ಹಬ್ಬಳ್ಳಿ
-
ಸಿಲಿಂಡರ್ ಸ್ಫೋಟದಲ್ಲಿ ಸಾವನ್ನಪ್ಪಿದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳಿಗೆ ; ಪರಿಹಾರ ಘೋಷಿಸಿದ ಮುಖ್ಯಮಂತ್ರಿ
ಹುಬ್ಬಳ್ಳಿ: ಮಲಗಿದ್ದ ವೇಳೆ ಸಿಲಿಂಡರ್ ಸ್ಫೋಟಗೊಂಡು, ತೀವ್ರ ಗಾಯಗೊಂಡು ಮೃತಪಟ್ಟ ಇಬ್ಬರು ಅಯ್ಯಪ್ಪ ಮಾಲಾಧಾರಿಗಳಾದ ನಿಜಲಿಂಗಪ್ಪ ಮಲ್ಲಪ್ಪ ಬೇಪೂರು (58), ಸಂಜಯ್ ಪ್ರಕಾಶ್ ಸವದತ್ತಿ (17) ಮೃತ ದುರ್ದೈವಿಗಳಿಗೆ ಮುಖ್ಯಮಂತ್ರಿಗಳು ಪರಿಹಾರ ಘೋಷನೆ ಮಾಡಿದ್ದಾರೆ. ಹುಬ್ಬಳ್ಳಿಯ ಅಚ್ಚವನ ಕಾಲೋನಿಯ ಈಶ್ವರ ದೇವಾಲಯದಲ್ಲಿ ಕಳೆದ ಮೂರು ದಿನಗಳ ಹಿಂದೆ ಸಿಲಿಂಡರ್ನಿಂದ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅವಘಡ ಸಂಭವಿಸಿತ್ತು. ಘಟನೆಯಲ್ಲಿ ಒಂಬತ್ತು ಜನ ಮಾಲಾಧಾರಿಗಳು ತೀವ್ರವಾಗಿ ಗಾಯಗೊಂಡಿದ್ದರು. ಗಾಯಾಳುಗಳಿಗೆ ಕಳೆದ ಮೂರು ದಿನಗಳಿಂದ ಹುಬ್ಬಳ್ಳಿ ಕಿಮ್ಸೌಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಬ್ಬರು ಕೊನೆಯುಸಿರೆಳೆದಿದ್ದಾರೆ. ಆಸ್ಪತ್ರೆಯ…
Read More » -
ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವು!
ಹುಬ್ಬಳ್ಳಿ : ಹುಬ್ಬಳ್ಳಿಯ ಉಣಕಲ್ನ ಅಯ್ಯಪ್ಪ ದೇವಸ್ಥಾನದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಗಾಯಗೊಂಡಿದ್ದ 9 ಮಂದಿ ಅಯ್ಯಪ್ಪ ಮಾಲಾಧಾರಿಗಳ ಪೈಕಿ ಇಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಸಂಜಯ್ (58), ಅಜ್ಜಾಸ್ವಾಮಿ (18) ಮೃತಪಟ್ಟ ಮಾಲಾಧಾರಿಗಳು. ಇವರು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ನಿನ್ನೆ ಮೃತಪಟ್ಟಿದ್ದಾರೆ. ಇನ್ನುಳಿದ 7 ಮಂದಿ ಅಯ್ಯಪ್ಪ ಮಾಲಾಧಾರಿಗಳಿಗೆ ಚಿಕಿತ್ಸೆ ಮುಂದುವರಿದಿದೆ. ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಅಯ್ಯಪ್ಪ ಮಾಲಾಧಾರಿಗಳಿಗೆ ಕಿಮ್ಸ್ ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ. ಈ ನಡುವೆ, ಹೆಚ್ಚಿನ ಚಿಕಿತ್ಸೆ ಕೂಡಿಸಲು ಸಚಿವ…
Read More »