ಬಳ್ಳಾರಿ

  • ಅಂತರ್‌ರಾಜ್ಯ ಡಕಾಯಿತಿನ ಮೇಲೆ ಪೊಲೀಸರು ಫೈರ್

    ಬಳ್ಳಾರಿ: ಅಂತರ್‌ರಾಜ್ಯ ಡಕಾಯಿತಿನ ಮೇಲೆ ಪೊಲೀಸರು ಫೈರ್ ಮಾಡಿರುವ ಘಟನೆ ಜಿಲ್ಲೆಯ ಸಿರುಗುಪ್ಪ ನಗರದಲ್ಲಿ ಇಂದು ನಡೆಯಿತು. ಕರ್ನಾಟಕ, ತೆಲಂಗಾಣ, ಆಂಧ್ರ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಕಳ್ಳತನ ಮತ್ತು ಡಕಾಯಿತಿ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಅಂಬ್ರೇಶ್ ಎಂಬಾತ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ತಪ್ಪಿಸಿಕೊಳ್ಳಲು ಮುಂದಾಗಿದ್ದಾನೆ. ಈ ವೇಳೆ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ಪ್ರತಿಕ್ರಿಯಿಸಿದ್ದು, “ಡಕಾಯಿತಿಗೆ ಸಂಬಂಧಿಸಿದಂತೆ ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡಾಗ ಏಳು ಜನ ಭಾಗಿಯಾಗಿದ್ದು ತಿಳಿದುಬಂತು. ಪ್ರಮುಖ ಆರೋಪಿ ಅಂಬ್ರೇಶ್‌ನನ್ನು ವಶಕ್ಕೆ…

    Read More »
  • ಪಕ್ಕದ ಮನೆಯವನ ಕಿರುಕುಳದಿಂದ ನೊಂದು ಬಾಲಕಿ ಆತ್ಮಹತ್ಯೆ.

    ಬಳ್ಳಾರಿ: ಪಕ್ಕದ ಮನೆಯಾತನ ಮಾನಸಿಕ, ದೈಹಿಕ ಕಿರುಕುಳದಿಂದ ನೊಂದು ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಡೂರು ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ತನ್ನ ಪಕ್ಕದ ಮನೆಯ ವ್ಯಕ್ತಿ ಸುರೇಶ ಎಂಬವನ ಹೆಸರನ್ನು ಡೆತ್ ನೋಟ್​ನಲ್ಲಿ ಬರೆದಿಟ್ಟು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾನಭಂಗ ಮಾಡಿ, ಕಿರುಕುಳ ನೀಡಿದ್ದಾನೆ, ಅವನನ್ನು ಬಿಡಬೇಡಿ ಎಂದು ಅಪ್ರಾಪ್ತೆ ತಿಳಿಸಿದ್ದಾಳೆ. ಈ ಕುರಿತು ಬಾಲಕಿಯ ತಂದೆ ಮಾತನಾಡಿದ್ದು, “ನಾನು ಮದುವೆಗೆ ಹೋಗಿದ್ದೆ, ನಮ್ಮ ಮನೆಯ ಹೆಂಗಸರು ಕೆಲಸಕ್ಕೆ ಹೋಗಿದ್ದರು. ಮನೆಯಲ್ಲಿ ಯಾರೂ ಇರಲ್ಲ ನೀನು ಇಲ್ಲಿಯೇ ಇರು ಎಂದು ಮಗಳಿಗೆ ಹೇಳಿ ಹೋಗಿದ್ದೆವು. ಒಂದು…

    Read More »
  • ಯುವತಿ ಮತ್ತವರ ಕುಟುಂಬದ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಪ್ರೇಮಿಯೊಬ್ಬ ಆತ್ಮಹತ್ಯೆ.

    ಬಳ್ಳಾರಿ: ಯುವತಿ ಮತ್ತವರ ಮನೆಯವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿರುವ ಭಗ್ನ ಪ್ರೇಮಿಯೊಬ್ಬ, ಬಳಿಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಸಂಡೂರಿನ ಯಶವಂತನಗರ ಬಳಿ ನಡೆದಿದೆ. ನವೀನ್​ ಕುಮಾರ್‌ ಮೃತ ಭಗ್ನ ಪ್ರೇಮಿ. ಹಲ್ಲೆಯಿಂದ ಯುವತಿ ಮತ್ತವರ ತಾಯಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯುವತಿಯ ಅಣ್ಣನಿಗೆ ಬಲವಾಗಿ ಪೆಟ್ಟು ಬಿದ್ದಿದೆ. ಹೊಸಪೇಟೆ ತಾಲೂಕಿನ ಪಿ.ಕೆ. ಹಳ್ಳಿ ಮೂಲದ ನವೀನ್​ ಕುಮಾರ್‌ ಎಂಬಾತ ಯುವತಿಯನ್ನು ಬಲವಂತದಿಂದ ಕರೆದುಕೊಂಡು ಹೋಗಿ ತಾಳಿ ಕಟ್ಟಿದ್ದು, ನಿನ್ನೆ (ಶುಕ್ರವಾರ) ಮಧ್ಯಾಹ್ನ ಇಲ್ಲಿಗೆ ಬಂದು ಜಗಳ ತೆಗೆದಿದ್ದ. ನಿನ್ನನ್ನು ಮದುವೆ ಆಗಿದ್ದು, ತನ್ನ…

    Read More »
  • ಬಳ್ಳಾರಿ ಬಾಣಂತಿಯರ ಸಾವಿಗೆ ಕಾರಣವಾಗಿರುವ ಔಷಧ ಬೆಳಗಾವಿಯಲ್ಲಿ ಪತ್ತೆ

    ಬಳ್ಳಾರಿ ಬಾಣಂತಿಯರ ಸಾವಿಗೆ ಕಾರಣವಾಗಿರುವ ಔಷಧ ಬೆಳಗಾವಿಯಲ್ಲಿ ಪತ್ತೆ: ಉಗ್ರಾಣದ ಮೇಲೆ ಲೋಕಾ ದಾಳಿ ಬಳ್ಳಾರಿಯಲ್ಲಿ ಬಾಣಂತಿಯರ ಸಾವಿಗೆ ಕಾರಣವಾದ IV ಗ್ಲುಕೋಸ್‌ನ RLS ಬ್ಯಾಚ್ ಬೆಳಗಾವಿ ಬಿಮ್ಸ್ ಆಸ್ಪತ್ರೆಯ ಔಷಧ ಉಗ್ರಾಣದಲ್ಲಿ ದೊಡ್ಡ ಪ್ರಮಾಣದಲ್ಲಿ ಪತ್ತೆಯಾಗಿದೆ. ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಏಪ್ರಿಲ್​ನಿಂದ ಜಿಲ್ಲಾ ಆಸ್ಪತ್ರೆಗಳಿಗೆ ಈ ದ್ರಾವಣ ಪೂರೈಕೆಯಾಗಿರುವುದು ಬಹಿರಂಗವಾಗಿದೆ. ದ್ರಾವಣದ ಗುಣಮಟ್ಟ ಪರೀಕ್ಷೆಗೆ ಕಳುಹಿಸಲಾಗಿದ್ದು, ಡಿಸೆಂಬರ್ 9ರ ವರದಿ ಬರಲಿದೆ.   ಬೆಳಗಾವಿ, ನವೆಂಬರ್​ 30: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಐವರು ಬಾಣಂತಿಯರ ಸರಣಿ ಸಾವು ಇಡೀ ಕರ್ನಾಟಕವನ್ನೇ ಬೆಚ್ಚಿಬೀಳಿಸಿದೆ. ಈ ಸಾವಿನ…

    Read More »
Back to top button