಅಣ್ಣಾಸಾಬ ಪಾಟೀಳ ಸÀರ್ಕಾರಿ ಕನ್ನಡ ಗಂಡು ಮಕ್ಕಳ ಶಾಲೆ ಮತ್ತು ಸರ್ಕಾರಿ ಹೆಣ್ಣು ಮಕ್ಕಳ ಶಾಲೆಯ ಎಲ್ಲ ವಿದ್ಯಾರ್ಥಿಗಳಿಗೆ ಶಾಲಾ ಸಾಮಗ್ರಿಗಳನ್ನು ವಿತರಿಸಿ, ಮಾತನಾಡುತ್ತ, ಸಿದ್ಧಿ ಹೂಮ್ಯಾನಿಟಿ ಫೌಂಡೇಶನ್ನ ಸದಸ್ಯರು ನಿಜಕ್ಕೂ ಒಳ್ಳೆಯ…
Read More »