ಘಟಪ್ರಭಾ
-
ವಿರೂಪಾಕ್ಷ ಮಹಾಸ್ವಾಮಿಗಳ ಹುಟ್ಟು ಹಬ್ಬದ ಆಚರಣೆ ಕುರಿತು ಭಕ್ತರಿಂದ ಪೂರ್ವ ಬಾವಿ ಸಭೆ!!
ಘಟಪ್ರಭಾ: ಹೊಸಮಠದ ಪೂಜ್ಯ ಶ್ರೀ ವಿರೂಪಾಕ್ಷ ಮಹಾಸ್ವಾಮಿಗಳ ಹುಟ್ಟು ಹಬ್ಬದ ಆಚರಣೆ ಕುರಿತು ಪೂರ್ವಭಾವಿ ಸಭೆ ಹೊಸಮಠದ ಸಭಾಂಗಣದಲ್ಲಿ ನಡೆಯಿತು, ಸಾನಿಧ್ಯವನ್ನು ಪೂಜ್ಯ ಶ್ರೀ ಕಾಡಯ್ಯ ಸ್ವಾಮಿಗಳು ಕಾಡಸಿದ್ದೇಶ್ವರ ಮಠ ಕೊಣ್ಣೂರು ವಹಿಸಿದರು. ಶ್ರೀ ವಿರೂಪಾಕ್ಷ ಮಹಾಸ್ವಾಮಿಗಳು ಕಾರ್ಯಕ್ರಮ ಕುರಿತು ಮಾರ್ಗದರ್ಶನ ಮಾಡಿ ಆಶೀರ್ವದಿಸಿದರು, ಕರವೇ ರಾಜ್ಯಾಧ್ಯಕ್ಷರಾದ ಡಾ. ಕೆಂಪಣ್ಣ ಚೌಕಶಿ, ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ್ ವಿ ಮಾಹಾಜನ್, ಕುಮಾರ್ ಹುಕ್ಕೇರಿ, ಪ್ರವೀಣ್ ಮಟಗಾರ್ ಮಾತನಾಡಿದರು, ಜಿ, ಎಸ್ ಕರ್ಪೂರಮಠ ಎಲ್ಲರನ್ನೂ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ಶ್ರೀಗಳ ಹುಟ್ಟು ಹಬ್ಬವನ್ನು 26 -3 -2025…
Read More » -
ವಂದೇ ಭಾರತ ರೈಲು ನಿಲುಗಡೆಯಿಂದ ಪುಣೆ ಹಾಗೂ ಹುಬ್ಬಳ್ಳಿಗೆ ಪ್ರಯಾಣಿಸುವ ವ್ಯಾಪಾರಸ್ಥರಿಗೆ, ವೃತ್ತಿಪರರಿಗೆ ಅನುಕೂಲವಾಗಲಿದೆ; ಈರಣ್ಣ ಕಡಾಡಿ
ಘಟಪ್ರಭಾ:ಜಿಲ್ಲೆಯ ಅತ್ಯಂತ ಮಧ್ಯವರ್ತಿ ಸ್ಥಳವಾಗಿರುವ ಘಟಪ್ರಭಾ ಹಲವಾರು ತಾಲೂಕುಗಳ ಕೇಂದ್ರ ಸ್ಥಾನವಾಗಿದ್ದು ಹುಬ್ಬಳ್ಳಿ-ಪುಣೆ ವಂದೇ ಭಾರತ್ ಎಕ್ಸ್ ಪ್ರೈಸ್ ರೈಲು ನಿಲುಗಡೆಯಿಂದ ವೇಗದ ಪ್ರಯಾಣ ಒದಗಿಸುವ ಜೊತೆಗೆ ಆರ್ಥಿಕ ಚಟುವಟಿಕೆಗೆ ಉತ್ತೇಜನ ನೀಡುತ್ತದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಗುರುವಾರ ಜ-02 ರಂದು ಘಟಪ್ರಭಾ ರೈಲ್ವೆ ನಿಲ್ದಾಣದಲ್ಲಿ ಹುಬ್ಬಳ್ಳಿ-ಪುಣೆ ವಂದೇ ಭಾರತ ಎಕ್ಸ್ ಪ್ರೈಸ್ ರೈಲಿನ ನಿಲುಗಡೆ ಸ್ವಾಗತ ಕಾರ್ಯಕ್ರಮದಲ್ಲಿ ಭಾಗವಹಿಸಿ, ವಂದೇ ಭಾರತ ರೈಲಿಗೆ ಹಸಿರು ನಿಶಾನೆ ತೋರಿಸಿ ಮಾತನಾಡಿದ ಸಂಸದ ಈರಣ್ಣ ಕಡಾಡಿ ಅವರು ವಂದೇ ಭಾರತ ರೈಲು…
Read More » -
ಜನವರಿ 02 ರಿಂದ ಪುಣೆ-ಹುಬ್ಬಳ್ಳಿ”ವಂದೇ ಭಾರತ್ ಎಕ್ಸ್ಪ್ರೆಸ್” ರೈಲು ಘಟಪ್ರಭಾ ನಿಲ್ದಾಣದಲ್ಲಿ…! ರೈಲು, ಘಟಪ್ರಭಾ
ಘಟಪ್ರಭಾ: ಪುಣೆ-ಹುಬ್ಬಳ್ಳಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಜನವರಿ 02 2025 ರಿಂದ ಘಟಪ್ರಭಾ ರೈಲು ನಿಲ್ದಾಣದಲ್ಲಿ ನಿಲುಗಡೆಯಾಗಲಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ. ಪುಣೆಯಿಂದ ಮಧ್ಯಾಹ್ನ 02.15 ಕ್ಕೆ ಹೊರಟು ರಾತ್ರಿ 07.38 ಕ್ಕೆ ಘಟಪ್ರಭಾ ನಿಲ್ದಾಣಕ್ಕೆ ಆಗಮಿಸಲಿದೆ. ಈ ಸಂದರ್ಭದಲ್ಲಿ ಘಟಪ್ರಭಾ ರೈಲು ನಿಲ್ದಾಣದಲ್ಲಿ ರಾತ್ರಿ 07.00 ಗಂಟೆಗೆ ಸ್ವಾಗತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ರೈಲು ಬಳಕೆದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ವಿನಂತಿಸಿದರು. ಜನವರಿ 3 ರಂದು ಹುಬ್ಬಳಿ ನಿಲ್ದಾಣದಿಂದ ಮುಂಜಾನೆ 05.15ಕ್ಕೆ ಹೊರಟು ಮುಂಜಾನೆ 07.23ಕ್ಕೆ ಘಟಪ್ರಭಾ ರೈಲು…
Read More »