ಚಿಕ್ಕ ಬಳ್ಳಾಪುರ

  • ಶಾಸಕರ ಪ್ರದೀಪ್ ಈಶ್ವರ್ ಗೆ ಟೈಟ್ ಸೆಕ್ಯುರಿಟಿ

    ನಮ್ಮೂರಿಗೆ ನಮ್ಮ ಶಾಸಕ ಕಾರ್ಯಕ್ರಮಕ್ಕೆ ಬಿಗಿ ಬಂದೋಬಸ್ತ್ ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಸ್ವ ಕ್ಷೇತ್ರದಲ್ಲಿ ಕಾಂಗ್ರೆಸ್ ಮುಖಂಡರ ಅಸಮಾಧಾನ ಹಿನ್ನಲೇ ಹೈಅಲರ್ಟ್ ಪೊಲೀಸ್ ಬಂದೋಬಸ್ತ್ ನೊಂದಿಗೆ ಮನೆಮನೆಗೆ ಭೇಟಿ ಕೊಡುತ್ತಿರುವ ಶಾಸಕ ತಾಲೂಕಿನ ಜರಬಂಡಹಳ್ಳಿ ಸೇರಿದಂತೆ ಹಲವು ಗ್ರಾಮಗಳಿಗೆ ಶಾಸಕ ಭೇಟಿ ಟೈಟ್ ಸೆಕ್ಯುರಿಟಿ ಕಂಡು ಬೆಚ್ಚಿಬಿದ್ದ ಗ್ರಾಮಸ್ಥರು ಕಳೆದ ಮಂಗಳವಾರ ಕಾಂಗ್ರೆಸ್ ಮುಖಂಡರಲ್ಲಿ ಗಲಾಟೆ ನಡೆದಿತ್ತು ಶಾಸಕರ ವಿರುದ್ದ ಸ್ವಪಕ್ಷದಲ್ಲಿ‌ ಗೊಂದಲ.. ಈ‌ ಹಿನ್ನಲೇ ಸುಮಾರು 70 ಕ್ಕೂ ಹೆಚ್ಚು ಪೊಲೀಸರಿಂದ ಬಂದೋಬಸ್ತ್ ಚಿಕ್ಕಬಳ್ಳಾಪುರ ಜಿಲ್ಲೆ ಮಂಚೇನಹಳ್ಳಿ ತಾಲೂಕಿನ ಜರಬಂಡಹಳ್ಳಿ,ಪಿಡಚಲಹಳ್ಳಿ…

    Read More »
  • ಒಡವೆ ಮತ್ತು ಹಣ ಕಳವು ಮಾಡುತ್ತಿದ್ದ ಮೂವರು ಮಹಿಳೆಯರನ್ನು ಪತ್ತೆ ಹಚ್ಚಿ ಬಂದಿಸಿದ ಗೌರಿಬಿದನೂರು ಪೊಲೀಸರು.

    ಚಿಕ್ಕಬಳ್ಳಾಪುರ: ಮಹಿಳೆಯರ ಒಡವೆ ಮತ್ತು ಹಣ ಕಳವು ಮಾಡುತ್ತಿದ್ದ ಮೂವರು ಮಹಿಳೆಯರನ್ನು ಗೌರಿಬಿದನೂರು ನಗರ ಪೊಲೀಸರು ಬಂಧಿಸಿದ್ದಾರೆ. ನ.16ರಂದು ಶಾಂತಕುಮಾರಿ ಎಂಬವರು ತಾವು ಬೆಂಗಳೂರಿಗೆ ಹೋಗಲು ನಗರದ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದಲ್ಲಿ ಬಸ್ ಹತ್ತುವಾಗ ಕತ್ತಿನಲ್ಲಿದ್ದ ಸುಮಾರು 50 ಗ್ರಾಂ ತೂಕದ ಎರಡೆಳೆಯ ಬಂಗಾರದ ಚೈನ್ ಅನ್ನು ಬುರ್ಕಾ ಧರಿಸಿದ್ದ ಮಹಿಳೆಯರು ಕಳವು ಮಾಡಿರುವುದಾಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಡಿ.6ರಂದು ರತ್ನಮ್ಮ ಎಂಬವರು ತಾವು ಬೆಂಗಳೂರಿಗೆ ಹೋಗಲು ಬಸ್ ಹತ್ತುವಾಗ ಬ್ಯಾಗ್​ನಲ್ಲಿದ್ದ ಒಂದು ಲಕ್ಷ ರೂ. ಹಣವನ್ನು ಯಾರೋ ಕಳ್ಳರು ಕಳ್ಳತನ ಮಾಡಿರುವುದಾಗಿ ದೂರು…

    Read More »
  • ಬಾಲಕಿಯರ ಮಂದಿರದ ಕರ್ಮಕಾಂಡಗಳು ಬಯಲು

    ಚಿಕ್ಕಬಳ್ಳಾಪುರ, ಡಿಸೆಂಬರ್​​ 04: ನೊಂದ, ಸಂತ್ರಸ್ತ ಮತ್ತು ಲೈಂಗಿಕ ದೌರ್ಜನ್ಯಕ್ಕೊಳಗಾದ ಬಾಲಕಿಯರಿಗೆ ಆತ್ಮಸ್ಥೈರ್ಯ ತುಂಬಿ ಅವರ ಬಾಳಿಗೆ ಬೆಳಕಾಗಬೇಕಾದ ಸರ್ಕಾರಿ ಬಾಲಕಿಯರ ಮಂದಿರವೊಂದು (Government Girls Bala Mandira) ಭೂ ಲೋಕದ ನರಕವಾಗಿದ್ದು, ಅಲ್ಲಿರುವ ಮಕ್ಕಳಿಗೆ ಅಲ್ಲಿಯ ಅಧೀಕ್ಷಕಿ ರಾಕ್ಷಸಿಯಂತೆ ನಡೆದುಕೊಳ್ಳುತ್ತಿರುವ ಪ್ರಕರಣ ಬಯಲಾಗಿದೆ. ಬಾಲಮಂದಿರದಲ್ಲಿ ಅಮಾನವೀಯ ಕೃತ್ಯ ಬಯಲು ನಗರದ ಬಿಬಿ ರಸ್ತೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧೀನದಲ್ಲಿ ಸರ್ಕಾರಿ ಬಾಲಕಿಯರ ಮಂದಿರವೊಂದಿದೆ. ಇದೆ ಬಾಲಕಿಯರ ಮಂದಿರ ಈಗ ಬಾಲಕಿಯರಿಗೆ ನರಕವಾಗಿದೆ. ಬಾಲಮಂದಿರಕ್ಕೆ ಬರುವ ನೊಂದ ಬಾಲಕಿಯರಿಗೆ ಧೈರ್ಯ ಹೇಳುವುದರ ಬದಲು…

    Read More »
Back to top button