ಮಂಗಳೂರು
-
ಹಿಂದೂ ಕಾರ್ಯಕರ್ತರು ಆತ್ಮರಕ್ಷಣೆಗೆ ಆಯುಧ ಇಟ್ಟುಕೊಳ್ಳಲು ಅವಕಾಶ ಕೊಡಿ: ಯತ್ನಾಳ್
ಮಂಗಳೂರು: ಪ್ರಾಣ ಬೆದರಿಕೆ ಇರುವ ಹಿಂದೂ ಕಾರ್ಯಕರ್ತರು ತಮ್ಮ ಹಾಗೂ ತಮ್ಮ ಪರಿವಾರದ ಸದಸ್ಯರ ಆತ್ಮರಕ್ಷಣೆಗೆ ವಾಹನದಲ್ಲಿ ಹಾಗೂ ಮನೆಯಲ್ಲಿ ಆಯುಧಗಳನ್ನು ಇಟ್ಟುಕೊಳ್ಳಲು ಪೊಲೀಸರು ಅವಕಾಶ ಕಲ್ಪಿಸಿಕೊಡಬೇಕು. ತಾಂತ್ರಿಕ ಕಾರಣವೊಡ್ಡಿ ನಿರಾಕರಿಸಬಾರದು. ಒಂದು ವೇಳೆ ನಿರಾಕರಿಸಿ, ಅದರಿಂದ ನಮ್ಮ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆಯಾದರೆ, ಅದಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೇ ನೇರ ಹೊಣೆಯಾಗಿರುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ. ಜಿಹಾದಿಗಳ ಉಪಟಳದಿಂದ ಕರಾವಳಿಯ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟರನ್ನು ಬದುಕಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಸುಹಾಸ್ ಶೆಟ್ಟಿ ಅವರ ಸಾವು ಸಮಸ್ತ ಹಿಂದೂ ಬಳಗಕ್ಕೆ ಮರೆಯಲಾಗದಂತಹ ನೋವಾಗಿದೆ. ಕಳ್ಳ…
Read More » -
ಭಾರೀ ಮಳೆಯ ಪರಿಣಾಮ ಮೂರು ವಿಮಾನಗಳ ಡೈವರ್ಟ್.
ಮಂಗಳೂರು/ಕಾರವಾರ: ಕಳೆದ ಒಂದು ತಿಂಗಳಿನಿಂದ ಸುಡು ಬಿಸಿಲಿನಿಂದ ಕಂಗಾಲಾಗಿದ್ದ ಕರಾವಳಿಯ ಜನರಿಗೆ ಬುಧವಾರ ರಾತ್ರಿ ಸುರಿದ ಬೇಸಿಗೆಯ ಮಳೆ ತಂಪಿನ ಅನುಭವ ನೀಡಿದೆ. ಮಳೆ ತಂಪು ಸಿಂಚನದಿಂದ ಜನರು ಖುಷಿ ಪಟ್ಟರು. ಬುಧವಾರ ಸಂಜೆಯ ವೇಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮತ್ತು ಕಡಬ ತಾಲೂಕಿನ ವಿವಿಧೆಡೆ ಮಳೆಯಾಗಿದೆ. ರಾತ್ರಿ ವೇಳೆಗೆ ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಮಾಣಿ, ಸುರತ್ಕಲ್, ಮೂಡಬಿದ್ರೆ, ಕಾರ್ಕಳ ಮೊದಲಾದೆಡೆ ಉತ್ತಮ ಮಳೆಯಾಗಿದೆ. ಮಂಗಳೂರು ನಗರದಲ್ಲಿ ರಾತ್ರಿ ವೇಳೆಗೆ ಗುಡುಗು ಸಿಡಿಲಿನ ಅಬ್ಬರವು ಜೋರಾಗಿತ್ತು. ಇದರ ಪರಿಣಾಮ ಹಲವೆಡೆ ವಿದ್ಯುತ್ ವ್ಯತ್ಯಯವು ಉಂಟಾಗಿತ್ತು.…
Read More » -
14 ಮಂದಿ ರಾಮಸೇನೆ ಕಾರ್ಯಕರ್ತರು ಹಾಗೂ ಕ್ಯಾಮರಾಮ್ಯಾನ್ಗಳ ಬಂಧನ.
ಮಂಗಳೂರು: ನಗರದ ಬಿಜೈನಲ್ಲಿರುವ ಕಲರ್ಸ್ ಯುನಿಸೆಕ್ಸ್ ಸೆಲೂನ್ ಮೇಲೆ ದಾಳಿ ನಡೆಸಿ ಗಾಜು, ಪೀಠೋಪಕರಣ ಧ್ವಂಸ ಮಾಡಿದ ಪ್ರಕರಣ ಸಂಬಂಧ 14 ಮಂದಿ ರಾಮಸೇನೆ ಕಾರ್ಯಕರ್ತರು ಹಾಗೂ ಸ್ಥಳೀಯ ಚಾನೆಲ್ನ ಕ್ಯಾಮರಾಮ್ಯಾನ್ ಸಹಿತ 14 ಮಂದಿಯನ್ನು ಬರ್ಕೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕ್ಯಾಮರಾಮ್ಯಾನ್ ಶರಣ್ ರಾಜ್, ರಾಮಸೇನೆ ಸ್ಥಾಪಕ ಪ್ರಸಾದ್ ಅತ್ತಾವರ್, ಕಾರ್ಯಕರ್ತರಾದ ಫರಂಗಿಪೇಟೆಯ ಹರ್ಷರಾಜ್, ವಾಮಂಜೂರಿನ ಮೋಹನ್ ದಾಸ್, ಕಾಸರಗೋಡಿನ ಪುರಂದರ, ವಾಮಂಜೂರಿನ ಸಚಿನ್, ರವೀಶ್, ಬೆಂಜನಪದವಿನ ಸುಕೇತ್, ವಾಮಂಜೂರಿನ ಅಂಕಿತ್, ಕಾಳಿ ಮಟ್ಟು, ಬೊಂಡಂತಿಲದ ಅಭಿಲಾಷ್, ವಾಮಂಜೂರಿನ ದೀಪಕ್, ನೀರುಮಾರ್ಗದ ವಿಘ್ನೇಶ್ ಹಾಗೂ…
Read More »