ಕಿತ್ತೂರು
-
ನಾಳೆ ಕರೆ ನೀಡಿದ್ದ ಕಿತ್ತೂರು ಬಂದ್ ವಾಪಸ್…!!!! ಕೇವಲ ಮನವಿಗೆ ಸೀಮಿತವಾದ ಪ್ರತಿಭಟನೆ.
ಕಿತ್ತೂರು: ಬಜೆಟನಲ್ಲಿ ಕಿತ್ತೂರು ಪ್ರಾಧಿಕಾರಕ್ಕೆ ಅನುದಾನವನ್ನು ನೀಡದ ಹಿನ್ನೆಲೆ ನಾಳೆ ಕರೆ ನೀಡಿದ್ದ ಕಿತ್ತೂರು ಬಂದ್’ನ್ನು ವಾಪಸ್ಸು ಪಡೆಯಲಾಗಿದೆ. ಇಂದು ಕೇವಲ ಪ್ರತಿಭಟನಾ ರ್ಯಾಲಿಯ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತಿದೆ. ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಕೆಲವು ಪ್ರಾಧಿಕಾರಗಳಿಗೆ ಅನುದಾನ ನೀಡಿದ ಸರ್ಕಾರ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರವನ್ನೇ ಕಡೆಗಣಿಸಿದೆ. ಈ ತಾರತಮ್ಯ ಖಂಡಿಸಿ ಮಾರ್ಚ್ 18ರಂದು ಚನ್ನಮ್ಮನ ಕಿತ್ತೂರು ಪಟ್ಟಣವನ್ನು ಸಂಪೂರ್ಣ ಬಂದ್ ಮಾಡಲು, ಕಿತ್ತೂರು ರಾಜಗುರು ಸಂಸ್ಥಾನ ಕಲ್ಮಠದಲ್ಲಿ ಮಂಗಳವಾರ ನಡೆದ ಸಭೆ ಒಕ್ಕೊರಲಿನಿಂದ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಆದರೇ, ಶಾಸಕ…
Read More » -
ಚಿಕ್ಕ ಅಂಗಡಿಯಲ್ಲಿ ಚಹಾ ಸೇವಿಸಿ ಸರಳತೆ ಮೆರೆದ ಸಚಿವ ಸತೀಶ ಸಾಹುಕಾರ
ಕಿತ್ತೂರು ತಾಲೂಕಿನ ಎಂ.ಕೆ. ಹುಬ್ಬಳ್ಳಿ ಬಳಿಯ ಚಿಕ್ಕದಾದ ಚಹಾ ಅಂಗಡಿಯಲ್ಲಿ ಚಹಾ ಸೇವಿಸುವ ಮೂಲಕ ಮತ್ತೊಮ್ಮೆ ಸರಳತೆಯ ಸಾಹುಕಾರ ಎಂದು ಸಚಿವ ಸತೀಶ ಜಾರಕಿಹೊಳಿ ಅವರು ಸಾಭೀತು ಪಡಿಸಿದ್ದಾರೆ. ನಿನ್ನೆ ಸಂಜೆ ಬೆಳಗಾವಿ ಜಿಲ್ಲಾ ಉಸ್ತುವಾರಿಯಾದ ಸತೀಶ್ ಜಾರಕಿಹೊಳಿ ಅವರು ಎಂ ಕೆ ಹುಬ್ಬಳ್ಳಿಯ ಮಾರ್ಗವಾಗಿ ಬೆಳಗಾವಿಗೆ ಹೋಗುವಾಗ ಒಂದು ಸಣ್ಣ ಟೀ ಸ್ಟಾಲನಲ್ಲಿ ಚಹಾ ಕುಡಿದು ಸರಳತೆಯ ಸಾಹುಕಾರ ಎಂದು ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ ಎಂ.ಕೆ. ಹುಬ್ಬಳ್ಳಿ ಎನ್ಹೆಚ್4 ಹೈವೇ ಪಕ್ಕದಲ್ಲಿ ಇರುವಂತಹ ಟೀ ಸ್ಟಾಲಿನಲ್ಲಿ ತಮ್ಮ ಅಭಿಮಾನಿಗಳ ಜೊತೆ ಕುಳಿತು ಬಿಸಿಬಿಸಿಯಾದ…
Read More » -
ಕಿತ್ತೂರು ತಹಸಿಲ್ದಾರ್ ಕಚೇರಿ ಎದುರು ಸತತ 25 ದಿನಗಳಿಂದ ರೈತರು ನಿರಂತರ ಹೋರಾಟ
ಬೆಳಗಾವಿ: ಜಿಲ್ಲೆಯ ಕಿತ್ತೂರು ತಾಲೂಕಿನ ತಹಶೀಲ್ದಾರ್ ಕಚೇರಿ ಎದುರುಗಡೆ ಕಳೆದ 25 ದಿನಗಳಿಂದ ನಿರಂತರವಾಗಿ ರೈತರು ತಮ್ಮ ಜಮೀನಗಾಗಿ ಹೋರಾಟ ನಡೆಸುತ್ತಿದ್ದು ಈ ಹೋರಾಟ ಯಾವ ಸ್ವರೂಪ ತಾಳಲಿದೆ ಕಾದು ನೋಡಬೇಕಾಗಿದೆ ಕುಳ್ಳೋಳಿಗೆ ಸಂಬಂಧಪಟ್ಟಂತ ಒಂಬತ್ತು ಹಳ್ಳಿಗಳ ರೈತರು ತಮ್ಮ ಜಮೀನನ್ನು ಪಡೆದೆ ತೀರುತ್ತೇವೆ ಎಂದು ತಹಸಿಲ್ದಾರ್ ಕಚೇರಿ ಎದುರುಗಡೆ ಹೋರಾಟ ನಡೆಸುತ್ತಿದ್ದಾರೆ.ಈ ರೈತರ ಹೋರಾಟಕ್ಕೆ ಕಾರಣ ಏನಿದೆ ಎಂಬುದನ್ನು ರೈತ ಹೋರಾಟಗಾರ್ತಿ ವಿವರಣೆ ನೀಡಿದ್ದಾರೆ ಇದೆ ಸಂದರ್ಭದಲ್ಲಿ ಮಾತನಾಡಿದ ರೈತ ಹೋರಾಟಗಾರ್ತಿ ನಾಗರತ್ನ ಪಾಟೀಲ ನಮ್ಮ ಅಜ್ಜ ಅಜ್ಜಿಯರ ಕಾಲದಿಂದಲೂ ಕೂಡ ನಮ್ಮ…
Read More »