ರಾಜಕೀಯ

  • K.BA.(ಡಿಜಿಟಲ್)News ಚಾನಲ್ ಉದ್ಘಾಟನೆ ವಿವಿಧ ಸಾಧಕರಿಗೆ ಸನ್ಮಾನ…!

    K.BA.(ಡಿಜಿಟಲ್)News ಚಾನಲ್ ಉದ್ಘಾಟನೆ ವಿವಿಧ ಸಾಧಕರಿಗೆ ಸನ್ಮಾನ…! ಬೆಳಗಾವಿ: ಎಲ್ಲ ಕಡೆ ಇವಾಗ ಡಿಜಿಟಲ್ ದುನಿಯಾ ಇದೆ ಮುದ್ರಣ ಕ್ಕಿಂತ ಜಾಸ್ತಿ ಪ್ರಮುಖ್ಯತೆ ಡಿಜಿ ಟಲ ಆಗಿರೋ ಹಾಗಿದೆ ಅಂತ ಸಾರ್ವ ಜನಿಕರ ಅಭಿ ಪ್ರಾಯ ಯಾಕಂದ್ರೆ ಪ್ರ ತಿ ಯೊಬ್ಬರ ಕೈ ಬೆರಳಿಗೆ ಸಿಗುವ ಸುದ್ದಿ ಮಾಧ್ಯಮ ಅಂದರೆ ಅದು ಡಿಜಿಟಲ.. ಇಂದು ಬೆಳ ಗಾವಿ ಯಲ್ಲಿ ಮತ್ತೊಂದು ಸುದ್ದಿ ವಾಹಿನಿ ತಲೆ ಎತ್ತಿದೆ ಇದರ ಹೆಸರೇ K.B.A. News ರಾಜ್ಯಾಧ್ಯ0ತ ಚಾಲನೆ ಯನ್ನ ಮಾಜಿ ಶಾಸಕ ಸಂಜಯ ಪಾಟೀಲ ಅವರು ಕೊಟ್ಟ…

    Read More »
  • ಮೋಳೆ ಗ್ರಾಮ ಪಂಚಾಯತಿಯಲ್ಲಿ ಭಾರಿ ಗೋಲಮಾಲ್..!

    ಮೋಳೆ ಗ್ರಾಮ ಪಂಚಾಯತಿಯಲ್ಲಿ ಭಾರಿ ಗೋಲಮಾಲ್..! ಕಾಗದಲ್ಲಿಯೇ ಅಭಿವೃದ್ಧಿಗೊಂಡ ರಸ್ತೆಗಳು..!! ಮುಖಂಡರಿAದ ಗಂಭೀರ ಆರೋಪ..!!! ಕಾಗವಾಡ: ತಾಲೂಕಿನ ಮೋಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಸ್ತೆ ಕಾಮಗಾರಿಯಲ್ಲಿ ಭಾರಿ ಗೋ¯ಮಾಲ್ ನಡೆದಿದೆ ಎಂದು ಗ್ರಾಮದ ಮುಖಂಡ ಪಿಂಟು ಮುಂಜೆ ಆರೋಪಿಸಿದ್ದಾರೆ. ಅವರು ಶನಿವಾರ ದಿ. 26 ರಂದು ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಮೋಳೆ-ಮಂಗಸೂಳಿ ರಸ್ತೆಯ ಲಾಂಡಗೆ ತೋಟದ ರಸ್ತೆ ಮುರಮೀಕರಣ ಕಾಮಗಾರಿ ಮಾಡದೇ ಅನುದಾನ ಬಿಡುಗಡೆಗೊಳಿಸಿ, ಅವ್ಯವಹಾರ ಮಾಡಿದ್ದಾರೆ. ಈ ರಸ್ತೆ ಅಭಿವೃದ್ಧಿಗೆ ಕಳೆದ ಎರಡೂ ವರ್ಷಗಳ ಹಿಂದೆ ಅನುಮೋದನೆ ದೊರೆತಿದ್ದು, ಈ ಅವಧಿಯಲ್ಲಿ ಮುರಮೀಕರಣ ಮಾಡದೇ…

    Read More »
  • ಭೂಮಿಹೀನ ದಲಿತರಿಗೆ ನ್ಯಾಯ ನೀಡಿ : ಸಿದ್ದಪ್ಪ ಕಾಂಬಳೆ

    ಭೂಮಿಹೀನ ದಲಿತರಿಗೆ ನ್ಯಾಯ ನೀಡಿ… ಡಿ.ಎಸ್.ಎಸ್. ಅಂಬೇಡ್ಕರ್ ವಾದದಿಂದ ತಹಶೀಲ್ದಾರ ಕಾರ್ಯಾಲಯದೆದುರು ಪ್ರತಿಭಟನೆ ಭೂಮಿಹೀನ ದಲಿತರಿಗೆ ಭೂಮಿಯನ್ನು ಒದಗಿಸಬೇಕು. ಹಲವಾರು ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ಜಮೀನಿನಲ್ಲಿ ಅವರ ಹೆಸರು ನೊಂದಾಯಿಸಬೇಕೆಂದು ಇಂದು ಬೆಳಗಾವಿಯ ತಹಶೀಲ್ದಾರರ ಕಾರ್ಯಾಲಯದ ಎದುರು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ ವಾದದ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು. ಇಂದು ಬೆಳಗಾವಿಯ ತಹಶೀಲ್ದಾರರ ಕಾರ್ಯಾಲಯದ ಎದುರು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ ವಾದದ ವತಿಯಿಂದ ಪ್ರತಿಭಟನೆಯನ್ನು ನಡೆಸಿ, ಭೂಮಿಹೀನ ದಲಿತರಿಗೆ ಭೂಮಿ ಒದಗಿಸಬೇಕೆಂದು ಆಗ್ರಹಿಸಲಾಯಿತು. ಸ್ವಾತಂತ್ರ್ಯ ಸಿಕ್ಕಾಗಿನಿಂದ ದಲಿತರು ಭೂಮಿಗಾಗಿ ಅರ್ಜಿ ಸಲ್ಲಿಸಿದರೂ ಅವರಿಗೆ…

    Read More »
  • ನವಿಲುತೀರ್ಥ ಜಲಾಶಯದಿಂದ ಇಂದಿನಿಂದ ಕಾಲುವೆಗಳಿಗೆ ನೀರು: ಲಕ್ಷ್ಮೀ ಹೆಬ್ಬಾಳ್ಕರ್

    ಬೆಳಗಾವಿ: ಬೆಳೆಗಳು ಒಣಗುತ್ತಿರುವ ಹಿನ್ನೆಲೆಯಲ್ಲಿ ಬದಾಮಿ, ನರಗುಂದ, ಸವದತ್ತಿ ಭಾಗದ ರೈತರ ಬೇಡಿಕೆಯಂತೆ ಇಂದಿನಿಂದ ಸವದತ್ತಿ ತಾಲೂಕಿನ ಮುನವಳ್ಳಿಯ ನವಿಲುತೀರ್ಥ ಜಲಾಶಯದಿಂದ ಕಾಲುವೆಗಳಿಗೆ ನೀರು ಬಿಡಲು ತೀರ್ಮಾನಿಸಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಬೆಳಗಾವಿ ನಗರದಲ್ಲಿರುವ ಮುಖ್ಯ ಇಂಜಿನಿಯರ್, ಉತ್ತರ ವಲಯದ ಕಚೇರಿಯಲ್ಲಿ ಇಂದು ಲಕ್ಷ್ಮೀ ಹೆಬ್ಬಾಳ್ಕರ್ ಅವರ ಅಧ್ಯಕ್ಷತೆಯಲ್ಲಿ ಮಲಪ್ರಭಾ ಯೋಜನೆಯ ನೀರಾವರಿ ಸಲಹಾ ಸಮಿತಿಯ ಸಭೆ ನಡೆಯಿತು. ಸಭೆಯಲ್ಲಿ ನರಗುಂದ ಶಾಸಕ ಸಿ.ಸಿ.ಪಾಟೀಲ, ಬದಾಮಿ ಶಾಸಕ ಬಿ.ಬಿ.ಚಿಮ್ಮನಕಟ್ಟಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ನೀರು ಬಳಕೆದಾರರ ಸಂಘದ…

    Read More »
  • ಮಹಾಲಿಂಗಪೂರ ಪಟ್ಟಣ ನೂತನ ತಾಲ್ಲೂಕು ಘೋಷಣೆಗಾಗಿ ಆಗ್ರಹಿಸಿ ಪ್ರತಿಭಟನೆ

    ಮಹಾಲಿಂಗಪೂರ ಪಟ್ಟಣ ನೂತನ ತಾಲ್ಲೂಕು ಘೋಷಣೆಗಾಗಿ ಆಗ್ರಹಿಸಿ ಪ್ರತಿಭಟನೆ ಹೊಸ ತಾಲೂಕು ಕೇಂದ್ರವನ್ನಾಗಿ ಸರ್ಕಾರ ಘೋಷಿಸಬೇಕೆಂದು ತಾಲೂಕು ಹೋರಾಟ ಸಮೀತಿ ಕೈಗೊಂಡಿರುವ ಪ್ರತಿಭಟನೆಯಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ ಮಾಡಿ ಬಾಗವಹಿಸಿದ್ದರು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪೂರವನ್ನು ನೂತನ ತಾಲೂಕು ಕೇಂದ್ರವನ್ನಾಗಿ ಕಳೆದ ಮೂರು ವರ್ಷಗಳಿಂದ ಹೋರಾಟ ನಡೆಯುತ್ತಾ ಬಂದರು ಹೋರಾಟಕ್ಕೆ ಸ್ಪಂಧಿಸದ ಸರ್ಕಾರ ಹೋರಾಟಗಾರರು ಮಹಾಲಿಂಗಪೂರ ಪಟ್ಡಣದ ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದರು ಸಾರ್ವಜನಿಕರು, ವ್ಯಾಪಾರಿಗಳು ಅಂಗಡಿ…

    Read More »
  • *ಕುಡಚಿ ದರ್ಗಾಕ್ಕೆ 05 ಲಕ್ಷ ರೂ. ನಿಧಿಗೆ ಅನುಮೋದನೆ..:ಲಖನ್ ಜಾರಕಿಹೊಳಿ,

    ಕುಡಚಿ: ಇಲ್ಲಿನ ಹಜರತ್ ಮಾಸಾಹೇಬಿ ದರ್ಗಾಕ್ಕೆ ಐದು ಲಕ್ಷ ನಿಧಿ ಮಂಜೂರಾತಿ ಪತ್ರ ವಿತರಿಸಿದ ಎಂಎಲ್ಸಿ ಲಖನ್ ಜಾರಕಿಹೊಳಿ, ರಮೇಶ್ ಜಾರಕಿಹೊಳಿ, ವೀರಕುಮಾರ ಪಾಟೀಲ, ಶ್ಯಾಮ್ ಘಾಟಗೆ ಮತ್ತಿತರರು ಉಪಸ್ತಿತಿ. ಬೆಳಗಾವಿ ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಅವರು ಇಲ್ಲಿನ ಗ್ರಾಮ ದೇವತೆ ಹಜರತ್ ಮಾಸಾಹೇಬಿ ದರ್ಗಾಕ್ಕೆ ಐದು ಲಕ್ಷ ರೂಪಾಯಿಗಳ ನಿಧಿಯನ್ನು ಅನುಮೋದಿಸಿದ್ದಾರೆ. ಭಾನುವಾರ ಬೆಳಿಗ್ಗೆ, ಶಾಸಕ ಲಖನ್ ಜಾರಕಿಹೊಳಿ ಅವರು ಕುಡ್ಚಿಯಲ್ಲಿರುವ ಗ್ರಾಮ ದೇವತೆ ಹಜರತ್ ಮಾಸಾಹೇಬಿ ದರ್ಗಾಕ್ಕೆ ಭೇಟಿ ನೀಡಿ ತಮ್ಮ ಪರವಾಗಿ ಚಾದರ್ ಅರ್ಪಿಸಿದರು. ನಂತರ, ದರ್ಗಾದ…

    Read More »
  • ಶಾಮನೂರು ಶಿವಶಂಕರಪ್ಪ ಅವರು ಆರೋಗ್ಯವಾಗಿದ್ದು ಶತಾಯುಷಿ ಆಗಲಿದ್ದಾರೆ: ಸಿ.ಎಂ ಸಿದ್ದರಾಮಯ್ಯ*

    ದಾವಣಗೆರೆ ಜೂ 16: ಅಂತರ್ಜಾತಿ ಸಾಮೂಹಿಕ‌ ವಿವಾಹಗಳು ಹೆಚ್ಚೆಚ್ಚು ಆದರೆ ಜಾತ್ಯತೀತ ಸಮಾಜ ನಿರ್ಮಾಣ ಸಾಧ್ಯ ಎಂದು ಸಿ.ಎಂ ಸಿದ್ದರಾಮಯ್ಯ ಅವರು ನುಡಿದರು ಹಿರಿಯ ಕಾಂಗ್ರೆಸ್ ಮುಖಂಡ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ 95 ನೇ ಜನ್ಮದಿನದ ಪ್ರಯುಕ್ತ ಆಯೋಜಿಸಿದ್ದ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಮಾತನಾಡಿದರು. ಲಿಂಗ ತಾರತಮ್ಯ, ಜಾತಿ ತಾತತಮ್ಯ ನಿವಾರಣೆ ಆಗಬೇಕಾದರೆ ಇಂಥಾ ಸಾಮೂಹಿಕ‌ ವಿವಾಹಗಳು , ಅಂತರಜಾತಿ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು. ನಮ್ಮ ಸರ್ಕಾರ ಮಹಿಳೆಯರೂ ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರನ್ನಾಗಿಸಲು ಕಾರ್ಯಕ್ರಮಗಳನ್ನು, ಗ್ಯಾರಂಟಿಗಳನ್ನು ರೂಪಿಸಿ ಜಾರಿ ಮಾಡಿದೆ ಎಂದರು…

    Read More »
  • ಕೇಂದ್ರ ಸರ್ಕಾರ ಮಾಡುತ್ತಿರುವ ಜಾತಿಗಣತಿಗೂ ರಾಜ್ಯ ಸರ್ಕಾರ ಮಾಡುತ್ತಿರುವ ಸಮೀಕ್ಷೆಗೂ ವ್ಯತ್ಯಾಸವಿದೆ: ಸತೀಶ್ ಜಾರಕಿಹೊಳಿ

    ರಾಯಚೂರು: ಕೇಂದ್ರ ಸರ್ಕಾರ ಕೇವಲ ಜನಗಣತಿ ಜೊತೆಗೆ ಜಾತಿಗಣತಿ ಮಾಡುತ್ತದೆ. ನಾವು ಶಿಕ್ಷಣ, ಸಾಮಾಜಿಕ ಆರ್ಥಿಕ ಸ್ಥಿತಿಗತಿ ಬಗ್ಗೆ ಸರ್ವೆ ಮಾಡುತ್ತಿದ್ದೇವೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮೀಕ್ಷೆಯಲ್ಲಿ ಜಾತಿ ಒಂದು ಭಾಗವಷ್ಟೇ. 52 ಮಾನದಂಡದಲ್ಲಿ ಈ ಸಮೀಕ್ಷೆ ನಡೆಯುತ್ತೆ. ನಮ್ಮದು ಜಾತಿ ಸಮೀಕ್ಷೆ ಅಷ್ಟೇ ಅಲ್ಲ, ಸ್ಥಿತಿಗತಿ ಸಮೀಕ್ಷೆ ಆಗಿದೆ. ಆದಾಯ, ಉದ್ಯೋಗ, ಭೂಮಿ ಇದರ ಬಗ್ಗೆ ಕೇಂದ್ರ ಸಮೀಕ್ಷೆ ಮಾಡಲ್ಲ. ಅದಕ್ಕೂ ನಮ್ಮ ರಾಜ್ಯ ಸರ್ಕಾರ ಮಾಡುತ್ತಿರುವ ಸಮೀಕ್ಷೆಗೂ ವ್ಯತ್ಯಾಸವಿದೆ ಎಂದು ಹೇಳಿದರು.ಎಲ್ಲ…

    Read More »
  • ಶುಕ್ರವಾರ ಕೋರ್ಟ್​ಗೆ ಹಾಜರಾಗ್ತೇನೆ: ಶಾಸಕ ವಿನಯ ಕುಲಕರ್ಣಿ

    ಬೆಳಗಾವಿ: ಯೋಗೀಶ ಗೌಡ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದಾಗಿರುವ ಹಿನ್ನೆಲೆಯಲ್ಲಿ ಶರಣಾಗುವಂತೆ ಸುಪ್ರೀಂ ಕೋರ್ಟ್ ಆದೇಶಿಸಿರುವ ಕುರಿತು ಬೆಳಗಾವಿಯಲ್ಲಿಂದು ಶಾಸಕ ವಿನಯ ಕುಲಕರ್ಣಿ ಪ್ರತಿಕ್ರಿಯಿಸಿದ್ದು, ನ್ಯಾಯಾಲಯದ ತೀರ್ಮಾನಕ್ಕೆ ತಲೆಬಾಗಬೇಕಾಗುತ್ತದೆ. ಶುಕ್ರವಾರ ನಾನು ಬೆಂಗಳೂರು ನ್ಯಾಯಾಲಯಕ್ಕೆ ಹಾಜರಾಗುತ್ತೇನೆ. ಮುಂದೆ ನ್ಯಾಯಾಲಯದಲ್ಲಿ ಕಾನೂನು ಹೋರಾಟ ಮುಂದುವರೆಸುತ್ತೇನೆ ಎಂದರು. ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಪ್ರಕರಣದ ಹಿಂದೆ ಕಾಣದ ಕೈಗಳ ಕೈವಾಡವಿರುವ ಆರೋಪಕ್ಕೆ, ಅದು ಸಹಜವಾಗಿ ಇದ್ದೇ ಇರುತ್ತದೆ. ಬಲಿಷ್ಠ ನಾಯಕರ ಹಿಂದೆ ಈ ರೀತಿ ಕುತಂತ್ರ ಮಾಡುವುದು ಸಹಜ. ಇದಕ್ಕೆ ಏನು ಮಾಡೋಕೆ ಆಗುವುದಿಲ್ಲ,…

    Read More »
  • ಬೆಂಗಳೂರಿನಲ್ಲಿ ಆರ್‌ಸಿಬಿ ವಿಜಯೋತ್ಸದಲ್ಲಿ ಕಾಲ್ತುಳಿ ಪ್ರಕರಣ…. ಸಿಎಂ, ಡಿಸಿಎಂ, ಗೃಹ ಸಚಿವರು ರಾಜೀನಾಮೆಗೆ ಆಗ್ರಹಿಸಿ ಧಾರವಾಡದಲ್ಲಿ ಬೀದಿಗಿಳಿದ ಸಂಘಟನೆ

    ಬೆಂಗಳೂರಿನಲ್ಲಿ ಆರ್‌ಸಿಬಿ ವಿಜಯೋತ್ಸದಲ್ಲಿ ಕಾಲ್ತುಳಿ ಪ್ರಕರಣ…. ಸಿಎಂ, ಡಿಸಿಎಂ, ಗೃಹ ಸಚಿವರು ರಾಜೀನಾಮೆಗೆ ಆಗ್ರಹಿಸಿ ಧಾರವಾಡದಲ್ಲಿ ಬೀದಿಗಿಳಿದ ಸಂಘಟನೆ ಬೆಂಗಳೂರಿನಲ್ಲಿ ಆರ್ ಸಿ ಬಿ‌ವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಪಿಎಸ್ ಅಧಿಕಾರಿ ಸೇರಿದಂತೆ ಇತರ ಪೊಲೀಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಅಮಾನತ್ತುಗೊಳಿಸಿದ್ದನ್ನು ಖಂಡಿಸಿ ಹಾಗೂ ಸಿಎಂ ಡಿಸಿಎಂ ಸೇರಿ ಗೃಹ ಸಚಿವರ ರಾಜೀನಾಮೆ ಆಗ್ರಹಿಸಿ ಧಾರವಾಡದಲ್ಲಿ ಸಮಾನ ಮನಸ್ಕರ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ‌ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಸರ್ಕಾರ…

    Read More »
Back to top button