ರಾಜಕೀಯ
-
ಮೊಹರಂ ಹಬ್ಬದ ಪ್ರಯುಕ್ತ ಶಾಂತಿ ಸಭೆ
ಮೊಹರಂ ಹಬ್ಬದ ಪ್ರಯುಕ್ತ ಶಾಂತಿ ಸಭೆ ಶಾಂತಿ ಸೌಹಾರ್ದ ಯುತವಾಗಿ ಮೊಹರಂ ಹಬ್ಬ ಆಚರಿಸಿ: ಸಿ ಪಿ ಐ ಮೊಹಮ್ಮದ ಫಸಿವುದ್ದೀನ ತಾಳಿಕೋಟಿ: ಮುಸ್ಲಿಂ ಸಮಾಜದ ಪವಿತ್ರ ಹಬ್ಬವಾದ ಮೊಹರಂ ನ್ನು ಶಾಂತಿ ಸೌಹಾರ್ದಯುತವಾಗಿ ಆಚರಿಸಬೇಕೆಂದು ಸಿ ಪಿ ಐ ಮೊಹಮ್ಮದ ಫಸಿವುದ್ದೀನ ಹೇಳಿದರು. ಸೋಮವಾರ ನಗರದ ತಾಳಿಕೋಟಿ ಪೊಲೀಸ್ ಠಾಣಾ ಅವರಣದಲ್ಲಿ ಹಮ್ಮಿಕೊಂಡಿದ್ದ ಮೊಹರo ಹಬ್ಬದ ಪ್ರಯುಕ್ತ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಬ್ಬ ಆಚರಿಸುವಾಗ ಬೇರೆಯವರಿಗೆ ತೊಂದರೆಯಾಗಬಾರದು. ಸರಕಾರದ ಆದೇಶದಂತೆ ಸಮಾಜದವರಿಗೆ ತೊಂದರೆಯಾಗದಂತೆ, ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಹಬ್ಬ…
Read More » -
*ಸ್ವಾರ್ಥವಿಲ್ಲದೆ ಸಾರ್ಥಕ ಸೇವೆ ಮಾಡಿದ ಹಂಚಿನಾಳ ಶಿಕ್ಷಕ-ಮುರುಘರಾಜೇಂದ್ರ ಸ್ವಾಮೀಜಿ*
ಗೋಕಾಕ: ಸ್ವಾರ್ಥವಿಲ್ಲದೆ ಸಾರ್ಥಕ ಸೇವೆ ಮಾಡಿದ ಹಂಚಿನಾಳ ಶಿಕ್ಷಕರು ಶಿಕ್ಷಣ ಇಲಾಖೆಯಲ್ಲಿ ಕಳೆದ ೩೦ ವರ್ಷಗಳ ಕಾಲ ಸುದೀರ್ಘ ಸೇವೆ ಮಾಡಿ ನಿವೃತ್ತ ಹೊಂದಿರುವ ಅವರಿಗೆ ನಿವೃತ್ತ ಜೀವನ ಸುಖಮಯವಾಗಲಿ ಎಂದು ಶುಭ ಹಾರೈಸಿದರು. ಅವರು ತಾಲೂಕಿನ ಶಿಂದಿಕುರಬೇಟ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಶ್ರೀಕಾಂತ ಹಂಚಿನಾಳ ಅವರ ನಿವೃತ್ತ ಪ್ರಯುಕ್ತ ಬೀಳ್ಕೊಡುಗೆ ಸಮಾರಂಭ ಹಾಗೂ ಶಾಲೆಗೆ ರಾಜ್ಯ ಮಟ್ಟದ ಪ್ರಶಸ್ತಿ ಪಡೆದ ಪ್ರಯುಕ್ತ ಅಭಿನಂದನಾ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು. ತಾಲೂಕಿನ ನಲ್ಲಾನಟ್ಟಿ, ಘಟಪ್ರಭಾ,…
Read More » -
ಬೆಳಗಾವಿಯಲ್ಲಿ ಬಿಜೆಪಿಯಿಂದ ಬೃಹತ್ ಸ್ವಚ್ಛತಾ ಅಭಿಯಾನ; ದೇಶವನ್ನು ವಿಶ್ವಗುರುವನ್ನಾಗಿಸಲು ಮಾಜಿ ಶಾಸಕ ಅನಿಲ ಬೆನಕೆ ಕರೆ
ಪ್ರಧಾನಿ ಮೋದಿ ಮಾದರಿ ಆಡಳಿತಕ್ಕೆ ಗೌರವ: ಬೆಳಗಾವಿಯಲ್ಲಿ ಬಿಜೆಪಿಯಿಂದ ಬೃಹತ್ ಸ್ವಚ್ಛತಾ ಅಭಿಯಾನ; ದೇಶವನ್ನು ವಿಶ್ವಗುರುವನ್ನಾಗಿಸಲು ಮಾಜಿ ಶಾಸಕ ಅನಿಲ ಬೆಣಕೆ ಕರೆ 1. ಬೆಳಗಾವಿಯಲ್ಲಿ ಬಿಜೆಪಿ ವತಿಯಿಂದ ಸ್ವಚ್ಛತಾ ಅಭಿಯಾನ 2. ಛತ್ರಪತಿ ಧರ್ಮವೀ ಸಂಭಾಜಿ ಮಹಾರಾಜ್ ವೃತ್ತದಲ್ಲಿ ಕಸ ಗುಡಿಸಿದ ನಾಯಕರು 3. ದೇಶವನ್ನು ವಿಶ್ವಗುರುವನ್ನಾಗಿಸಲು ಅನಿಲ ಬೆಣಕೆ ಕರೆ 4. ಪ್ರಧಾನಿ ಮೋದಿ ಸಾಧನೆಗೆ ವಿಶೇಷ ಗೌರವ ಆಂಕರ್: ಪ್ರಧಾನಿ ನರೇಂದ್ರ ಮೋದಿ ಅವರ ದೀರ್ಘಾವಧಿ ಹಾಗೂ ಮಾದರಿ ಆಡಳಿತದ ಹಿನ್ನೆಲೆಯಲ್ಲಿ, ಬೆಳಗಾವಿ ಮಹಾನಗರ ಬಿಜೆಪಿ ವತಿಯಿಂದ ನಗರದಲ್ಲಿ ವಿಶೇಷ…
Read More » -
ಗಂಡನ ಫೋನ್ನಲ್ಲಿ ಅಲಾರಾಂ ಇಟ್ಟು, ಒಡವೆ ಸಮೇತ ಎಸ್ಕೇಪ್ ಆಗಿದ್ದ ನವವಿವಾಹಿತೆ ಕೊನೆಗೂ ಪತ್ತೆ!
ಕಡಬ: ಮದುವೆಯಾಗಿ ಕೇವಲ ವಾರದಲ್ಲೇ, ಅದೂ ಮಧ್ಯರಾತ್ರಿ ಗಂಡನ ಮೊಬೈಲ್ನಲ್ಲಿ ತಾನೇ ಅಲಾರಾಂ ಸೆಟ್ ಮಾಡಿ ಚಿನ್ನಾಭರಣಗಳೊಂದಿಗೆ ನಿಗೂಢವಾಗಿ ನಾಪತ್ತೆಯಾಗಿದ್ದ ನವವಿವಾಹಿತೆಯ ಹೈಡ್ರಾಮಾ ಸುಖಾಂತ್ಯ ಕಂಡಿದೆ. ಕಡಬ ತಾಲೂಕಿನ ನೂಜಿಬಾಳ್ತಿಲದಿಂದ ನಾಪತ್ತೆಯಾಗಿದ್ದ ಯುವತಿ ಕೊನೆಗೂ ಶಿವಮೊಗ್ಗದ ತನ್ನ ತವರು ಮನೆಯಲ್ಲಿ ಪ್ರತ್ಯಕ್ಷವಾಗಿದ್ದು, ಆತಂಕದಲ್ಲಿದ್ದ ಕುಟುಂಬಸ್ಥರು ಹಾಗೂ ಪೊಲೀಸರು ನಿಟ್ಟುಸಿರು ಬಿಡುವಂತಾಗಿದೆ. 7 ದಿನಗಳ ಹಿಂದಷ್ಟೇ ನಡೆದಿತ್ತು ನಿಕಾಹ್! ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ನಿವಾಸಿ ಮೊಹಮ್ಮದ್ ಆಶಿಕ್ (29) ಎಂಬುವವರಿಗೂ, ಶಿವಮೊಗ್ಗದ ಆರ್ ಫೈನ್ ಮೆಹತಾಬ್ (18) ಎಂಬುವವರಿಗೂ ಕಳೆದ ಮೇ 31 ರಂದು ಶಿವಮೊಗ್ಗದ…
Read More » -
ಮುಸ್ಲಿಂ ಯುವಕನ ಕಿರುಕುಳಕ್ಕೆ ಹಿಂದೂ ಬಾಲಕಿ ಆತ್ಮಹತ್ಯೆ..!
ಅಥಣಿ : ಮುಸ್ಲಿಂ ಯುವಕನ ಕಿರುಕುಳಕ್ಕೆ ಹಿಂದೂ ಬಾಲಕಿ ಆತ್ಮಹತ್ಯೆ..! ಬೆಳಗಾವಿ : ಮುಸ್ಲಿಂ ಯುವಕನ ನಿರಂತರ ಕಿರುಕುಳಕ್ಕೆ ಅಪ್ರಾಪ್ತ ಹಿಂದೂ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಐಗಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪಿರಾಜ್ ಕಾಳೆ ಬಂಧಿತ ಆರೋಪಿ. ಹಿಂದೂ ಯುವತಿಯ ಮನೆಗೆ ಪದೇ, ಪದೇ ಬರುತ್ತಿದ್ದ ಯುವಕ ನಿರಂತರ ಕಿರುಕುಳ ನೀಡುತ್ತಿದ್ದ. ಇದರಿಂದ ತಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೋಷಕರು ದೂರು ಐಗಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮನೆ ಕಟ್ಟಡ ಕೆಲಸ ಮಾಡುತ್ತಿದ್ದ ಪಿರಾಜ್ ಕಾಳೆ ಎಂಬ ಯುವಕ…
Read More » -
ಬೆಂಗಳೂರು ಖಾತೆ ಸಿಗದಿದ್ದಕ್ಕೆ ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ!
ಮಾತು ತಪ್ಪಿದ ‘ಕೈ’ ನಾಯಕರು: ಬೆಂಗಳೂರು ಖಾತೆ ಸಿಗದಿದ್ದಕ್ಕೆ ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ! ಬೆಂಗಳೂರು ನಗರಾಭಿವೃದ್ಧಿ ಖಾತೆ ತಪ್ಪಿದಕ್ಕೆ ಅಸಮಾಧಾನಗೊಂಡಿರುವ ಸಚಿವ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರವನ್ನು ಸಿಎಂ ಡಿ.ಕೆ.ಶಿವಕುಮಾರ್ಗೆ ರವಾನಿಸಿದ್ದಾರೆ. ಆ ಮೂಲಕ ಸಿಎಂ ಡಿಕೆಶಿ ನೂತನ ಸರ್ಕಾರದಲ್ಲಿ ಬಿಕ್ಕಟ್ಟು ಉಂಟಾಗಿದೆ. ಈ ಸಂಬಂಧ ತಮ್ಮ ಕೊರಮಂಗಲ ನಿವಾಸದಲ್ಲಿಂದು ಸುದ್ದಿಗೋಷ್ಠಿ ನಡೆಸಿದ ಅವರು, ಈಗಿನ ಸಿಎಂ ಡಿಕೆ ಶಿವಕುಮಾರ್, ಡಿಕೆ ಸುರೇಶ್ ಅವರು 2023ರಲ್ಲಿ ನಮ್ಮ ಮನೆಗೆ ಬಂದಿದ್ರು. ಮುಂದೆ ನಾನೇ ಸಿಎಂ ಆಗುತ್ತೇನೆ. ನಿಮಗೆ ಬೆಂಗಳೂರು ನಗರಾಭಿವೃದ್ಧಿ ಕೊಡ್ತೇನೆ ಎಂದಿದ್ರು.…
Read More » -
ಜೂನ್ 5 ರಂದು ಬೆಳಗಾವಿಯ ವಿದ್ಯುತ್ ವ್ಯತ್ಯಯ
ಕ.ವಿ.ಪ್ರ.ನಿ.ನಿ. ವತಿಯಿಂದ ಮೊದಲನೇಯ ತ್ರೈಮಾಸಿಕ ನಿರ್ವಹಣೆ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಜೂನ್ 5 (ಶುಕ್ರವಾರ) ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ವರೆಗೆ 110 ಕೆ.ವಿ. ಉಚಗಾಂವ ಉಪಕೇಂದ್ರದಿಂದ ವಿತರಣೆಯಾಗುವ ಪ್ರದೇಶದಲ್ಲಿ ವಿದ್ಯುತ್ ವ್ಯತಯವಾಗಲಿದೆ ಎಂದು ಬಿಜಗರ್ಣಿ, ಬೋಕಮೂರ, ಕವಳೇವಾಡಿ, ಬೆಳವಟ್ಟಿ, ಬಾಕನೂರ, ಬೆಳಗುಂದಿ, ಸೋನೋಲಿ, ಎಳೆಬೈಲ, ರಾಕಸಕೊಪ್ಪ, ಕುದ್ರೇಮನಿ, ಕಲ್ಲೇಹೋಳ, ಬೆಳಗುಂದಿ ಇಂಡಸ್ಟ್ರೀಯಲ್ ಏರಿಯಾ, ಉಚಗಾಂವ, ಬಸುರ್ತೆ, ಬೆಕ್ಕಿನಕೇರಿ, ಸುಳಗಾ, ತುರಮುರಿ, ಕೋಣೇವಾಡಿ, ಬಾಚಿ, ಬೆನಕನಹಳ್ಳಿ, ಸಾವಗಾಂವ, ಮಂಡೋಳಿ, ಹಂಗರಗಾ, ಅಂಗಡಿ ಕಾಲೇಜ್, ಗಣೇಶಪೂರ, ಮಹಾಲಕ್ಷ್ಮೀ ನಗರ,…
Read More » -
ವೈದ್ಯನೆಂದು ನಂಬಿಸಿ 3.38 ಲಕ್ಷ ರೂ. ದೋಚಿದ ಖದೀಮ!ಬೆಳಗಾವಿ ಯುವತಿಗೆ ವಂಚನೆ
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ವರನನ್ನ ಹುಡುಕ ಹೊರಟ ಬೆಳಗಾವಿ ಯುವತಿಗೆ ವಂಚನೆ: ನೆದರಲ್ಯಾಂಡ್ ದಂತ ವೈದ್ಯನೆಂದು ನಂಬಿಸಿ 3.38 ಲಕ್ಷ ರೂ. ದೋಚಿದ ಖದೀಮ! • ಬೆಳಗಾವಿ ಯುವತಿಗೆ ಮ್ಯಾಟ್ರಿಮೋನಿ ಆ್ಯಪ್ನಲ್ಲಿ ವಂಚನೆ • ನಕಲಿ ದಂತ ವೈದ್ಯನಿಂದ ಲಕ್ಷಾಂತರ ಲೂಟಿ • ದೆಹಲಿ ವಿಮಾನ ನಿಲ್ದಾಣದ ಹೆಸರಲ್ಲಿ ವಂಚನೆ • ಸೈಬರ್ ಪೊಲೀಸರಿಂದ ಸಾರ್ವಜನಿಕರಿಗೆ ತೀವ್ರ ಎಚ್ಚರಿಕೆ ಬೆಳಗಾವಿ: ಮ್ಯಾಟ್ರಿಮೋನಿ ಸೈಟ್ಗಳಲ್ಲಿ ಲಗ್ನವಾಗಲು ಗಂಡು ಹುಡುಕುವ ಮುನ್ನ ಎಚ್ಚರ! ವಿದೇಶದಲ್ಲಿ ದಂತ ಚಿಕಿತ್ಸಕನೆಂದು ನಂಬಿಸಿ ಬೆಳಗಾವಿಯ ಯುವತಿಯೊಬ್ಬರಿಗೆ ಬರೋಬ್ಬರಿ 3.38 ಲಕ್ಷ ರೂಪಾಯಿ ವಂಚಿಸಿರುವ…
Read More » -
ಸತೀಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನದ ಜೊತೆಗೆ ಕೆಪಿಸಿಸಿ ಅಧ್ಯಕ್ಷ ನೀಡುವಂತೆ ಒತ್ತಾಯ:Dr ಹಾಫಿಜ ಮುಬಾರಕ ಡೋಂಗರೆ
ಸತೀಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನದ ಜೊತೆಗೆ ಕೆಪಿಸಿಸಿ ಅಧ್ಯಕ್ಷ ನೀಡುವಂತೆ ಒತ್ತಾಯ:Dr ಹಾಫಿಜ ಮುಬಾರಕ ಡೋಂಗರೆ ರಾಯಬಾಗ : ನೂತನ ಸರ್ಕಾರದ ಸಚಿವ ಸಂಪುಟದಲ್ಲಿ ಸತೀಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನದ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು. . ಸತೀಶ್ ಜಾರಕಿಹೊಳಿ ಅವರು ಅನುಭವಿ ರಾಜಕಾರಣಿ, ಸಂಘಟನೆ ಬಲಪಡಿಸಿ, ಸರ್ವ ಸಮಾಜಗಳನ್ನು ಜೊತೆಗೂಡಿಸುವ ನಾಯಕ. ಸತೀಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನದ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದರೆ 2028 ರ ಚುನಾವಣೆಯಲ್ಲಿ ಮತ್ತಷ್ಟು ಶಕ್ತಿಶಾಲಿಯಾಗುತ್ತದೆ ಅದೇ ರೀತಿ ಬೆಳಗಾವಿ ಜಿಲ್ಲೆಯಲ್ಲಿ…
Read More » -
ಸತೀಶ್ ಜಾರಕಿಹೊಳಿ ಭೇಟಿ ಮಾಡಿದ 21 ಮಠಾಧೀಶರು..!
ಸತೀಶ್ ಜಾರಕಿಹೊಳಿ ಭೇಟಿ ಮಾಡಿದ 21 ಮಠಾಧೀಶರು..! ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಸ್ಥಾನ ಮತ್ತು ಸಂಪುಟ ಪುನಾರಚನೆಯ ಚರ್ಚೆಗಳು ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸ ಇಂದು ಪ್ರಮುಖ ರಾಜಕೀಯ ಚಟುವಟಿಕೆಗಳ ಕೇಂದ್ರಬಿಂದುವಾಯಿತು. ಎಸ್ಸಿ, ಎಸ್ಟಿ ಹಾಗೂ ಹಿಂದುಳಿದ ವರ್ಗಗಳ ಸುಮಾರು 21 ಮಂದಿ ಸ್ವಾಮೀಜಿಗಳು ಸತೀಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದ್ದಾರೆ. ಸ್ವಾಮೀಜಿಗಳ ದಂಡು, ರಾಜಕೀಯ ಚರ್ಚೆ: ಬೆಂಗಳೂರಿನ ಸತೀಶ್ ಜಾರಕಿಹೊಳಿ ಅವರ ಅಧಿಕೃತ ಸರ್ಕಾರಿ ನಿವಾಸಕ್ಕೆ…
Read More »