ಬಿಜಾಪುರ

  • ವಿದ್ಯಾರ್ಥಿನಿಯರಿಗೆ ಅವಾಚ್ಯ ಪದ ಬಳಕೆ ಆರೋಪ: ದಲಿತ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ*

    ವಿಜಯಪುರ;  ವಿದ್ಯಾರ್ಥಿನಿಯರಿಗೆ ಅವಾಚ್ಯ ಪದ ಬಳಕೆ ಆರೋಪಿಸಿ ಮಹಿಳಾ ವಿಶ್ವವಿದ್ಯಾಲಯದ ಎದುರು ದಲಿತ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ ನಡೆಸಿದ ಘಟನೆ ನಡೆಯಿತು. ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿ ವಸತಿ ನಿಲಯದಲ್ಲಿ ಕಳಪೆ ಗುಣ ಮಟ್ಟದ ಆಹಾರ ನೀಡುತ್ತಿರುವ ಆರೋಪಿಸಿ ವಿಜಯಪುರ ನಗರದ ತಿಕೋಟಾ ರಸ್ತೆಯಲ್ಲಿನ ಅಕ್ಕಮಹಾದೇವಿ ವಿವಿ ಯ ಎದುರು ಪ್ರತಿಭಟನೆ ನಡೆಸಲಾಯಿತು. ವಿಶ್ವ ವಿದ್ಯಾಲಯದ ವಿದ್ಯಾರ್ಥಿ ನಿಲಯದಲ್ಲಿ ಹೆಚ್ಚುವರಿ ಶುಲ್ಕ ಆಕರಿಸುತ್ತಿರುವ ಅಧಿಕಾರಿಗಳ ವಿರುದ್ಧ ದಲಿತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಹೆಚ್ಚುವರಿ ಶುಲ್ಕ ವಸೂಲಿ ವಿರುದ್ಧ ವಿಜಯಪುರದ ಅಕ್ಕಮಹಾದೇವಿ…

    Read More »
  • ಮಳೆಯಿಂದ ಹಾನಿ; ವಸತಿ, ಪರಿಹಾರಕ್ಕೆ ಆಗ್ರಹಿಸಿ ರಸ್ತೆ ತಡೆದು ಆಕ್ರೋಶ

    ವಿಜಯಪುರ;  ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದಲ್ಲಿ ಇತ್ತೀಚಿನ ಸುರಿದ ಭಾರಿ ಮಳೆಗೆ ಲಕ್ಷ್ಮೀನಗರದ ಪಕ್ಕದ ಜಮೀನಿನ ಒಡ್ಡು ಒಡೆದು ಮನೆಯೊಳಗೆ ನೀರು ನುಗ್ಗಿ ಜನರು ರಾತ್ರಿಯಿಡಿ ಪರದಾಡುವಂತಾಗಿತ್ತು. ಹೀಗಾಗಿ, ತಮಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ನಿವಾಸಿಗಳು ಅಂಬೇಡ್ಕರ ವೃತ್ತದಲ್ಲಿ ದಿಢೀ‌ರ್ ರಸ್ತೆ ತಡೆದು ಧರಣಿ ನಡೆಸಿದರು. ಪ್ರತಿಭಟನೆ ನಿರತರರು ವಿವಿಧ ಮನೆಯಲ್ಲಿನ ಸಾಮಗ್ರಿ ಗಳೊಂದಿಗೆ ಪ್ರತಿಭಟನೆಯಲ್ಲಿ ಭಾಗವಹಿಸಿ, ಆಕ್ರೋಶ ವ್ಯಕ್ತಪಡಿಸಿದರು. ನಮ್ಮ ಸಾಮಗ್ರಿಗಳು ತೇಲಿ ಹೋಗಿವೆ. ಮನೆಗಳು ವಾಸ ಮಾಡಲು ಅಸ್ತವ್ಯಸ್ಥವಾಗಿವೆ. ಕೂಡಲೇ ಅಧಿಕಾರಿಗಳು ಪರಿಹಾರ ಒದಗಿಸಬೇಕೆಂದು ಆಗ್ರಹಿಸಿದರು. ಧರಣಿ ಸ್ಥಳಕ್ಕೆ ತಹಸೀಲ್ದಾರ್…

    Read More »
  • ಬಾರ್ & ಲಾಡ್ಜ್ ನಲ್ಲಿ ವೈಶ್ಯಾವಾಟಿಕೆ; ಇಬ್ಬರು ಮಹಿಳೆಯರ ರಕ್ಷಣೆ

    ವಿಜಯಪುರ; ಬಾರ್ ಅಂಡ್ ಲಾಡ್ಜ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಯನ್ನು ಪೊಲೀಸರು ಬೇಧಿಸಿ, ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿದ್ದು, ಕೆಲವು ಶಂಕಿತರನ್ನು ವಶಕ್ಕೆ ಪಡೆದಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದ ಸಾಂಗವಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಸಾಂಗವಿ ಬಾರ್ ಅಂಡ್ ಲಾಡ್ಜ್‌ನಲ್ಲಿ ಇಬ್ಬರು ಮಹಿಳೆಯರನ್ನು ಅಕ್ರಮವಾಗಿ ಇಟ್ಟುಕೊಂಡು ಹಾಡುಹಗಲೇ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇಲೆ ಮುದ್ದೇಬಿಹಾಳ ಶಹರ ಪೊಲೀಸರು ಯಶಸ್ವಿ ದಾಳಿ ನಡೆಸಿದ ಘಟನೆ ನಡೆದಿದೆ. ಸಿಪಿಐ ಮಹಮ್ಮದ್ ಫಸಿವುದ್ದೀನ್ ಮತ್ತು ಪಿಎಸ್‌ಐ ಸಂಜಯ ತಿಪ್ಪಾರೆಡ್ಡಿ ನೇತೃತ್ವದಲ್ಲಿ ನಡೆದ ಈ ದಾಳಿಯಲ್ಲಿ…

    Read More »
  • ಅರ್ಧ ಭರ್ತಿಯಾದ ಉತ್ತರ ಕರ್ನಾಟಕ ಜೀವನಾಡಿ; 5 ಜಿಲ್ಲೆಯ ರೈತರಲ್ಲಿ ಸಂತಸ

    ವಿಜಯಪುರ: ಅರ್ಧ ಭರ್ತಿಯಾದ ಉತ್ತರ ಕರ್ನಾಟಕ ಜೀವನಾಡಿ; 5 ಜಿಲ್ಲೆಯ ರೈತರಲ್ಲಿ ಸಂತಸ ನೆರೆಯ ರಾಜ್ಯ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉತ್ತರ ಕರ್ನಾಟಕ ಜೀವನಾಡಿ ಕೃಷ್ಣೆಯ ಆಲಮಟ್ಟಿ ಜಲಾಶಯವು ಅವಧಿಗೂ ಮುನ್ನವೇ ಅರ್ಧದಷ್ಟು ತುಂಬಿದೆ. ಜಲಾಶಯಕ್ಕೆ ಒಳಹರಿವು ಹೆಚ್ಚಾದ ಕಾರಣ ಮುಂಜಾಗ್ರತಾ ಕ್ರಮವಾಗಿ ಕೆಪಿಸಿಎಲ್ ಮೂಲಕ ನದಿಗೆ ನೀರು ಹರಿಸಲಾಗುತ್ತಿದೆ. ಮಳೆಯಿಂದಾಗಿ ಕೃಷ್ಣಾ ನದಿ ಪ್ರದೇಶದ ರೈತರು ಸಂತಸಗೊಂಡಿದ್ದಾರೆ. ಈ ಕುರಿತು ಇಲ್ಲಿದೆ ಡಿಟೇಲ್ಸ್… ಹೌದು, ನೆರೆಯ ರಾಜ್ಯ ಮಹಾರಾಷ್ಟ್ರ ಸೇರಿದಂತೆ ಕೃಷ್ಣಾ ಕಣಿವೆಯಲ್ಲಿ ಸುರಿದ ಮಳೆಯಿಂದ ಆಲಮಟ್ಟಿ ಜಲಾಶಯ ಅವಧಿಗೂ ಮುನ್ನವೇ…

    Read More »
  • ಅಭಿವೃದ್ಧಿ ಇಲ್ಲದೇ ಬೋಗಸ್ ಬಿಲ್; ಪಂಚಾಯತಿ ಕಚೇರಿಗೆ ಬೀಗ ಜಡಿದ ಗ್ರಾಮಸ್ಥರು.

    ವಿಜಯಪುರ : ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿಲ್ಲಾ, ಗ್ರಾಮ ಪಂಚಾಯತಿ ಸದಸ್ಯರು ಬೋಗಸ್ ಬಿಲ್ ಎತ್ತುತ್ತಿದ್ದಾರೆ ಎಂದು ಆರೋಪಿಸಿ ಗ್ರಾಮ ಪಂಚಾಯತಿ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ* ಬಸವನ ಬಾಗೇವಾಡಿ ತಾಲೂಕಿನ ಹೂವಿನ ಹಿಪ್ಪರಗಿ ಗ್ರಾಮ ಪಂಚಾಯಿತಿಗೆ ಬೀಗ ಜಡೆದು ಗ್ರಾಮಸ್ಥರಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಹೂವಿನ ಹಿಪ್ಪರಗಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಆಗಸಬಾಳ ಗ್ರಾಮದಲ್ಲಿ ಯಾವುದೇ ರೀತಿ ಅಭಿವೃದ್ಧಿಯಾಗಿಲ್ಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಅಭಿವೃದ್ಧಿ ಅಧಿಕಾರಿಗಳು ಹಾಗೂ ಅಗಸಬಾಳ ಗ್ರಾಮದ…

    Read More »
  • ಶತಮಾನ ಕಂಡ ಶ್ರೀ ಸಿದ್ದೇಶ್ವರ ಸಂಸ್ಥೆಯ ಶಿವಾನುಭವ ಸಮುದಾಯ ಭವನದ ಲೋಕಾರ್ಪಣೆ

    ವಿಜಯಪುರ: ನಗರದ ಶತಮಾನ ಕಂಡ ಶ್ರೀ ಸಿದ್ದೇಶ್ವರ ಸಂಸ್ಥೆಯ ಶಿವಾನುಭವ ಸಮುದಾಯ ಭವನದ ಲೋಕಾರ್ಪಣೆಯು ಹುಬ್ಬಳ್ಳಿಯ ಮೂರುಸಾವಿರ ಮಠದ ಶ್ರೀ ಮನ್ಮಹಾರಾಜ ಜಗದ್ಗುರು ಡಾ.ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿಗಳು ಹಾಗೂ ಕೊಪ್ಪಳ ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ, ಮಾಜಿ ಕೇಂದ್ರ ಸಚಿವರು, ವಿಜಯಪುರ ನಗರ ಶಾಸಕರು ಹಾಗೂ ಸಿದ್ದೇಶ್ವರ ಸಂಸ್ಥೆ ಅಧ್ಯಕ್ಷ ಬಸನಗೌಡ ಪಾಟೀಲ ಯತ್ನಾಳರವರ ಅಧ್ಯಕ್ಷತೆಯಲ್ಲಿ ಬುಧವಾರ ಸಾಯಂಕಾಲ ಜರುಗಿತು. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬೃಹತ್ ಕೈಗಾರಿಕಾ ಮತ್ತು ಮೂಲಸೌಕರ್ಯಗಳ ಅಭಿವೃದ್ಧಿ ಸಚಿವರಾದ ಎಂ.ಬಿ.ಪಾಟೀಲ, ಶಾಸಕರಾದ ವಿಠ್ಠಲ ಕಟಕದೊಂಡ ರವರು…

    Read More »
  • ಅಟ್ಟಹಾಸ ಮೆರೆದ ಜವರಾಯ: ಸರಣಿ ಅಪಘಾತದಲ್ಲಿ 6 ಜನರ ದುರ್ಮರಣ

    ಗುರುವಾರ ಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಬೆಳ್ಳಂಬೆಳಗ್ಗೆ ನಡೆದ ಸರಣಿ ರಸ್ತೆ ಅಪಘಾತದಲ್ಲಿ 6 ಜನರು ಮೃತರಾಗಿದ್ದಾರೆ. ಡಿವೈಡರ್ ಗೆ ಡಿಕ್ಕಿಯಾದ ಸ್ಕಾರ್ಪಿಯೋ ಖಾಸಗಿ‌ ಬಸ್ ಹಾಗೂ ಲಾರಿಗೆ ಡಿಕ್ಕಿಯಾದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ. ಆರು ಜನರು ಸ್ಥಳದಲ್ಲಿಯೇ ಮೃತರಾಗಿದ್ದು ಅದೃಷ್ಟವಶಾತ್ 10 ವರ್ಷದ ಬಾಲಕ ಸಾವಿನಿಂದ ಪಾರಾಗಿದ್ದಾನೆ.‌ಈ ಕುರಿತು ಇಲ್ಲಿದೆ ಡಿಟೇಲ್ಸ್… ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಮನಗೂಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಜವರಾಯ ಅಟ್ಡಹಾಸ ಮೆರೆದಿದ್ದಾನೆ. ಮಹಿಂದ್ರಾ ಸ್ಕಾರ್ಪಿಯೋ, ಕಂಟೇನರ್ ಹಾಗೂ ಖಾಸಗಿ ಬಸ್ ಮಧ್ಯೆ…

    Read More »
  • ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡರ ವಾಗ್ದಾಳಿ: ಕರ್ನಾಟಕ ಲೂಟಿ ಕಾಂಗ್ರೆಸ್ ಡ್ಯೂಟಿ ಪೊಸ್ಟರ್ ಬಿಡುಗಡೆ

    ವಿಜಯಪುರ: ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರೈಕೆ ಹಿನ್ನಲೆಯಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡರು ವಾಗ್ದಾಳಿ ನಡೆಸಿದ್ದಾರೆ. ವಿಜಯಪುರ ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖಂಡರು ಕರ್ನಾಟಕ ಲೂಟಿ ಕಾಂಗ್ರೆಸ್ ಡ್ಯೂಟಿ ಎಂಬ ಬರಹದ ಪೋಸ್ಟರ್ ಬಿಡುಗಡೆ ಮಾಡಿದರು. ವಿಜಯಪುರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪೋಸ್ಟರ್ ಬಿಡುಗಡೆ ಬಿಡುಗಡೆ ಮಾಡಿದ ಬಿಜೆಪಿ ಮುಖಂಡರು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ತೈಲ, ಅಗತ್ಯ ವಸ್ತುಗಳ ಬೆಲೆ ಏರಿಕೆ, ಮುಡಾ, ವಾಲ್ಮೀಕಿ ನಿಗಮದ ಹಗರಣಗಳೇ ಸರ್ಕಾರ ಸಾಧನೆ ಎಂದು ವಾಗ್ದಾಳಿ ನಡೆಸಿದರು.…

    Read More »
  • ಆಲಮಟ್ಟಿ ಜಲಾಶಯದಲ್ಲಿ ಮಾಕ್ ಡ್ರೀಲ್: ಉಗ್ರರ ದಾಳಿಯ ಅಣಕು ಪ್ರದರ್ಶನ

    ವಿಜಯಪುರ: ಎರಡು ವಾಹನಗಳಲ್ಲಿ ಶಸ್ತ್ರಸಜ್ಜಿತರಾಗಿ ಪೆಟ್ರೋಲ್ ಪಂಪ್ ಮಾರ್ಗವಾಗಿ ಆಲಮಟ್ಟಿಯ ಪ್ರವೇಶ ದ್ವಾರಕ್ಕೆ ಬಂದ ಉಗ್ರರು, ಅಲ್ಲಿನ ಚೆಕ್ ಪೋಸ್ಟ್‌ನಲ್ಲಿ ಉಗ್ರರ ದಾಳಿಗೆ ನೆಲಕ್ಕುರಳಿದ ಪೊಲೀಸರು, ಪ್ರವಾಸಿಗರನ್ನು, ಕೆಬಿಜೆಎನ್‌ಎಲ್ ನಿಗಮದ ಅಧಿಕಾರಿಗಳನ್ನು ಒತ್ತೆಯಾಳಾಗಿರಿಸಿಕೊಂಡ ಉಗ್ರರು, ಮೊಳಗಿದ ತುರ್ತು ಸೈರನ್, ಅಲರ್ಟ್ ಆದ ಪೊಲೀಸರು. ಇದು, ಶನಿವಾರ ಸಂಜೆ ನಡೆದ ಅಣಕು ಪ್ರದರ್ಶನದ ದೃಶ್ಯ. ಈ ದೃಶ್ಯಗಳು ಕಂಡು ಬಂದಿದ್ದು ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯದಲ್ಲಿ… ವಿಜಯಪುರ, ಬಾಗಲಕೋಟೆ ಜಿಲ್ಲಾಡಳಿತದ ಮಾರ್ಗದರ್ಶನದಲ್ಲಿ ಎರಡು ಜಿಲ್ಲೆಯ ಪೊಲೀಸರು, ಕೆಎಸ್‌ಐಎಸ್‌ಎಫ್ ಪೊಲೀಸರು, ಆರೋಗ್ಯ, ಅಗ್ನಿಶಾಮಕ, ಹೋಂಗಾರ್ಡ್ ಸೇರಿದಂತೆ ನಾನಾ ಇಲಾಖೆಗಳ…

    Read More »
  • ಬರಡು ನೆಲದ ಬಸವನಬಾಗೇವಾಡಿ ಬಂಗಾರದ ಕಡ್ಡಿಯಾಗಲಿದೆ: ಸಚಿವ ಶಿವಾನಂದ ಪಾಟೀಲ

    ಕೃಷ್ಣಾ ಮೇಲ್ದಂಡೆ ಯೋಜನೆಯಿಂದಾಗಿ ಮುಳುಗಡೆಯಾಗಿರುವ ವಿಜಯಪುರ ಜಿಲ್ಲೆಯ ಕೊಲ್ಹಾರ ಪುರ್ನವಸತಿ ಪಟ್ಟಣ ನಿರ್ಮಾಣವಾಗಿ 25 ವರ್ಷ ಕಳೆದಿವೆ. ಈ ನನ್ನ ಅವಧಿಯಲ್ಲಿ ಕೊಲ್ಹಾರ ಪಟ್ಟಣ ಸಮಗ್ರ ಅಭಿವೃದ್ಧಿ ಯಾಗಿದ್ದು, ಮೇ 23 ರಂದು ಬೃಹತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದ ಗವಿಮಠದ ಶ್ರೀಪವಾಡ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಹಮ್ಮಿ ಕೊಂಡಿದ್ದ ರಾಜ್ಯ ಸರ್ಕಾರದ ದ್ವಿತಿಯ…

    Read More »
Back to top button