ಉತ್ತರಕನ್ನಡ

  • ಸಾವಿರಕ್ಕೂ ಹೆಚ್ಚು ಮಹಿಳೆಯರಿಂದ ‘ಗೃಹಲಕ್ಷ್ಮೀ’ ತಿರಸ್ಕಾರ

    ಕಾರವಾರ (ಉತ್ತರ ಕನ್ನಡ): ರಾಜ್ಯ ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರ್ಣಗೊಳಿಸಿದೆ. ಪ್ರಸ್ತುತ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲೊಂದಾದ ಮನೆಯೊಡತಿಗೆ 2 ಸಾವಿರ ರೂ. ನೀಡುವ ಗೃಹಲಕ್ಷ್ಮೀ ಯೋಜನೆಯಡಿ ಉತ್ತರಕನ್ನಡ ಜಿಲ್ಲೆಯಲ್ಲಿ ಫಲಾನುಭವಿಗಳಿಗೆ ಈವರೆಗೆ 1,095.03 ಕೋಟಿ ರೂ. ನೀಡಿದ್ದು, ಶೇ.99.91ರಷ್ಟು ಸಾಧನೆ ಮಾಡಿದೆ. ಆದರೆ, ಸಾವಿರಕ್ಕೂ ಹೆಚ್ಚು ಮಹಿಳೆಯರು ಈ ಯೋಜನೆಯು ತಮಗೆ ಬೇಡ ಎಂದು ತಿರಸ್ಕರಿಸಿದ್ದಾರೆ. ಜಿಲ್ಲೆಯಲ್ಲಿ ಮಹಿಳೆಯನ್ನು ಕುಟುಂಬದ ಯಜಮಾನಿ ಎಂದು ನಮೂದಿಸಿರುವ 3,61,481 ಪಡಿತರ ಚೀಟಿಗಳಿದ್ದು, ಅವುಗಳಲ್ಲಿ ತೆರಿಗೆ ಪಾವತಿದಾರರು, ಮರಣ ಹೊಂದಿರುವವರು, ಯೋಜನೆ ನಿರಾಕರಿಸಿರುವವರು, ವಲಸೆ ಹೋಗಿರುವ ಕಾರಣದಿಂದ…

    Read More »
  • ಹಾಡುಹಕ್ಕಿ ಪದ್ಮಶ್ರೀ‌ ಪುರಸ್ಕೃತೆ ಸುಕ್ರಿ ಬೊಮ್ಮ ಗೌಡ ಇನ್ನಿಲ್ಲ.

    ಉತ್ತರ ಕನ್ನಡ : ಜನಪದ ಕೋಗಿಲೆ ಎಂದೇ ಹೆಸರು ಮಾಡಿರುವ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಬಡಿಗೇರಿಯ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ, ನಾಡೋಜಾ ಸುಕ್ರಿ ಬೊಮ್ಮಗೌಡ (91) ವಯೋ ಸಹಜ ಕಾಯಿಲೆಯಿಂದಾಗಿ ಇಂದು ಸ್ವ ಗೃಹದಲ್ಲಿ ನಿಧನ ಹೊಂದಿದ್ದಾರೆ. 2017 ರಲ್ಲಿ ಜನಪದ ಹಾಡಿನ ಸಾಧನೆಗೆ ಪದ್ಮಶ್ರೀ ಪ್ರಶಸ್ತಿ ಸಂದಿದೆ. ರಾಜ್ಯ, ರಾಷ್ಟ್ರದ ಹಲವು ಪ್ರಶಸ್ತಿ ಪಡೆದಿದ್ದ ಇವರು ಇತ್ತೀಚೆಗೆ ಅನಾರೋಗ್ಯ ಕಾರಣದಿಂದ ಹಾಸಿಗೆ ಹಿಡಿದಿದ್ದರೂ. ತೀವ್ರ ಉಸಿರಾಟ ಸಮಸ್ಯೆ ಹೊಂದಿದ್ದ ಇವರು ಕೆಲವು ದಿನದ ಹಿಂದೆ ಉಡುಪಿಯಲ್ಲಿ ಚಿಕಿತ್ಸೆ ಪಡೆದು ಮರಳಿ…

    Read More »
  • ರಂಗೋಲಿಗಳಲ್ಲಿ ಅರಳಿದ, ಮೋದಿ, ಅಲ್ಲು ಅರ್ಜುನ್, ಯಶ್.

    ಕಾರವಾರ(ಉತ್ತರ ಕನ್ನಡ): ಜಾತ್ರೆ ಅಂದಾಕ್ಷಣ ನಮಗೆ ನೆನಪಾಗೋದು ಅಲ್ಲಿನ ತಿಂಡಿ ತಿನಿಸುಗಳು, ಹೂವು, ಹಣ್ಣು ಕಾಯಿ, ಮಕ್ಕಳ ಆಟದ ಸಾಮಾನುಗಳು. ಆದರೆ, ಕಾರವಾರ ನಗರದಲ್ಲಿ ನಡೆದ ಜಾತ್ರೆಯೊಂದು ನಾವು ಅಂದುಕೊಳ್ಳುವುದಕ್ಕಿಂತ ವಿಭಿನ್ನವಾಗಿತ್ತು ಜಾತ್ರೆಗೆ ಆಗಮಿಸಿದ ಸಾವಿರಾರು ಜನರು ದೇವರ ದರ್ಶನ ಪಡೆದುಕೊಳ್ಳುವುದಕ್ಕಿಂತ ಹೆಚ್ಚಾಗಿ ಜಾತ್ರೆ ನಡೆಯುವ ಸ್ಥಳದಲ್ಲಿನ ಮನೆಗಳ ಮುಂದೆ ಹಾಕಿರುವ ರಂಗೋಲಿ ನೋಡುವುದರಲ್ಲಿಯೇ ಮೈಮರೆತಿದ್ದರು. ಈ ಸ್ಪೆಷಲ್​ ರಂಗೋಲಿ ಜಾತ್ರೆ ಕುರಿತಾದ ವರದಿ ಇಲ್ಲಿದೆ. ರಂಗೋಲಿ ಜಾತ್ರೆ ಖ್ಯಾತಿಯ ಕಾರವಾರ ನಗರದ ಮಾರುತಿ ದೇವರ ವಾರ್ಷಿಕೋತ್ಸವ ಸಡಗರ ಸಂಭ್ರಮದಿಂದ ನಡೆಯಿತು. ಜಾತ್ರೆ ನಿಮಿತ್ತ ದೇವಾಲಯ…

    Read More »
Back to top button