ಬಾಗಲಕೋಟೆ
-
ಮಲಪ್ರಭಾ ನದಿಯು ಮೈತುಂಬಿ ಹರಿಯುತ್ತಿದೆ,ನದಿ ತೀರದ ಜನರು ಜಾಗೃಕತೆ
ಬಾಗಲಕೋಟ ಜಿಲ್ಲೆಯಲಿ ಸತತವಾಗಿ ಸುರೆಯುತ್ತಿರುವ ಧಾರಾಕಾರ ಮಳೆ ಸುರೆಯುತಿದೆ ಆದಕಾರಣ ಜನರು ಮಳೆಯಲ್ಲಿ ಜಾಗೃತೆಯಿಂದ ಬೆಣ್ಣಿ ಹಳ್ಳ ಅಪಾಯದ ಮಟ್ಟ ಮೀರಿ ಹರಿದು ಬಂದು ಮಲ್ಲಪ್ರಭಾಬಂದು ಸೇರಿ ಮಲ್ಲಪ್ರಭಾ ನದಿಯು ಕೂಡಾ ಅಪಾಯದ ಮಟ್ಟ ಮೀರಿ ಹರೆಯುತ್ತಿದೆ ವಾಹನ ಸವಾರರು ಮತ್ತು ಸಾರ್ವಜನಿಕರು ನದಿಯ ಸೇತುವೆ ಯನ್ನು ದಾಟ್ಟುವದಾಗಲಿ ಮಾಡಬೇಡಿ ಎಂದು ಶಾಸಕ ಭೀಮಸೆನ್ ಚಿಮ್ಮನಕಟ್ಟಿ ಯವರುಹೇಳಿದರು.
Read More » -
ವಿದ್ಯುತ್ ತಂತಿ ತಗುಲಿ ಟಿಪ್ಪರ್ ಗೆ ಆವರಿಸಿದ ಬೆಂಕಿ
ವಿದ್ಯುತ್ ತಂತಿ ತಗುಲಿ ಟಿಪ್ಪರ್ ಗೆ ಆವರಿಸಿದ ಬೆಂಕಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಟಿಪ್ಪರ್ ಚಾಲಕನ ದುರ್ಮರಣ ರೇವಣಸಿದ್ದಪ್ಪ ಗಂಜಿಹಾಳ (೩೬) ಮೃತ ಚಾಲಕ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ತಂಗಡಗಿ ಗ್ರಾಮದ ನಿವಾಸಿ ಮಣ್ಣು ಲಿಪ್ಟ್ ಮಾಡಿ ಇಳಿಸುವ ವೇಳೆ ಟಿಪ್ಪರ್ ಗೆ ತಗುಲಿದ ವಿದ್ಯುತ್ ತಂತಿ ನೋಡ ನೋಡುತ್ತಿದ್ದಂತೆ ಟಿಪ್ಪರ್ ಗೆ ಹೊತ್ತಿಕೊಂಡ ಬೆಂಕಿ ಬಾಗಲಕೋಟೆಯ ರೋಟರಿ ಸರ್ಕಲ್ ಬಳಿ ಘಟನೆ ಸ್ಥಳಕ್ಕೆ ಬಾಗಲಕೋಟೆ ಅಗ್ನಿಶಾಮಕ ಸಿಬ್ಬಂದಿ ಭೇಟಿ, ಬೆಂಕಿ ನಂದಿಸಿರುವ ಅಗ್ನಿಶಾಮಕ ಸಿಬ್ಬಂದಿ ಬಾಗಲಕೋಟೆ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ…
Read More » -
ಆರ್ಸಿಬಿ ಗೆಲುವು ಸಂಭ್ರಮದಲ್ಲಿ ಪೊಲೀಸರನ್ನೇ ಎತ್ತಿ ಕುಣಿದ ಅಭಿಮಾನಿಗಳು…….
ಬಾಗಲಕೋಟೆ : ಆರ್ಸಿಬಿ ಟ್ರೋಪಿಯನ್ನು ತಣ್ಣದಾಗಿಸಿಕೊಂಡ ಕ್ಷಣವನ್ನು ಬಾಗಲಕೋಟೆಯಲ್ಲಿ ಅಭಿಮಾನಿಗಳು ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು ಆರ್ ಸಿಬಿ ಹೊಸ ಚಾಂಪಿಯನ್ ಆಗಿ ಹೊರ ಹೊಮ್ಮಿದ ಹಿನ್ನಲೆಯಲ್ಲಿ ಬಾಗಲಕೋಟೆಯ ವಿದ್ಯಾಗಿರಿ ಸರ್ಕಲ್ ನಲ್ಲಿ ಪಟಾಕಿ ಸಿಡಿಸಿ ಡಾನ್ಸ್ ಮಾಡಿ ಸಂಭ್ರಮಾಚರಣೆ ಮಾಡಲಾಯಿತು. ಕೆಲವು ಅಭಿಮಾನಿಗಳು ಪೊಲೀಸರನ್ನೇ ಎತ್ತಿ ಕುಣಿದಾಡಿದರು ಕಂಟ್ರೋಲ್ ಗೆ ಸಿಗಲಾರದಷ್ಟು ಅಭಿಮಾನಿಗಳು ಸಂಭ್ರಮಾಚರಣೆ ಭಾಗಿಗಳಾಗಿದ್ದರಿಂದ ನಿಯಂತ್ರಣಕ್ಕೆ ತರಲು ಪೊಲೀಸರು ಹರಸಾಹಸ ಪಡಬೇಕಾಯಿತು.
Read More » -
ಮುಧೋಳದ 4 ಮನೆಗಳಿಗೆ ನುಗ್ಗಿದ 4 ಜನ ಕಳ್ಳರ ಗುಂಪು..
ಬಾಗಲಕೋಟೆ : ಮುಧೋಳದ 4 ಮನೆಗಳಿಗೆ ನುಗ್ಗಿದ 4 ಜನ ಕಳ್ಳರ ಗುಂಪು.. ಬಾಗಲಕೋಟೆ ಜಿಲ್ಲೆ ಮುಧೋಳ ಮಹಾಲಕ್ಷ್ಮಿ ಬಡಾವಣೆಯಲ್ಲಿ ಕಳ್ಳರ ಗುಂಪೊಂದು ನುಗ್ಗಿ ಮನೆಯನ್ನು ತಡಕಾಡಿದ ಘಟನೆ ನಡೆದಿದೆ ಮುಖಕ್ಕೆ ಮಾಸ್ಕ್ ಧರಿಸಿ ಬಂದ 4 ಜನರಿರುವ ಕಳ್ಳರ ಗುಂಪು.. 3 ಮನೆಗಳ ಬಾಗಿಲು ಒಡೆದು, ಮನೆಯಲ್ಲಿ ಎಲ್ಲ ಕಡೆ ತಡಕಾಡಿ ಮತ್ತೊಂದು ಮನೆಗೆ ನುಗ್ಗಲು ಯತ್ನಿಸಿದ್ದಾರೆ ಮನೆಯಲ್ಲಿ ಜನರಿರೋದು ಮನಗಂಡು ಸ್ಥಳದಿಂದ ಪರಾರಿಯಾಗಿದ್ದಾರೆ ಮುಧೋಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದ್ದು ಅದೃಷ್ಟವಶಾತ್ ಯಾವುದೇ ಕಳ್ಳತನ ವಾಗಿಲ್ಲನಾನಾದರೂ ಜನರು ಘಟನೆ…
Read More » -
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ವಸತಿ ಶಾಲೆಗಳ ನೌಕರರಿಂದ ಪ್ರತಿಭಟನೆ..
ಬಾಗಲಕೋಟೆ : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ವಸತಿ ಶಾಲೆಗಳ ನೌಕರರಿಂದ ಪ್ರತಿಭಟನೆ…. ಬಾಗಲಕೋಟೆಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ವಸತಿ ಶಾಲೆಗಳ ನೌಕರರಿಂದ ಪ್ರತಿಭಟನೆ ನಡೆಯಿತು. ಕರ್ನಾಟಕ ರಾಜ್ಯ ವಸತಿ ಶಾಲೆಗಳ ಸಂಘದಿಂದ ಪ್ರತಿಭಟನೆಗೆ ಕರೆ ನೀಡಲಾಗಿತ್ತು ನವನಗರದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿ ವಿವಿಧ ಬೇಡಿಕೆಗಳ ಈಡೇರಿಕಿಗೆ ಆಗ್ರಹಿಸಲಾಯಿತು ವಸತಿ ಶಾಲೆ ಮತ್ತು ಸಿಬ್ಬಂದಿಗಳನ್ನ ಆಯಾ ಇಲಾಖೆ ವಶಕ್ಕೆ ಒಪ್ಪಿಸುವುದು, ಜ್ಯೋತಿ ಸಂಜೀವಿನಿ ಅನುಷ್ಠಾನ & ವಿಶೇಷ ಭತ್ಯೆ ಜಾರಿಗೆ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಮನವಿ ಮಾಡಲಾಗಿದೆ. ಬೇಕೆ ಬೇಕು ನ್ಯಾಯ ಬೇಕು…
Read More » -
ಬಾಗಲಕೋಟೆಯ ಜಿ.ಪಂ. ಅಕೌಂಟೆಂಟ್ ಮನೆ ಮೇಲೆ ದಾಳಿ.
ಬಾಗಲಕೋಟೆಯ ಜಿ.ಪಂ. ಅಕೌಂಟೆಂಟ್ ಮನೆ ಮೇಲೆ ದಾಳಿ ಏಕಕಾಲಕ್ಕೆ ಮೂರು ಮನೆಗಳ ಮೇಲೆ ದಾಳಿ ಬಾಗಲಕೋಟೆಯಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತರು ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ಬಾಗಲಕೋಟೆ ಜಿಲ್ಲಾ ಪಂಚಾಯತ್ ಅಕೌಂಟೆಂಟ್ ಶ್ರೀಶೈಲ್ ತತ್ರಾಣಿ ಅವರಿಗೆ ಸೇರಿದ ಮೂರು ಮನೆಗಳ ಏಕಕಾಲಕಕ್ಕೆ ದಾಳಿ ನಡೆಸಲಾಗಿದೆ ಹುನಗುಂದ ತಾಲೂಕಿನ ಅಮೀನಗಢದಲ್ಲಿ ಇವರ ಮೂರು ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಮನೆಗಳಲ್ಲಿ ದೊರೆತ ದಾಖಲೆ ಪತ್ರಗಳ ಪರಿಶೀಲನೆಯನ್ನು ಅಧಿಕಾರಿಗಳು ನಡೆಸಿದ್ದಾರೆ. ಅಲ್ಲದೇ, ಕಾರ್ಯಾಲಯದಲ್ಲಿಯೂ ಅಧಿಕಾರಿಗಳಿಂದ ದಾಖಲೆ ಪರಿಶೀಲನೆ ನಡೆಸಲಾಗುತ್ತಿದೆ.
Read More » -
ಸೇನೆಗೆ ಸೇರಿ ಮೂರು ತಿಂಗಳಲ್ಲೇ ಹೃದಯಾಘಾತದಿಂದ ಯೋಧನ ಸಾವು…
ಬಾಗಲಕೋಟೆ: ಸೇನೆಗೆ ಸೇರಿ ಮೂರು ತಿಂಗಳಲ್ಲಿ ಬಾಗಲಕೋಟೆ ಮೂಲದ ಯೋಧ ಹೃದಯಾಘಾತದಿಂದ ಸಾವಪ್ಪಿದ್ದಾರೆ. ಬಾಗಲಕೋಟೆ ಜಿಲ್ಲೆಯ ಚಿಂಚಲಕಟ್ಟಿ ಎಲ್.ಟಿ ಗ್ರಾಮದ ಯೋಧ ಉಪೇಂದ್ರ ಸೋಮನಾಥ ರಾಠೋಡ (23) ಬುಧವಾರ ಸೇನಾ ತರಬೇತಿ ವೇಳೆ ಹೃದಯಾಘಾತದಿಂದ ಚಂಡೀಗಢದಲ್ಲಿ ಮೃತಪಟ್ಟಿದ್ದಾರೆ. ಕಳೆದ ಮಾರ್ಚ್ನಲ್ಲಿ ಅಸ್ಸಾಂ ರೈಫಲ್ಸ್ನಲ್ಲಿ ಸೇನೆಗೆ ಆಯ್ಕೆಯಾಗಿದ್ದ ಉಪೇಂದ್ರ, ಮೂರು ತಿಂಗಳಿನಿಂದ ಚಂಡೀಗಢದಲ್ಲಿ ಸೇನಾ ತರಬೇತಿ ಪಡೆಯುತ್ತಿದ್ದರು. ಇವರ ‘ಪಾರ್ಥಿವ ಶರೀರವನ್ನು ಶುಕ್ರವಾರ ಬೆಳಿಗ್ಗೆ ವಿಮಾನದ ಮೂಲಕ ಬೆಳಗಾವಿಗೆ ತಂದು, ಅಲ್ಲಿಂದ ಸೇನಾ ವಾಹನದಲ್ಲಿ ಕೆರೂರ ಪಟ್ಟಣಕ್ಕೆ ತರಲಾಯಿತು. ಗ್ರಾಮದಲ್ಲಿ ಯೋಧನ ಅಂತಿಮ ದರ್ಶನಕ್ಕೆ ಸಿದ್ಧತೆ…
Read More » -
ಬಾಗಲಕೋಟೆ ಜಿಲ್ಲೆಯಲ್ಲಿ ನಿರಂತರ ಮಳೆ….ಕೆಸರು ಗದ್ದೆಯಾದ ಜಕನೂರು ಗ್ರಾಮದ ಮುಖ್ಯ ರಸ್ತೆ….
ಬಾಗಲಕೋಟೆ : ನಿರಂತರ ಮಳೆಯಿಂದಾಗಿ ಜಮಖಂಡಿ ತಾಲೂಕಿನ ಜಕನೂರು ಗ್ರಾಮದ ಮುಖ್ಯ ರಸ್ತೆಗಳು ಹಾಳಾಗಿದ್ದು ವಾಹನಸ್ವಾರರು ತೀವ್ರ ತೊಂದರೆ ಅನುಭವಿಹಿಸುವಂತಾಗಿದೆ. ತಗ್ಗು ಗುಂಡಿಗಳಿದ್ದರೂ ರಸ್ತೆಯನ್ನು ಹಲವಾರು ವರ್ಷಗಳಿಂದ ದುರಸ್ತಿಗೊಳಿಸುತ್ತಿಲ್ಲ ವಾಹನ ಸವಾರರು ತಗ್ಗು ಗುಂಡಿಗಳಲ್ಲೇ ಕುಂಟುತ್ತಾ ತೆವಳುತ್ತಾ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಸ್ವಲ್ಪ ಯಾಮಾರಿದ್ರೂ ಬೈಕ್ ಸವಾರರಿಗೆ ಭಾರಿ ಅನಾಹುತಗಳಾಗುತ್ತವೆ. ಕಳೆದ ಕಳೆದ 8 ವರ್ಷಗಳಿಂದ ದುರಸ್ಥಿ ಕಾಣದ ರಸ್ತೆಗಳಿಂದಾಗಿ ಗ್ರಾಮಸ್ಥರು ಹೈರಾಣಾಗಿದ್ದಾರೆ. ಒಂದು ಅಡಿಗೂ ಹೆಚ್ಚು ಮಳೆ ನೀರು ನಿಲ್ಲುವುದರಿಂದ ವಾಹನ ಸವಾರರ ಪರದಾಡುವಂತಾಗಿದೆ. ರಸ್ತೆ ದುರಸ್ತಿಗೆ ಮನವಿ ಮಾಡಿದ್ರು ಅಧಿಕಾರಿಗಳು, ಜನಪ್ರತಿನಿಧಿಗಳು ಸ್ಪಂದಿಸುತ್ತಿಲ್ಲ…
Read More » -
ನಮ್ಮ ಪಾಕಿಸ್ತಾನ ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ ಕೇಂದ್ರ ಸಚಿವ ವಿ ಸೋಮಣ್ಣ
ಬಾಗಲಕೋಟೆ : ಹೊಸಪೇಟೆಯಲ್ಲಿ ನಡೆದಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ಪಾಕಿಸ್ತಾನ ಎಂದು ಹೇಳಿದ್ದನ್ನು ಕೇಂದ್ರ ಸಚಿವ ವಿ. ಸೋಮಣ್ಣ ತೀವ್ರವಾಗಿ ಖಂಡಿಸಿದ್ದಾರೆ ಬಾಗಲಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು.ಖರ್ಗೆಗೆ ಕೇಂದ್ರ ಸಚಿವ ವಿ ಸೋಮಣ್ಣ ತಿರುಗೇಟು ನೀಡಿ ಖರ್ಗೆ ಸಾಹೇಬರು ಈ ರಾಷ್ಟ್ರದ ಒಬ್ಬ ನಾಯಕರು. ಅವರಿಗೆ ಏನು ಮಾತಾಡಬೇಕು ಅನ್ನೋದೆ ಅರ್ಥ ಆಗುವದಿಲ್ಲ ಅನಿಸುತ್ತದೆ. ಅವರು ನಿರಾಶರಾಗಿದ್ದಾರೆ. ಖರ್ಗೆ ಅವರ ಭಾವನೆ ಈ ತರಹ ಇದೆ ಅಂದಾಗ ಇದು ಒಳ್ಳೆಯದಲ್ಲ. ನೀವು ಯಾರಿಗೋಸ್ಕರ, ಯಾರ ತೃಪ್ತಿಗೋಸ್ಕರ ಈ…
Read More » -
ನಮ್ಮ ಪಾಕಿಸ್ತಾನ ಎಂದ ಖರ್ಗೆಗೆ ನಾಚಿಕೆಯಾಗಬೇಕು : ಸಂಸದ ಗೋವಿಂದ ಕಾರಜೋಳ ವಾಗ್ದಾಳಿ
ಬಾಗಲಕೋಟೆ : ಹೊಸಪೇಟೆಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಮ್ಮ ಪಾಕಿಸ್ಥಾನ ಎಂದಿದ್ದ ಭಾಷಣಕ್ಕೆ ಖರ್ಗೆಗೆ ನಾಚಿಕೆಯಾಗಬೇಕೆಂದು ಸಂಸದ ಗೋವಿಂದ ಕಾರಜೋಳ ವಾಗ್ದಾಳಿ ಮಾಡಿದ್ದಾರೆ ಬಾಗಲಕೋಟೆಯಲ್ಲಿ ಮಾಜಿ ಸಚಿವ, ಸಂಸದ ಗೋವಿಂದ ಕಾರಜೋಳ ಮಾಧ್ಯಮಗಳೊಂದಿಗೆ ಮಾತನಾಡಿದರು ಕಾಂಗ್ರೆಸ್ ನ ಎಲ್ಲಾ ನಾಯಕರ ನೆಂಟರು ಪಾಕಿಸ್ಥಾನದಲ್ಲಿ ಇದ್ದಂಗ ಕಾಣಿಸುತ್ತದೆ. ಅದಕ್ಕಾಗಿ ನಮ್ಮ ಪಾಕಿಸ್ತಾನ ಎಂದು ಸಂಭೋದನೆ ಮಾಡ್ತಿದ್ದಾರೆ.. ನಮ್ಮ ವೈರಿ ರಾಷ್ಟ್ರ ನಮ್ಮ ಶತ್ರುಗಳ ಬಗ್ಗೆ ಯಾವ ಭಾಷೆ ಬಳಸಬೇಕು,ಅದೇ ಶಬ್ದದಲ್ಲಿ ಮಾತಾಡಾಬೇಕು ಅದನ್ನು ಬಿಟ್ಟು ಈ ರೀತಿ ಹೇಳೋದಕ್ಕೆ ಅವರಿಗೆ…
Read More »