ಗೋಕಾಕ
-
ಮಳೆಯ ನೀರು ಮನೆಯೊಳಗೆ,ರಸ್ತೆ ತಡೆದು ಪ್ರತಿಭಟನೆ
ಗೋಕಾಕ : ತಾಲೂಕಾದ್ಯಾಂತ ಮಳೆಯ ಅವಾಂತರದಿಂದ ಮಳೆಯ ನೀರು ಹರಿದು ಮನೆಗಳಿಗೆ ನುಗ್ಗಿದ ಪ್ರಮಾಣ ಮನೆಯಲ್ಲಿದ್ದ ದವಸ,ದಾನ್ಯ,ಮಕ್ಕಳ ಓದುವ ಪುಸ್ತಕ, ಪ್ರೀಜ್ ಸೇರಿದಂತೆ ಅಪಾರ ಪ್ರಮಾಣ ಹಾನಿಯಾದ ಘಟನೆ ತಾಲೂಕಿನ ಕೊಣ್ಣೂರ ಪುರಸಭೆಯ ವ್ಯಾಪ್ತಿಯ ಮಾನಿಕವಾಡಿಯಲ್ಲಿ ನಡೆದಿದೆ. ಗೋಕಾಕನ ಹಲವು ಮನೆಗಳು ಹಾಗೂ ಅಂಗಡಿ ಮುಂಗಟ್ಟುಗಳಿಗೆ ನುಗ್ಗಿದ ಮಳೆಯ ನೀರು. ಮಳೆಯಿಂದಾಗಿ ಜನ ಜೀವನ ಸಂಪೂರ್ಣ ಅಸ್ತವ್ಯಸ್ಥ.
Read More » -
ನಿರಂತರ ಮಳೆಗೆ ಗೋಕಾಕ ಪಟ್ಟಣದಲ್ಲಿ ಕೊಚ್ಚಿ ಹೋದ ವ್ಯಕ್ತಿ; ತೀವ್ರ ಹುಡುಕಾಟ
ನಿರಂತರ ಮಳೆಗೆ ಗೋಕಾಕ ಪಟ್ಟಣದಲ್ಲಿ ಅವಾಂತರ ನಿನ್ನೆ ಚರಂಡಿಗೆ ಬಿದ್ದು ಕೊಚ್ಚಿ ಹೋದವ ವ್ಯಕ್ತಿಗಾಗಿ ತೀವ್ರ ಹುಡುಕಾಟ ಕಾಶಪ್ಪ ಶಿರಹಟ್ಟಿ(52) ಚರಂಡಿಗೆ ಬಿದ್ದು ಕಣ್ಮರೆಯಾಗಿರುವ ವ್ಯಕ್ತಿ ಕಾಶಪ್ಪ ಗೋಕಾಕನ ಗೊಂದಳಿ ಗಲ್ಲಿಯ ನಿವಾಸಿ ಚರಂಡಿಗಿಳಿದು ಕಾಶಪ್ಪನಿಗಾಗಿ ಹುಟುಕಾಟ ನಡೆಸಿರೋ ನಗರಸಭೆ ಸಿಬ್ಬಂದಿ ನಿನ್ನೆಬತಡರಾತ್ರಿಯೂ ಜೆಸಿಬಿ ಮೂಲಕ ಕಾರ್ಯಾಚರಣೆ ಇಂದು ಬೆಳ್ಳಂಬೆಳಗ್ಗೆ ಮತ್ತೆ ಕಾರ್ಯಾಚರಣೆಗಿಳಿದ ಸಿಬ್ಬಂದಿ ಪೊಲೀಸರು ಹಾಗೂ ಅಗ್ನಿಶಾಮಕದಳ ನಗರಸಭೆ ಸಿಬ್ಬಂದಿ ನೇತೃತ್ವದಲ್ಲಿ ಹುಡುಕಾಟ ನಿನ್ನೆ ನಗರದ ಅಬುಲ್ಕಲಾಂ ಕಾಲೇಜು ಬಳಿ ಚರಂಡಿಗೆ ಬಿದ್ದಿದ್ದ ಕಾಶಪ್ಪ ನಿನ್ನೆ ತಡರಾತ್ರಿಯಿಂದ ಹುಡುಕಾಟ ನಡೆಸಿದರೂ ಕಾಶಪ್ಪನ ಸುಳಿವಿಲ್ಲ…
Read More » -
ಕರ್ನಾಟಕ ಸೊಸೆ ಸೋಫಿಯಾ ಗಂಡನ ಮನೆ ಮೇಲೆ ಅಟ್ಯಾಕ್ ಎಂದು ಪೋಸ್ಟ್; ಮನೆಗೆ ಪೊಲೀಸ್ ರಕ್ಷಣೆ
ಆಪರೇಷನ್ ಸಿಂಧೂರ ಬಗ್ಗೆ ಬಿಚ್ಚಿಟ್ಟ ಕರ್ನಲ್ ಸೋಫಿಯಾ ಖುರೇಷಿ ಬಗ್ಗೆ ಸುಳ್ಳು ಸುದ್ದಿ. ಕರ್ನಾಟಕ ಸೊಸೆ ಸೋಫಿಯಾ ಗಂಡನ ಮನೆ ಮೇಲೆ ಅಟ್ಯಾಕ್ ಅಂತಾ X ಖಾತೆಯಲ್ಲಿ ಸುಳ್ಳು ಪೋಸ್ಟ್. ಸುಳ್ಳು ಸುದ್ದಿ ನಂಬದಂತೆ ಬೆಳಗಾವಿ ಎಸ್ಪಿ ಡಾ.ಭೀಮಾಶಂಕರ ಗುಳೇದ್ ಮನವಿ. ಅನಿಸ್ ಉದ್ದೀನ್ ಎಂಬಾತನಿಂದ X ಖಾತೆಯಲ್ಲಿ ಸೋಫಿಯಾ ಖುರೇಷಿ ಗಂಡನ ಮನೆ ಮೇಲೆ ಆರ್ಎಸ್ಎಸ್ ಅಟ್ಯಾಕ್ ಮಾಡಿದೆ ಎಂದು ಪೋಸ್ಟ್. ಕರ್ನಲ್ ಸೋಫಿಯಾ ಫೋಟೋ ಜೊತೆಗೆ ಮನೆಯನ್ನ ಧ್ವಂಸ ಮಾಡಿರೋ ಯಾವುದೋ ಹಳೆ ಫೋಟೋ ಪೋಸ್ಟ್. X ಖಾತೆಯಲ್ಲಿ ಪೋಸ್ಟ್ ಮಾಡಿದ…
Read More » -
ಸ್ನಾನಕ್ಕೆ ಹೋದ ಯುವಕ ಸಾವು,ಅಗ್ನಿಶ್ಯಾಮಕ ದಳದ ಸಿಬ್ಬಂದಿಗಳಿಂದ ಹುಡುಕಾಟ.
ಗೋಕಾಕ : ಸ್ನಾನಕ್ಕೆ ಹೋದ ಯುವಕ ನದಿಯಲ್ಲಿ ಮುಳುಗಿ ಸಾವಿಗಿಡಾದ ಘಟನೆ ಗೋಕಾಕ ತಾಲೂಕಿನ ಕೊಣ್ಣೂರಲ್ಲಿ ನಡೆದಿದೆ.ಮನೋಜ ಲಕ್ಷ್ಮಣ ನಾಯಕ (15) ವರ್ಷದ ಯುವಕ ಸಾವಿಗಿಡಾದ ಯುವಕ ಎಂದು ತಿಳಿದು ಬಂದಿದೆ, ಕೊಣ್ಣೂರ ದುಪಧಾಳ ಸೇತುವೆ ಕೆಳಗಿರುವ ಘಟಪ್ರಭಾ ನದಿಯಲ್ಲಿ ಹೆಚ್ಚಾಗಿ ನೀರು ಹರಿಯುತ್ತಿದ್ದಾಗ 3 ಹುಡುಗರು ಈಜಲು ಹೊಗಿದ್ದಾಗ ಮನೋಜ ಲಕ್ಷ್ಮಣ ನಾಯಕ (15) ಇತನಿಗೆ ಅಷ್ಟೊಂದು ಈಜು ಬರದ ಕಾರಣ ರಬಸದಿಂದ ಹರಿಯುತ್ತಿರುವ ನೀರಿನಲ್ಲಿ ಸಿಕ್ಕುಸಾವಿಗಿಡಾಗಿದ್ದಾನೆ, ಅದೃಷ್ಟಾವಶ ಜೊತೆಯಲ್ಲಿ ಹೋದ 2 ಯುವಕರು ಸಾವಿನಿಂದ ಪಾರಾಗಿ ಬಂದಿದ್ದಾರೆ, ಇನ್ನುಮೃತ ಯುವಕ ಕೊಣ್ಣೂರಿನ…
Read More » -
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಯುವಕನಿಗೆ ಥಳಿತ; ಪಿಎಸ್ಐ ವಿರುದ್ಧ ಎಸ್ಪಿಗೆ ದೂರು ನೀಡಿದ ಯುವಕ…
ಗೋಕಾಕ :ಪೆಹಲ್ಗಾಂ ಘಟನೆ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಯುವಕನನ್ನು ಥಳಿಸಿದ್ದರಿಂದ ಪಿಎಸ್ಐ ವಿರುದ್ಧ ಯುವಕ ಎಸ್ ಪಿ ಗೆ ದೂರು ನೀಡಿದ್ದಾನೆ ಪಹಲ್ಗಾಂನಲ್ಲಿ ಗುಂಡಿನ ದಾಳಿಯ ನಂತರ ಸ್ಥಳೀಯ ಮುಸ್ಲಿಮರು ಹತ್ಯೆಯಾದವರ ಕುಟುಂಬ ಸದಸ್ಯರಿಗೆ ಸಹಾಯ ಸಹಕಾರ ನೀಡಿದ್ದರು. ಈ ಹಿನ್ನೆಲೆಯಲ್ಲಿ ಗೋಕಾಕ್ ನಿವಾಸಿ ಶಾನುಲ್ ಸೌದಾಗರ ಎಂಬ ಯುವಕ ರಾಮನನ್ನು ರಕ್ಷಿಸಿದ ರಹೀಮ, ರಾಜಕೀಯ ಕ್ಕಾಗಿ ಹಿಂದೂ ಮುಸ್ಲಿಮರ ನಡುವೆ ದ್ವೇಷ ತರುವವರಿಗೆ ಅರ್ಪಣೆಯೆಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ. ಈ ಹಿನ್ನಲೆಯಲ್ಲಿ ಗೋಕಾಕ್ ನಗರ ಪಿಎಸ್ಐ ವಾಲಿಕಾರ್ ಯುವಕನನ್ನು…
Read More » -
ಬೆಮುಲ್ ದಿಂದ ರೈತ ಫಲಾನುಭವಿಗಳಿಗೆ ೭.೧೫ ಲಕ್ಷ ರೂಪಾಯಿ ಮೊತ್ತದ ಚೆಕ್ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಹೈನುಗಾರ ರೈತರಿಗೆ ಅನುಕೂಲವಾಗಲು ಸರ್ಕಾರದ ಸಹಯೋಗದಲ್ಲಿ ಕರ್ನಾಟಕ ಹಾಲು ಮಹಾ ಮಂಡಳಿಯಿಂದ ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅಂತಹ ಯೋಜನೆಗಳನ್ನು ಸದುಪಯೋಗ ಪಡಿಸಿಕೊಂಡು ತಮ್ಮ ಆರ್ಥಿಕ ಬಲವರ್ಧನೆಯನ್ನು ಹೆಚ್ಚಳ ಮಾಡಿಕೊಳ್ಳುವಂತೆ ಬೆಮ್ಯುಲ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರೈತ ಸಮುದಾಯಕ್ಕೆ ಸಲಹೆ ಮಾಡಿದರು. ಶನಿವಾರದಂದು ಇಲ್ಲಿಯ ಎನ್ಎಸ್ಎಫ್ ಕಾರ್ಯಾಲಯದಲ್ಲಿ ಗೊಕಾಕ- ಮೂಡಲಗಿ ಉಪ ಕೇಂದ್ರದಿಂದ ರೈತ ಫಲಾನುಭವಿಗಳಿಗೆ ಒಟ್ಟು ೭.೧೫ ಲಕ್ಷ ರೂಪಾಯಿಗಳ ಚೆಕ್ಗಳನ್ನು ವಿತರಿಸಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿಯೇ ಜಿಲ್ಲಾ ಹಾಲು…
Read More » -
ಭೀಕರ ರಸ್ತೆ ಅಪಘಾತ ಗೋಕಾಕನ 6 ಜನ ಸ್ಥಳದಲ್ಲಿಯೇ ಸಾವು.
ಗೋಕಾಕ: ಭೀಕರ ರಸ್ತೆ ಅಪಘಾತ ಗೋಕಾಕನ 6 ಜನ ಸ್ಥಳದಲ್ಲಿಯೇ ಸಾವು. ಮಧ್ಯಪ್ರದೇಶದ ಜಬಲ್ಪುರ ನಲ್ಲಿ ನಡೆದ ಅಪಘಾತ. ಜಬಲ್ಪುರ ಜಿಲ್ಲೆಯ ಖಿತೌಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ. ಇಂದು ನಸುಕಿನ ಜಾವ 5 ಗಂಟೆಗೆ ನಡೆದ ಅಪಘಾತ. KA49M5054 ಸಂಖ್ಯೆಯ ತೂಫಾನ್ ವಾಹನ ಅಪಘಾತ. ಪ್ರಯಾಗರಾಜ್ ದಿಂದ ಜಬಲ್ಪುರಗೆ ತೆರಳುವಾಗ ನಡೆದ ಅಪಘಾತ. ಚಾಲಕನ ನಿಯಂತ್ರಣ ತಪ್ಪಿ ಡಿವೈಡರಗೆ ಡಿಕ್ಕಿಯಾಗಿ ದುರ್ಘಟನೆ. ಆರು ಜನ ಸ್ಥಳದಲ್ಲಿಯೇ ಸಾವು ಇಬ್ಬರ ಸ್ಥಿತಿ ಗಂಭೀರ. ಗಾಯಗೊಂಡ ಇಬ್ಬರೂ ಜಬಲ್ಪುರ ಜಿಲ್ಲಾಸ್ಪತ್ರೆಗೆ ದಾಖಲು.. ಅಲ್ಲಿನ ಜಿಲ್ಲಾ…
Read More » -
ಅತಿಥಿ ಶಿಕ್ಷಕರಿಗೆ ದೊರಕಿತು ಬಾಲಚಂದ್ರ ಜಾರಕಿಹೊಳಿ ಯವರಿಂದ 25.15 ಲಕ್ಷ ರೂಪಾಯಿ ಗೌರವ ಸಂಭಾವನೆ.
ಗೋಕಾಕ: ಸಮಾಜದ ಸುಧಾರಣೆಯಲ್ಲಿ ಶಿಕ್ಷಣವು ಮಹತ್ತರ ಪಾತ್ರ ವಹಿಸುತ್ತದೆ. ನಮ್ಮ ಮೂಡಲಗಿ ವಲಯವು ಶಿಕ್ಷಣದಲ್ಲಿ ಪ್ರಗತಿಯನ್ನು ಸಾಧಿಸುವ ಮೂಲಕ ಪ್ರತಿ ವರ್ಷವೂ ಉತ್ತಮವಾದ ಫಲಿತಾಂಶವನ್ನು ನೀಡುತ್ತ ಬರುತ್ತಿದ್ದು, ಕೊರತೆಯಿರುವ ಕಡೆಗಳಲ್ಲಿ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳುವ ಮೂಲಕ ಶಿಕ್ಷಣಕ್ಕೆ ಹೆಚ್ಚಿನ ಮಹತ್ವವನ್ನು ನೀಡುತ್ತಿದ್ದೇನೆ. ಸ್ವಂತ ಹಣದಿಂದ ಅತಿಥಿ ಶಿಕ್ಷಕರಿಗೆ ಪ್ರತಿ ತಿಂಗಳೂ ವೇತನ ನೀಡುತ್ತ ಬರುತ್ತಿರುವುದಾಗಿ ಅರಭಾವಿ ಶಾಸಕ ಮತ್ತು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಬುಧವಾರದಂದು ಸಂಜೆ ನಗರದ ತಮ್ಮ ಎನ್ಎಸ್ಎಫ್ ಕಚೇರಿಯಲ್ಲಿ ಮೂಡಲಗಿ ಶೈಕ್ಷಣಿಕ ವಲಯದ ಸರ್ಕಾರಿ…
Read More » -
ರೈತರಿಗೆ ಗುಡ್ ನ್ಯೂಸ್ ನೀಡಿದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ; ಫೆ. 21ರಿಂದ ನಂದಿನಿ ಹಾಲಿನ ದರ ಪರಿಷ್ಕರಣೆ.
ಗೋಕಾಕ: ನಂದಿನಿ ಹಾಲಿನ ದರವನ್ನು ಫೆ. 21 ರಿಂದ ಪರಿಷ್ಕರಣೆ ಮಾಡಲಾಗುವುದು ಎಂದು ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಮತ್ತು ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ನಗರದ ಹೊರವಲಯದಲ್ಲಿರುವ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಸೋಮವಾರ ನಡೆದ ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದ ಎಲ್ಲ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ಕುಂದುಕೊರತೆಗಳ ಸಭೆಯಲ್ಲಿ ಅವರು ಮಾತನಾಡಿದರು. ಪ್ರಸಕ್ತ ಎಮ್ಮೆ ಹಾಲಿನ ದರ ಪ್ರತಿ ಲೀ. ₹ 41.60 ದರ ಇದೆ. ಈಗ ₹ 3.40 ಹೆಚ್ಚಳ ಮಾಡಲಾಗುವುದು. ಪ್ರೋತ್ಸಾಹಧನ ₹ 5 ಸೇರಿ ಒಟ್ಟು…
Read More » -
ಖಾಸಗಿ ಶಾಲೆಯಲ್ಲಿ 61 ಲಕ್ಷ ರೂ. ಅವ್ಯವಹಾರ; ನಕಲಿ ಸಹಿ ಮಾಡಿ ಲೆಕ್ಕ ಕೇಳಲು ಹೋದವರನ್ನೇ ಮನೆಗೆ ಕಳುಹಿಸಿದ್ರು.
ಗೋಕಾಕ : ಶಾಲೆಯ ಚೆರಮನ್ನರು ಜೊತೆ ಶಾಲಾ ಕಾರ್ಯದರ್ಶಿ ಮತ್ತು ಪ್ರಿನ್ಸಿಪಾಲ ಸೇರಿಕೊಂಡು ಅಂದಾಜು 61 ಲಕ್ಷರೂ ಹಣದ ಅವ್ಯವಹಾರ ಮಾಡಿದ್ದಾರೆ ಎನ್ನಲಾದ ಆರೋಪವೊಂದು ಗೋಕಾಕ ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ ಕೇಳಿ ಬಂದಿದೆ. ಹೌದು ಪಾಮಲದಿನ್ನಿಯಲ್ಲಿ ಇರುವ ಶ್ರೀ ಬೀರಸಿದ್ದೇಶ್ವರ ಕನ್ನಡ ಮಾದ್ಯಮ ಆದರ್ಶ ಹಿರಿಯ ಪ್ರಾಥಮಿಕ ಶಾಲೆ ಪಾಮಲದಿನ್ನಿ, 1996 ನೆ ಇಸವಿಯಲ್ಲಿ ಪ್ರಾರಂಬಿಸಿದ್ದು ಅಂದಿನಿಂದ ಇಲ್ಲಿಯವರೆಗೆ ಶಾಲೆಗೆ ಬರುವ ಪೀ,ಖರ್ಚಿನ ಬಗ್ಗೆ ಲೆಕ್ಕಪತ್ರವನ್ನು ಕೆಲವು ಸದಸ್ಯರಿಗೆ ಅದ್ಯಕ್ಷರು,ಕಾರ್ಯದರ್ಶಿ ಮತ್ತು ಪ್ರಿನ್ಸಿಪಾಲ ಇವರು ತಿಳಿಸಿರಲಿಲ್ಲ, ಇದನ್ನ ಕೇಳಲು ಐದು ಜನ ಶಾಲಾ ಆಡಳಿತ…
Read More »