ರಾಷ್ಟ್ರೀಯ
-
ಉಗ್ರರ ದಾಳಿಯಲ್ಲಿ ಮೃತಪಟ್ಟಿರುವವರ ಗುರುತು ಪತ್ತೆಗೆ ನೆರವು ನೀಡಿದ ಸಂತೋಷ್ ಲಾಡ್
ಪಹಲ್ಗಾಂಮ್: ಉಗ್ರರ ದಾಳಿಯಲ್ಲಿ ಮೃತಪಟ್ಟಿರುವವರ ಗುರುತು ಪತ್ತೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಮೃ*ತರ ಸಂಬಂಧಿಕರಿಗೆ ನೆರವು ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಲಾಡ್ ಅವರು ಕಾಶ್ಮೀರದಲ್ಲಿ ತೊಂದರೆಗೊಳಗಾದ ಕನ್ನಡಿಗರ ರಕ್ಷಣೆಗೆ ಕಾಶ್ಮೀರಕ್ಕೆ ತೆರಳಿದ್ದಾರೆ. ಮೃ*ತದೇಹಗಳನ್ನು ಇರಿಸಲಾಗಿರುವ ಪೆಟ್ಟಿಗೆಗಳ ಮೇಲೆ ದೂರವಾಣಿ ಕರೆಗಳನ್ನು ನಮೂದಿಸಲಾಗಿದ್ದು, ಸಂಬಂಧಿಕರಿಗೆ ಕರೆ ಮಾಡಿ ಸ್ವತಃ ಸಂತೋಷ್ ಲಾಡ್ ಅವರೇ ತಿಳಿಸುತ್ತಿದ್ದಾರೆ. “ಮೃ*ತದೇಹಗಳನ್ನು ಕರ್ನಾಟಕಕ್ಕೆ ತರಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುವುದು. ತೊಂದರೆಗೊಳಗಾದವರಿಗೆ ಅಗತ್ಯ ನೆರವನ್ನು ಮಾಡಲಾಗುವುದು. ನಮ್ಮ ಸರ್ಕಾರ ಏಲ್ಲಾ ರೀತಿಯಲ್ಲಿ ಸಹಾಯ ಮಾಡಲಿದೆ”…
Read More » -
ಶಾಸಕ ಮಿತ್ರರಿಗೆ ಆತಿಥ್ಯ ಮಾಡೋದ್ರಲ್ಲಿ ನಮ್ಮ ಶಾಸಕರು ಬ್ಯೂಸಿ ಆಗಿದ್ದಾರೆ. ನಿಮಗೆ ನಾಚಿಕೆ ಆಗಬೇಕು ಎಂದು ಶ್ರೀಗಳು ವಾಗ್ದಾಳಿ.
2A ಮೀಸಲಾಗಿಗೆ ಆಗ್ರಹಿಸಿ ಪಂಚಮಸಾಲಿ ಶ್ರೀಹೋರಾಟಕ್ಕೆ ಕರೆ. ಡಿಸೆಂಬರ್ 10ರಂದು ಬೆಳಗಾವಿ ನಗರಕ್ಕೆ ಟ್ರ್ಯಾಕ್ಟರ್, ಕ್ರೂಸರ್ ನಿಷೇಧ. ಬೆಳಗಾವಿ ಜಿಲ್ಲಾಧಿಕಾರಿ ನಿಷೇಧ ಹೇರಿ ಆದೇಶ ಹಿನ್ನೆಲೆ. ಬೆಳಗಾವಿಯಲ್ಲಿ ಕೂಲಸಂಗಮ ಪಂಚಮಸಾಲಿ ಶ್ರೀ ತುರ್ತು ಸುದ್ದಿಗೋಷ್ಠಿ. ನಮ್ಮ ಹೋರಾಟಕ್ಕೆ ಎಲ್ಲಾ ಸರ್ಕಾರಗಳು ಬೆಂಬಲ ಕೊಟ್ಟಿದ್ದವು. ಪಂಚಮಸಾಲಿಗಳ ನ್ಯಾಯಯುತ ಹೋರಾಟ ಎಲ್ಲಿರಿಗೂ ಗೊತ್ತಿತ್ತು. ದರುಂತ ಎಂದರೆ ಸಿಎಂ ಸಿದ್ದರಾಮಯ್ಯ ಮಾತುಕತೆ ಫಲ ನೀಡಲ್ಲ. ನಮ್ಮ ಸಮಸ್ಯೆ ಬಗ್ಗೆ ಬೆಳಗಾವಿಯಲ್ಲಿ ಕೇಳುವುದು ನಮ್ಮ ಹಕ್ಕು. ಇವರೆಲ್ಲ ಹಳೇ ಮೈಸೂರು ಭಾಗದವರು. ಉತ್ತರ ಕರ್ನಾಟಕ ಜನ ಪರ…
Read More » -
ಗೋವಾಕ್ಕೆ ಬರುವ ವಿದೇಶಿ ಪ್ರವಾಸಿಗರ ಸಂಖ್ಯೆಯಲ್ಲಿ ಭಾರೀ ಇಳಿಕೆ!
ಎಲ್ಲರ ಕನಸಿನ ಪ್ರವಾಸ ಅಂದ್ರೆ ಅದು ಗೋವಾ. ಬೀಚ್, ಅಲ್ಲಿ ಸಿಗೋ ಅಗ್ಗದ ಮದ್ಯ, ಪ್ರಕೃತಿ ಸೌಂದರ್ಯ, ಪ್ರಾಚೀನ ಕೋಟೆಗಳವರೆಗೆ ಎಲ್ಲವೂ ಇಲ್ಲಿ ಬರೋ ಪ್ರವಾಸಿಗರಿಗೆ ಅಚ್ಚಮೆಚ್ಚು. ರಜೆ ಸಿಕ್ರೆ ಇಲ್ಲಾ ಫ್ಯಾಮಿಲಿ ಜೊತೆಗೆ ಟ್ರಿಪ್ ಮಾಡಿದರೆ ತಲೆಗೆ ಬರೋ ಮೊದಲ ಹೆಸರೇ ಗೋವಾ. ವಿದೇಶಗಳಿಂದಲೂ ಅತಿ ಹೆಚ್ಚು ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಾರೆ. ಆದರೆ ಈ ಕ್ರೇಜ್ ಎಲ್ಲಾ ಕೋವಿಡ್ ಮುಗಿದ ಮೇಲೆ ಕಮ್ಮಿ ಆದಂತಿದೆ. ಜನಜಂಗುಳಿಯಿಂದ ಇದ್ದ ಗೋವಾ ಖಾಲಿ ಖಾಲಿ ಆಗಿದೆಯಂತೆ. ವಿದೇಶಿಗರ ಬರುವಿಕೆ ತೀರಾ ಕಡಿಮೆಯಾಗಿದೆ. ಗೋವಾದಲ್ಲಿ ವಿದೇಶಿ ಪ್ರವಾಸಿಗರ…
Read More » -
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ; ಜಿಲ್ಲಾ ಮಟ್ಟದ ಸಮನ್ವಯ/ಪ್ರಗತಿ ಪರಿಶೀಲನಾ ಸಭೆ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ; ಜಿಲ್ಲಾ ಮಟ್ಟದ ಸಮನ್ವಯ/ಪ್ರಗತಿ ಪರಿಶೀಲನಾ ಸಭೆ ಮಹಿಳೆಯರ ಮೇಲಿನ ದೌರ್ಜನ್ಯತಡೆಗಟ್ಟಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ : ಮಹಿಳೆಯರ ಸುರಕ್ಷತೆ-ಸಬಲೀಕರಣಕ್ಕೆ ವಿಶೇಷ ಗಮನ ನೀಡಬೇಕು. ಮಹಿಳಾ ಸುರಕ್ಷತಾ ಕ್ರಮಗಳನ್ನು ಕೈಗೊಂಡು, ಸಹಾಯವಾಣಿ, ಬಾಲ್ಯ ವಿವಾಹ, ಮತ್ತು ಪೋಕ್ಸೋ ಕಾಯ್ದೆಯ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು. ಮಹಿಳೆಯರ ಮೇಲಾಗುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಚೇರಿ ಸಭಾಂಗಣದಲ್ಲಿ ಬುಧವಾರ…
Read More » -
ಮನೆಗಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಬೆಳಗಾವಿ ಎಪಿಎಂಸಿ ಪೊಲೀಸರು
ಮನೆಗಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಬೆಳಗಾವಿ ಎಪಿಎಂಸಿ ಪೊಲೀಸರು ಬಂಧಿಸಿ ಆತನಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡ ಘಟನೆ ನಡೆದಿದೆ ವೈಭವ ನಗರದ ವಿವಿಧ ಮನೆಗಳ್ಳತನ ಮಾಡಿದ್ದ ಮಸ್ತಾನ್ ಅಲಿ ಶೇಖ್ ಎಂಬ ಆರೋಪಿಯನ್ನು ಬಂಧಿಸಿರುವ ಎಪಿಎಂಸಿ ಪೊಲೀಸರು ಆತನಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಂಡು ಚಿನ್ನಾಭರಣ ಕಳೆದುಕೊಂಡು ದೂರು ನೀಡಿದ ಶಿವಪ್ಪ ಛತ್ರಪ್ಪ ಪೂಜಾರಿ ಗ ಹಸ್ತಾಂತರ ಪ್ರಕ್ರಿಯೆ ನಡೆಸಲಿದ್ದಾರೆ. ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಎಸಿಪಿ ಸಂತೋಷ ಸತ್ ನಾಯಕ ಮಾರ್ಗದರ್ಶನದಲ್ಲಿ ಎಪಿಎಂಸಿ ಸಿಪಿಐ ಯು.ಎಸ್.ಅವಟಿ…
Read More »