ತುಮಕೂರು
-
ವಿಶ್ವವಿದ್ಯಾಲಯಗಳನ್ನು ಮುಚ್ಚುವುದು ದುರದೃಷ್ಟಕರ; ಬಿ.ವೈ. ವಿಜಯೇಂದ್ರ
ತುಮಕೂರು: ವಿಶ್ವವಿದ್ಯಾಲಯಗಳನ್ನು ಮುಚ್ಚುವ ಸರಕಾರದ ನಿರ್ಧಾರ ಕುರಿತಂತೆ ಉತ್ತರ ನೀಡಿದ ಅವರು, ವಿಶ್ವವಿದ್ಯಾಲಯಗಳನ್ನು ಮುಚ್ಚುವುದು ದುರದೃಷ್ಟಕರ. ಬಿಜೆಪಿ ಸರಕಾರ ಇದ್ದಾಗ ತೆರೆದ ಹೊಸ ವಿವಿಗಳನ್ನು ಮುಚ್ಚುವ ಕೆಲಸವನ್ನು ಸರಕಾರ ಮಾಡುತ್ತಿದೆ. ಕಾರಣ ಏನು? ಇವುಗಳಿಗೆ 300 ಕೋಟಿ, 400 ಕೋಟಿ ಅನುದಾನ ಕೊಡಬೇಕಿದೆ. ಅನುದಾನ ಕೊಟ್ಟರೆ ವಿವಿಗಳು ಕೆಲಸ ಮಾಡಲು ಸಾಧ್ಯ ಮತ್ತು ಅದರಿಂದ ಬಡ ಮಕ್ಕಳಿಗೆ ಅನುಕೂಲ ಆಗುತ್ತದೆ. ಕಾಂಗ್ರೆಸ್ ಸರಕಾರದ ನಿರ್ಧಾರ ಶೋಭೆ ತರುವುದಿಲ್ಲ ಇದರಿಂದ ಒಳಿತಾಗುವುದಿಲ್ಲ ಎಂದು ಬಿ.ವೈ. ವಿಜಯೇಂದ್ರ ತಿಳಿಸಿದರು. ಇದರಿಂದ ಮಕ್ಕಳಿಗೆ ಅನಾನುಕೂಲ ಆಗಲಿದೆ. ಮಕ್ಕಳಿಗೆ ಇವತ್ತು…
Read More » -
ಮೈಕ್ರೋ ಫೈನಾನ್ಸ್ನವರ ಕಿರುಕುಳ ತಪ್ಪಿಸಲು ಪೊಲೀಸರಿಗೆ ಹೆಚ್ಚಿನ ಅಧಿಕಾರ; ಡಾ. ಜಿ ಪರಮೇಶ್ವರ್
ತುಮಕೂರು : ಮೈಕ್ರೋ ಫೈನಾನ್ಸ್ನವರಿಂದ ಬಡವರ ಮೇಲಾಗುತ್ತಿರುವ ಕಿರುಕುಳ ತಪ್ಪಿಸಲು ಪೊಲೀಸರಿಗೆ ಹೆಚ್ಚಿನ ಅಧಿಕಾರ ನೀಡಲು, ಕಾನೂನು ರಚಿಸುವ ಸಲುವಾಗಿ ರಾಜ್ಯಪಾಲರಿಗೆ ಪ್ರಸ್ತಾವನೆಯನ್ನು ಸಲ್ಲಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು. ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್ ಕುರಿತು ಸಿಎಂ, ಡಿಸಿಎಂ, ಕಾನೂನು ಸಚಿವರು ಹಾಗೂ ನಾನು ಚರ್ಚೆ ಮಾಡಿದ್ದೇವೆ. ಆರ್ಬಿಐ ಪ್ರತಿನಿಧಿಗಳು, ಮೈಕ್ರೋ ಫೈನಾನ್ಸ್ ಪ್ರತಿನಿಧಿ, ಪೊಲೀಸ್ ಇಲಾಖೆ, ರೆವೆನ್ಯೂ ಇಲಾಖೆ, ಹಣಕಾಸಿನ ಇಲಾಖೆಯವರೆಲ್ಲರೂ ಕುಳಿತು ಮಾತನಾಡಿದ್ದೇವೆ. ಸಿಎಂ ರಿವ್ಯೂ ಮಾಡುವಾಗ ಒಂದು ತೀರ್ಮಾನಕ್ಕೆ ಬಂದರು ಎಂದು ಹೇಳಿದರು.
Read More »