ರಾಜ್ಯ
-
K.BA.(ಡಿಜಿಟಲ್)News ಚಾನಲ್ ಉದ್ಘಾಟನೆ ವಿವಿಧ ಸಾಧಕರಿಗೆ ಸನ್ಮಾನ…!
K.BA.(ಡಿಜಿಟಲ್)News ಚಾನಲ್ ಉದ್ಘಾಟನೆ ವಿವಿಧ ಸಾಧಕರಿಗೆ ಸನ್ಮಾನ…! ಬೆಳಗಾವಿ: ಎಲ್ಲ ಕಡೆ ಇವಾಗ ಡಿಜಿಟಲ್ ದುನಿಯಾ ಇದೆ ಮುದ್ರಣ ಕ್ಕಿಂತ ಜಾಸ್ತಿ ಪ್ರಮುಖ್ಯತೆ ಡಿಜಿ ಟಲ ಆಗಿರೋ ಹಾಗಿದೆ ಅಂತ ಸಾರ್ವ ಜನಿಕರ ಅಭಿ ಪ್ರಾಯ ಯಾಕಂದ್ರೆ ಪ್ರ ತಿ ಯೊಬ್ಬರ ಕೈ ಬೆರಳಿಗೆ ಸಿಗುವ ಸುದ್ದಿ ಮಾಧ್ಯಮ ಅಂದರೆ ಅದು ಡಿಜಿಟಲ.. ಇಂದು ಬೆಳ ಗಾವಿ ಯಲ್ಲಿ ಮತ್ತೊಂದು ಸುದ್ದಿ ವಾಹಿನಿ ತಲೆ ಎತ್ತಿದೆ ಇದರ ಹೆಸರೇ K.B.A. News ರಾಜ್ಯಾಧ್ಯ0ತ ಚಾಲನೆ ಯನ್ನ ಮಾಜಿ ಶಾಸಕ ಸಂಜಯ ಪಾಟೀಲ ಅವರು ಕೊಟ್ಟ…
Read More » -
ಮೋಳೆ ಗ್ರಾಮ ಪಂಚಾಯತಿಯಲ್ಲಿ ಭಾರಿ ಗೋಲಮಾಲ್..!
ಮೋಳೆ ಗ್ರಾಮ ಪಂಚಾಯತಿಯಲ್ಲಿ ಭಾರಿ ಗೋಲಮಾಲ್..! ಕಾಗದಲ್ಲಿಯೇ ಅಭಿವೃದ್ಧಿಗೊಂಡ ರಸ್ತೆಗಳು..!! ಮುಖಂಡರಿAದ ಗಂಭೀರ ಆರೋಪ..!!! ಕಾಗವಾಡ: ತಾಲೂಕಿನ ಮೋಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಸ್ತೆ ಕಾಮಗಾರಿಯಲ್ಲಿ ಭಾರಿ ಗೋ¯ಮಾಲ್ ನಡೆದಿದೆ ಎಂದು ಗ್ರಾಮದ ಮುಖಂಡ ಪಿಂಟು ಮುಂಜೆ ಆರೋಪಿಸಿದ್ದಾರೆ. ಅವರು ಶನಿವಾರ ದಿ. 26 ರಂದು ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಮೋಳೆ-ಮಂಗಸೂಳಿ ರಸ್ತೆಯ ಲಾಂಡಗೆ ತೋಟದ ರಸ್ತೆ ಮುರಮೀಕರಣ ಕಾಮಗಾರಿ ಮಾಡದೇ ಅನುದಾನ ಬಿಡುಗಡೆಗೊಳಿಸಿ, ಅವ್ಯವಹಾರ ಮಾಡಿದ್ದಾರೆ. ಈ ರಸ್ತೆ ಅಭಿವೃದ್ಧಿಗೆ ಕಳೆದ ಎರಡೂ ವರ್ಷಗಳ ಹಿಂದೆ ಅನುಮೋದನೆ ದೊರೆತಿದ್ದು, ಈ ಅವಧಿಯಲ್ಲಿ ಮುರಮೀಕರಣ ಮಾಡದೇ…
Read More » -
Belagavi Dc Car seized 30 ವರ್ಷ ಬಳಿಕ ಹೊರ ಬಿದ್ದ ತೀರ್ಪು… 1.34 ಕೋಟಿ ಬಿಲ್ ಬಾಕಿ; ಬೆಳಗಾವಿ ಡಿಸಿ ಕಾರ್ ಸೀಜ್ !!!
Belagavi Dc Car seized 30 ವರ್ಷ ಬಳಿಕ ಹೊರ ಬಿದ್ದ ತೀರ್ಪು… 1.34 ಕೋಟಿ ಬಿಲ್ ಬಾಕಿ; ಬೆಳಗಾವಿ ಡಿಸಿ ಕಾರ್ ಸೀಜ್ !!! 30 ವರ್ಷ ಬಳಿಕ ಹೊರ ಬಿದ್ದ ತೀರ್ಪು… 1.34 ಕೋಟಿ ಬಿಲ್ ಪಾವತಿಸಲು ವಿಫಲ ಬೆಳಗಾವಿ ಜಿಲ್ಲಾಧಿಕಾರಿಗಳ ಕಾರ್ ಸೀಜ್… ನ್ಯಾಯಾಲಯದ ಆದೇಶ ಪಾಲನೆ 30 ವರ್ಷದ ಹಿಂದೆ ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿ ಬ್ಯಾರೇಜ್ ನಿರ್ಮಿಸಿದ ಗುತ್ತಿಗೆದಾರನಿಗೆ ಬಡ್ಡಿ ಸಮೇತ 1.34 ಕೋಟಿ ಬಾಕಿ ಬಿಲ್ ನೀಡಲೂ ವಿಫಲವಾದ ಹಿನ್ನೆಲೆ ಬೆಳಗಾವಿ ಜಿಲ್ಲಾಧಿಕಾರಿಗಳ ಕಾರನ್ನೇ ಜಪ್ತಿ…
Read More » -
ಬೆಟ್ಟಿಂಗ್ನಲ್ಲಿ ಸೋತು ಸುಣ್ಣವಾಗಿ ಮನೋಜ್ ಕುಮಾರ್ ಲೈವ್ ಆತ್ಮಹ*ತ್ಯೆ..!
ಬೆಟ್ಟಿಂಗ್ನಲ್ಲಿ ಸೋತು ಸುಣ್ಣವಾಗಿ ಮನೋಜ್ ಕುಮಾರ್ ಲೈವ್ ಆತ್ಮಹ*ತ್ಯೆ..! ಖಾಸಗಿ ಬ್ಯಾಂಕ್ ಉದ್ಯೋಗಿಯಾಗಿದ್ದ ಮೃ*ತ ಮನೋಜ್.. ಬೆಟ್ಟಿಂಗ್ಗೆ ಪ್ರಚೋದನೆ ಕೊಟ್ಟ ಇಬ್ಬರ ಮೇಲೆ ಆರೋಪಿಸಿ ಆತ್ಮಹ*ತ್ಯೆ. ಜೆಪಿ ನಗರದ ಖಾಸಗಿ ಬ್ಯಾಂಕ್ ಉದ್ಯೋಗಿಗಳಾದ ಅರವಿಂದ್ ಮತ್ತು ಮಹೇಶ್ ನನ್ನ ಸಾವಿಗೆ ಕಾರಣ. ಬಡ್ಡಿಗೆ ಹಣ ಕೊಟ್ಟು ಬೆಟ್ಟಿಂಗ್ ಆಡಿಸಿ ನನ್ನನ್ನು ಸಾಯೋ ಹಾಗೆ ಮಾಡಿದ್ದಾರೆ.. ನನ್ನ ಸಾ*ವಿಗೆ ಅವರಿಬ್ಬರೆ ಕಾರಣ ಎಂದು ಆರೋಪಿಸಿ ಮನೋಜ್ ಆತ್ಮಹ*ತ್ಯೆ. ಬೆಂಗಳೂರಿನ ಆರ್ ಆರ್ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು!
Read More » -
ನವಿಲುತೀರ್ಥ ಜಲಾಶಯದಿಂದ ಇಂದಿನಿಂದ ಕಾಲುವೆಗಳಿಗೆ ನೀರು: ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ: ಬೆಳೆಗಳು ಒಣಗುತ್ತಿರುವ ಹಿನ್ನೆಲೆಯಲ್ಲಿ ಬದಾಮಿ, ನರಗುಂದ, ಸವದತ್ತಿ ಭಾಗದ ರೈತರ ಬೇಡಿಕೆಯಂತೆ ಇಂದಿನಿಂದ ಸವದತ್ತಿ ತಾಲೂಕಿನ ಮುನವಳ್ಳಿಯ ನವಿಲುತೀರ್ಥ ಜಲಾಶಯದಿಂದ ಕಾಲುವೆಗಳಿಗೆ ನೀರು ಬಿಡಲು ತೀರ್ಮಾನಿಸಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಬೆಳಗಾವಿ ನಗರದಲ್ಲಿರುವ ಮುಖ್ಯ ಇಂಜಿನಿಯರ್, ಉತ್ತರ ವಲಯದ ಕಚೇರಿಯಲ್ಲಿ ಇಂದು ಲಕ್ಷ್ಮೀ ಹೆಬ್ಬಾಳ್ಕರ್ ಅವರ ಅಧ್ಯಕ್ಷತೆಯಲ್ಲಿ ಮಲಪ್ರಭಾ ಯೋಜನೆಯ ನೀರಾವರಿ ಸಲಹಾ ಸಮಿತಿಯ ಸಭೆ ನಡೆಯಿತು. ಸಭೆಯಲ್ಲಿ ನರಗುಂದ ಶಾಸಕ ಸಿ.ಸಿ.ಪಾಟೀಲ, ಬದಾಮಿ ಶಾಸಕ ಬಿ.ಬಿ.ಚಿಮ್ಮನಕಟ್ಟಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ನೀರು ಬಳಕೆದಾರರ ಸಂಘದ…
Read More » -
ಶೀರ್ಷಿಕೆ- ಅಖಂಡ ಕರ್ನಾಟಕ ರಾಜ್ಯ ರೈತ ಸಂಘ ಬೈಲಹೊಂಗಲ್ ತಾಲೂಕ ಪದಾಧಿಕಾರಿಗಳ ಆಯ್ಕೆ
ರವಿವಾರ ದಿನಾಂಕ 13-07-2025 ಬೈಲಹೊಂಗಲ ರೈತ ಭವನದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ, ಅಖಂಡ ಕರ್ನಾಟಕ ರಾಜ್ಯ ರೈತ ಸಂಘ ಬೈಲಹೊಂಗಲ ತಾಲ್ಲೂಕು ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳ ನೇಮಕ,. ಹಾಗೂ ರೈತರ ಸಮಸ್ಯೆಗಳಿಗೆ ಪರಿಹಾರ ಒದಗಿಸದ ಭಾಗದ ಶಾಸಕರು ಹಾಗೂ ರೈತರಿಗೆ ಕಳಪೆ ಬೀಜ ವಿತರಣೆ ಸಂಬಂಧ ಮನವಿ ಸಲ್ಲಿಸಿದರು. ಯಾವದೇ ಪರಿಹಾರ ನೀಡದ ಅಧಿಕಾರಿ ವರ್ಗಕ್ಕೆ ರೈತ ಸಂಘದ ಜಿಲ್ಲಾ ಅಧ್ಯಕ್ಷರು ಆಕ್ರೋಶ ಹೊರಹಾಕಿದರು.ರೈತರಿಗೆ ಆದಷ್ಟು ಬೇಗ ಪರಿಹಾರ ನೀಡಿ ಇಲ್ಲ ಎಂದರೆ ಪ್ರತಿಭಟನೆ ಮಾಡಲಾಗುವುದು ಎಂದು ತಿಳಿಸಿದರು. ಪದಾಧಿಕಾರಿಗಳ ನೇಮಕ ಮತ್ತು…
Read More » -
ಪ್ಲಾಸ್ಟಿಕ್ ಬಳಕೆ ಶೂನ್ಯ ಮಾಡಲು ಬೀದಿ ಬದಿ ವ್ಯಾಪಾರಿಗಳ ಪಾತ್ರ ಪ್ರಮುಖ: ಮಹಾನಗರ ಪಾಲಿಕೆ ಆಯುಕ್ತೆ ಶುಭಾ ಬಿ.
ಪ್ಲಾಸ್ಟಿಕ್ ಬಳಕೆ ಶೂನ್ಯ ಮಾಡಲು ಬೀದಿ ಬದಿ ವ್ಯಾಪಾರಿಗಳ ಪಾತ್ರ ಪ್ರಮುಖ: ಮಹಾನಗರ ಪಾಲಿಕೆ ಆಯುಕ್ತೆ ಶುಭಾ ಬಿ. ಪ್ಲಾಸ್ಟಿಕ್ ಬಳಕೆ ಶೂನ್ಯವಾದಲ್ಲಿ ಸ್ವಚ್ಛ ಸುಂದರ ಬೆಳಗಾವಿ ಬೀದಿ ಬಳಿ ವ್ಯಾಪಾರಿಗಳ ಪಾತ್ರ ಪ್ರಮುಖವಾಗಿದೆ ಬೀದಿ ಬದಿ ವ್ಯಾಪಾರಸ್ಥರು ಒಗ್ಗಟ್ಟಾಗಿರಬೇಕು ವ್ಯಾಪರಸ್ಥರು ಸ್ಥಳಾವಕಾಶ ಮಾಡಿಕೊಂಡು ವ್ಯಾಪಾರ ನಡೆಸಿ ಬೀದಿ ಬಳಿ ವ್ಯಾಪಾರಿಗಳು ನಿಮ್ಮ ಬಳಿ ಬರುವ ಗ್ರಾಹಕರಿಗೆ ಮನೆಯಿಂದ ಕೈ ಚೀಲಗಳನ್ನು ತೆಗೆದುಕೊಂಡು ಬಾ ಅಕ್ಕಾ ಅಣ್ಣಾ ಅಪ್ಪಾ ಎಂದು ಕೈ ಮುಗಿದು ಹೇಳಿದರೆ ಬೆಳಗಾವಿ ಮಹಾನಗರ ಸುಂದರ ನಗರವಾಗುತ್ತೆ. ಪ್ಲಾಸ್ಟಿಕ್ ಬಳಕೆ ಶೂನ್ಯ…
Read More » -
ಮಹಿಳೆಯರು ಶಕ್ತಿ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಿ-ಶಾಸಕ ಶ್ರೀ ಮಾಹಾಂತೇಶ ಕೌಜಲಗಿ
– ಮಹಿಳೆಯರು ಶಕ್ತಿ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಿ-ಶಾಸಕ ಶ್ರೀ ಮಾಹಾಂತೇಶ ಕೌಜಲಗಿ ಬೈಲಹೊಂಗಲ ನಗರದ ಕೇಂದ್ರ ಬಸ ನಿಲ್ದಾಣದಲ್ಲಿ ಇಂದು ಕರ್ನಾಟಕ ಸರ್ಕಾರದ ಮಹಾತ್ವಾ ಕಾಂಕ್ಷಿ ಯೋಜನೆಗಳಾದ ಗ್ಯಾರಂಟಿ ಯೋಜನೆಯಡಿಯಲ್ಲಿರುವ ಶಕ್ತಿ ಯೋಜನೆಯ ಪ್ರಯುಕ್ತ ರಾಜ್ಯಾದ್ಯಂತ 500 ಕೋಟಿ ಮಹಿಳೆಯರು ಉಚಿತ ಬಸ್ ಪ್ರಯಾಣ ಮಾಡಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಕಾರ್ಯಕ್ರಮವನ್ನು ಉದ್ಘಾಟಿಸಿ ಸನ್ಮಾನ್ಯ ಶ್ರೀ ಮಹಾಂತೇಶ ಎಸ್ ಕೌಜಲಗಿ ಶಾಸಕರು ಬೈಲಹೊಂಗಲ ರವರು ಕರೆ ನೀಡಿದರು. ಗ್ರಾಮೀಣ ಹಾಗೂ ನಗರದ ಮಹಿಳೆಯರು ಪ್ರತಿನಿತ್ಯ ಹಲವಾರು ಕ್ಷೇತ್ರಗಳಲ್ಲಿ ಉದ್ಯೋಗಗಳನ್ನು ಆರಿಸಿಕೊಂಡು ಹಾಗೂ ವಿವಿಧ ಕಾರ್ಯಕ್ರಮಗಳಿಗೆ ಹೋಗುವ…
Read More » -
*ಕುಡಚಿ ದರ್ಗಾಕ್ಕೆ 05 ಲಕ್ಷ ರೂ. ನಿಧಿಗೆ ಅನುಮೋದನೆ..:ಲಖನ್ ಜಾರಕಿಹೊಳಿ,
ಕುಡಚಿ: ಇಲ್ಲಿನ ಹಜರತ್ ಮಾಸಾಹೇಬಿ ದರ್ಗಾಕ್ಕೆ ಐದು ಲಕ್ಷ ನಿಧಿ ಮಂಜೂರಾತಿ ಪತ್ರ ವಿತರಿಸಿದ ಎಂಎಲ್ಸಿ ಲಖನ್ ಜಾರಕಿಹೊಳಿ, ರಮೇಶ್ ಜಾರಕಿಹೊಳಿ, ವೀರಕುಮಾರ ಪಾಟೀಲ, ಶ್ಯಾಮ್ ಘಾಟಗೆ ಮತ್ತಿತರರು ಉಪಸ್ತಿತಿ. ಬೆಳಗಾವಿ ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಅವರು ಇಲ್ಲಿನ ಗ್ರಾಮ ದೇವತೆ ಹಜರತ್ ಮಾಸಾಹೇಬಿ ದರ್ಗಾಕ್ಕೆ ಐದು ಲಕ್ಷ ರೂಪಾಯಿಗಳ ನಿಧಿಯನ್ನು ಅನುಮೋದಿಸಿದ್ದಾರೆ. ಭಾನುವಾರ ಬೆಳಿಗ್ಗೆ, ಶಾಸಕ ಲಖನ್ ಜಾರಕಿಹೊಳಿ ಅವರು ಕುಡ್ಚಿಯಲ್ಲಿರುವ ಗ್ರಾಮ ದೇವತೆ ಹಜರತ್ ಮಾಸಾಹೇಬಿ ದರ್ಗಾಕ್ಕೆ ಭೇಟಿ ನೀಡಿ ತಮ್ಮ ಪರವಾಗಿ ಚಾದರ್ ಅರ್ಪಿಸಿದರು. ನಂತರ, ದರ್ಗಾದ…
Read More » -
ಶಾಮನೂರು ಶಿವಶಂಕರಪ್ಪ ಅವರು ಆರೋಗ್ಯವಾಗಿದ್ದು ಶತಾಯುಷಿ ಆಗಲಿದ್ದಾರೆ: ಸಿ.ಎಂ ಸಿದ್ದರಾಮಯ್ಯ*
ದಾವಣಗೆರೆ ಜೂ 16: ಅಂತರ್ಜಾತಿ ಸಾಮೂಹಿಕ ವಿವಾಹಗಳು ಹೆಚ್ಚೆಚ್ಚು ಆದರೆ ಜಾತ್ಯತೀತ ಸಮಾಜ ನಿರ್ಮಾಣ ಸಾಧ್ಯ ಎಂದು ಸಿ.ಎಂ ಸಿದ್ದರಾಮಯ್ಯ ಅವರು ನುಡಿದರು ಹಿರಿಯ ಕಾಂಗ್ರೆಸ್ ಮುಖಂಡ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ 95 ನೇ ಜನ್ಮದಿನದ ಪ್ರಯುಕ್ತ ಆಯೋಜಿಸಿದ್ದ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಮಾತನಾಡಿದರು. ಲಿಂಗ ತಾರತಮ್ಯ, ಜಾತಿ ತಾತತಮ್ಯ ನಿವಾರಣೆ ಆಗಬೇಕಾದರೆ ಇಂಥಾ ಸಾಮೂಹಿಕ ವಿವಾಹಗಳು , ಅಂತರಜಾತಿ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು. ನಮ್ಮ ಸರ್ಕಾರ ಮಹಿಳೆಯರೂ ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರನ್ನಾಗಿಸಲು ಕಾರ್ಯಕ್ರಮಗಳನ್ನು, ಗ್ಯಾರಂಟಿಗಳನ್ನು ರೂಪಿಸಿ ಜಾರಿ ಮಾಡಿದೆ ಎಂದರು…
Read More »