ಹುಕ್ಕೇರಿ

  • ಯುವಕರು ಮೊಬೈಲ್ ಆಟ ಬಿಟ್ಟು ದೇಶಿ ಆಟ ಆಡಬೇಕು – ಪುರಸಭೆ ಅಧ್ಯಕ್ಷ ಇಮ್ರಾನ್

    ಹುಕ್ಕೇರಿ : ಯುವಕರು ಮೊಬೈಲ್ ಆಟ ಬಿಟ್ಟು ದೇಶಿ ಆಟ ಆಡಬೇಕು – ಪುರಸಭೆ ಅಧ್ಯಕ್ಷ ಇಮ್ರಾನ್ ಹುಕ್ಕೇರಿ ನಗರದಲ್ಲಿ ಯುಥ್ ಕಾಂಗ್ರೆಸ್ ಕಮೀಟಿಯ ವತಿಯಿಂದ ರಾಹುಲ ಅಣ್ಣಾ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಗಳು ನಡೆದವು. ಕಳೆದ ಐದು ದಿನಗಳಿಂದ ಜರಗುತ್ತಿರುವ 30 ಯಾರ್ಡ ಸರ್ಕಲ್ ಓಪನ ಕ್ರಿಕೆಟ್ ಪಂದ್ಯಾವಳಿಗಳಲ್ಲಿ ಬೆಳಗಾವಿ ಜಿಲ್ಲೆಯ ವಿವಿಧ ಭಾಗಗಳಿಂದ ಕ್ರಿಕೆಟ್ ತಂಡಗಳು ಭಾಗವಹಿಸಿದವು. ಶುಕ್ರವಾರ ಸಾಯಂಕಾಲ ಜರುಗಿದ ಕೊನೆಯ ಫೈನಲ್ ಆಟದಲ್ಲಿ ಗಜಬರವಾಡಿ ತಂಡ ವಿಜಯ ಸಾಧಿಸಿ ಪುರಸಭೆ ಅದ್ಯಕ್ಷ ಇಮ್ರಾನ್ ಮೋಮಿನ ಕೊಡಮಾಡಿದ 25 ಸಾವಿರ ರೂಪಾಯಿ…

    Read More »
  • ರೈತರು ಮುಂಗಾರು ಬೆಳೆ ಬೆಳೆಯಲು ಸಿದ್ದರಾಗಿ – ಶಾಸಕ ನಿಖಿಲ್ ಕತ್ತಿ

    ಹುಕ್ಕೇರಿ : ರೈತರು ಮುಂಗಾರು ಬೆಳೆ ಬೆಳೆಯಲು ಸಿದ್ದರಾಗಿ – ಶಾಸಕ ನಿಖಿಲ್ ಕತ್ತಿ ಹುಕ್ಕೇರಿ ತಾಲೂಕಿನಲ್ಲಿ ಮಳೆ ಚನ್ನಾಗಿ ಆಗಿದ್ದರಿಂದ ರೈತರು ಜಮೀನುಗಳನ್ನು ಹದ ಮಾಡಿದ್ದರ ಹಿನ್ನಲೆಯಲ್ಲಿ ಕೃಷಿ ಇಲಾಖೆಯಿಂದ ರೈತರಿಗೆ ಬಿಜ ವಿತರಣಾ ಕಾರ್ಯಕ್ರಮ ಜರುಗಿತು. ಹುಕ್ಕೇರಿ ಕೃಷಿ ಇಲಾಖೆ ಆವರಣದಲ್ಲಿ ಜರುಗಿದಚಸರಳ ಸಮಾರಂಭದಲ್ಲಿ ಶಾಸಕ ನಿಖಿಲ್ ಕತ್ತಿ ಬೀಜಗಳಿಗೆ ಪೂಜೆ ಸಲ್ಲಿಸಿ ರೈತರಿಗೆ ಸೋಯಾಬೀನ, ಗೋವಿನ ಜೋಳ ಮತ್ತು ಹೆಸರು ಕಾಳುಗಳನ್ನು ವಿತರಣೆ ಮಾಡಿದರು. ನಂತರ ಮಾದ್ಯಮಗಳೊಂದಿಗೆ ಮಾತನಾಡುತ್ತಾ ಈ ವರ್ಷ ಮುಂಗಾರು ಮಳೆ ಅವದಿಕ್ಕಿಂತ ಮುಂಚಿತವಾಗಿ ಪ್ರಾರಂಭ ವಾಗಿದ್ದ…

    Read More »
  • ಹುಕ್ಕೇರಿ – ವೈಶಿಷ್ಟ್ಯಪೂರ್ಣವಾಗಿ ಜರುಗಿದ ಹುಕ್ಕೇರಿ ಹಿರೇಮಠದ ಗುರು ಶಾಂತೇಶ್ವರ ರಥೋತ್ಸವ.

    ಬೆಳಗಾವಿ ಜಿಲ್ಲೆಯ ಹುಕ್ಕೇರಿ ನಗರದ ಶ್ರೀ ಗುರು ಶಾಂತೇಶ್ವರ ಮಹಾಸ್ವಾಮಿಗಳ ರಥೋತ್ಸವವು ಇಂದು ವೈಶಿಷ್ಟ್ಯ ಪೂರ್ಣವಾಗಿ ಜರುಗಿತು . ಹಿರೇಮಠದಲ್ಲಿ ಬೆಳಗಿನ ಜಾವ ವಿಶೇಷ ರುದ್ರಾಭಿಷೇಕ , ವಟುಗಳಿಗೆ ಅಯ್ಯಾಚಾರ , ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳ ತೋಟ್ಟಿಲೊತ್ಸವ ಜರುಗಿತು, ಸಾಯಂಕಾಲ ಹಿರೇಮಠದಿಂದ ಶ್ರೀ ಗುರು ಶಾಂತೇಶ್ವರ ರಥೋತ್ಸವ ಆರಂಭವಾಯಿತು. ರಥೋತ್ಸವಕ್ಕೆ ವಿರಕ್ತಮಠದ ಶಿವಬಸವ ಮಹಾಸ್ವಾಮಿಗಳು ಹಾಗೂ ಯರನಾಳ ಕಾಳಿಕಾದೇವಿ ಮಠದ ಬ್ರಹ್ಮಾನಂದ ಅಜ್ಜನವರು ಚಾಲನೆ ನೀಡಿದರು. ರಥೋತ್ಸವದಲ್ಲಿ ನಗರದ ದೇವತೆಗಳ ಪಲ್ಲಕ್ಕಿ ಹಾಗೂ ನಂದಿಕೊಲುಗಳು ಭಾಗಿಯಾಗಿದ್ದು ವಿಶೇಷ ವಾಗಿತ್ತು. ಕರಡಿಮಜಲು.ಡೊಳ್ಳು ಹಾಗೂ ಮಾರಿಗುಡಿ ಉತ್ಸವ…

    Read More »
  • ಕೆನರಾ ಬ್ಯಾಂಕ್ ಶ್ರೀ ಸಾಗರ್ ರವರಿಗೆ ಬಿಳ್ಕೊಡು ಸಮಾರಂಭ .

    ಹುಕ್ಕೇರಿ ಕೆನರಾ ಬ್ಯಾಂಕ್ ಹಿರಿಯ   ಶಾಖಾ ಪ್ರಬಂಧಕ್ಕಾರಾಗಿ ಶ್ರೀ ಸಾಗರ್ ವಾನಖಡೆ ಇವರು ಹುಕ್ಕೇರಿಯಲ್ಲಿ ಸೇವೆ ಸಲ್ಲಿಸಿ ಹೆಚ್ಚಿನ ಮುಂಬಡ್ತಿ ಹುದ್ದೆಗೆ ನೇಮಕರಾಗಿರುತ್ತಾರೆ ನೆರೆ ರಾಜ್ಯದ ಮಹಾರಾಷ್ಟ್ರದ ಯಶಂತ್ ಮಾಲ್ ನಲ್ಲಿ ವ್ಯವಸ್ಥಾಪಕರಾಗಿ ( ಡಿವಿಷನಲ್ ಮ್ಯಾನೇಜರ್ ರಾಗಿ ) ನೇಮಕಗೊಂಡಿರುತ್ತಾರೆ ಆದ ಕಾರಣ ಅವರಿಗೆ ಹುಕ್ಕೇರಿಯ ಸರ್ವ ಸಮಾಜದ ಮುಖಂಡರಿಂದ ಗೌರವ ಸನ್ಮಾನ ಜರುಗಿತು ಈ ಸಂದರ್ಭದಲ್ಲಿ ಶ್ರೀ ಸಾಗರ್ ವಾನಖಡೆ ನನಗೆ ಹುಕ್ಕೇರಿಯ ಜನರೇ ಸಹಾಯ ಸಹಕಾರ ದಿಂದಾ ನನಗೆ ಹೆಚ್ಚಿನ ( ಡಿವಿಷನಲ್ ಮ್ಯಾನೇಜರ್ ರಾಗಿ)  ಹುದ್ದೆಗೆ ನನ್ನನ್ನು ಆಯ್ಕೆ…

    Read More »
  • ಮದಿಹಳ್ಳಿ ಗ್ರಾಮದಲ್ಲಿ ಕಾರ್ಮಿಕರ ದಿನಾಚರಣೆ ಆಚರಣೆ.

    ಮದಿಹಳ್ಳಿ:ಹೌದು ರಾಜ್ಯಾದ್ಯಂತ ಇಂದು ಎಪ್ರಿಲ್ 1 ರಂದು ಕಾರ್ಮಿಕರ ದಿನಾಚರಣೆ ಮಾಡುತ್ತಿದ್ದು ಅದೇ ರೀತಿ ಹುಕ್ಕೇರಿ ತಾಲೂಕಿನ ಮದಿಹಳ್ಳಿ ಗ್ರಾಮದಲ್ಲಿ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಕಾರ್ಮಿಕರ ದಿನಾಚರಣೆ ಮಾಡಲಾಯಿತು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಂದ ಸಿಹಿ ಹಂಚಿಕೆ ಮಾಡಿದರು ಈ ಸಂದರ್ಭದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರು ಉಪಸಿತದಿದ್ದರು.

    Read More »
  • ಹುಕ್ಕೇರಿ : ಬಸವಣ್ಣ ನವರ ತತ್ವ ಮತ್ತು ಮಹತ್ವ ಅರಿಯಬೇಕು – ಶಾಸಕ ನಿಖಿಲ್ ಕತ್ತಿ.

    ಹುಕ್ಕೇರಿ : ಹುಕ್ಕೇರಿ ನಗರದಲ್ಲಿ ತಾಲೂಕಾ ಆಡಳಿತ ಮತ್ತು ವಿವಿಧ ಸಂಘ ಸಂಸ್ಥೆಗಳು ಹಮ್ಮಿಕೊಂಡ ವಿಶ್ವ ಜ್ಯೋತಿ ಬಸವಣ್ಣನವರ ಜಯಂತಿ ಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಪಟ್ಟಣದ ಅಡವಿ ಸಿದ್ದೇಶ್ವರ ಮಠದ ಆವರಣದಲ್ಲಿ ಹಿರೇಮಠದ ಚಂದ್ರಶೇಖರ ಮಹಾಸ್ವಾಮಿಗಳು ಮತ್ತು ಅವುಜಿಕರ ಆಶ್ರಮದ ಮಂಜುನಾಥ ಮಹಾರಾಜರ ದಿವ್ಯ ಸಾನಿಧ್ಯದಲ್ಲಿ ಪುರಸಭೆ ಅದ್ಯಕ್ಷ ಇಮ್ರಾನ ಮೊಮಿನ ಬಸವೇಶ್ವರರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿದರು. ನಂತರ ಶಾಸಕ ನಿಖಿಲ್ ಕತ್ತಿ ಎತ್ತುಗಳ ಮೇರವಣೆಗೆಗೆ ಚಾಲನೆ ನೀಡಿ ಮಾದ್ಯಮಗಳೊಂದಿಗೆ ಮಾತನಾಡುತ್ತಾ ಇಂದು ಹುಕ್ಕೇರಿ ಮತಕ್ಷೆತ್ರದಲ್ಲಿ ಅದ್ದೂರಿಯಾಗಿ ಬಸವಣ್ಣನವರ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಯುವಕರು…

    Read More »
  • ನ್ಯಾಯಬೆಲೆ ಅಂಗಡಿಯಲ್ಲಿ ಬಡವರ ಅಕ್ಕಿಗೆ ಕನ್ನಾ ಹಾಕುತ್ತಿರುವ ಪಿ.ಕೆ.ಪಿ.ಎಸ್. ಹಾಗೂ ವಿ ಎಸ್ ಎಸ್ ಸಂಸ್ಥೆ.

    ಹುಕ್ಕೇರಿ:  ತಾಲೂಕಿನ ಶಿರಗಾಂವ ಗ್ರಾಮ ದಲ್ಲಿ ನ್ಯಾಯಬೆಲೆ ಅಂಗಡಿಯಲ್ಲಿ ಬಡವರ ಅಕ್ಕಿಗೆ ಕನ್ನಾ ಹಾಕುತ್ತಿರುವ ಪಿ.ಕೆ.ಪಿ.ಎಸ್. ಹಾಗೂ ವಿ ಎಸ್ ಎಸ್ ಸಂಸ್ಥೆಯ ಆಧೀನದಲ್ಲಿ. ಶಿರಗಾಂವ ಗ್ರಾಮದ ಪ್ರಾರ್ಥಮಿಕ ಕೃಷಿ ಪತ್ತಿನ ಸೊಸೈಟಿ ಹಾಗೂ ವಿ ಎಸ್ ಎಸ್ ಸಂಸ್ಥೆಯ ಆಧೀನದಲ್ಲಿ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಚೀಟಿದಾರರಿಗೆ ಪಡಿತರ ವಿತರಣೆ ಮಾಡುವ ಸಂದರ್ಭದಲ್ಲಿ ತೂಕದಲ್ಲಿ ಮೋಸ ಮಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ ಬಡ ಕುಟುಂಬಗಳ ಪಡಿತರಕ್ಕೆ ಕನ್ನ ಹಾಕುತ್ತಿರುವ ಈ ನ್ಯಾಯಬೆಲೆ ಅಂಗಡಿ ಪಿ. ಕೆ. ಪಿ. ಎಸ್.ಹಾಗೂ ವಿ ಎಸ್ ಎಸ್ ಸಂಸ್ಥೆಯ…

    Read More »
  • ಹುಕ್ಕೇರಿ ತಹಶೀಲ್ದಾರ ಮಂಜುಳಾ ನಾಯಕ ಅಂದಾ ದರ್ಬಾರ್.. ಸರ್ವಾಧಿಕಾರಿ ಧೋರಣೆಗೆ ಸಾರ್ವಜನಿಕ ಆಕ್ರೋಶ.

    ಹುಕ್ಕೇರಿ: ರಾಜ್ಯದಲ್ಲಿ ಆರ್ಡರ್ ಲೀ ಪದ್ದತಿ ಇನ್ನೂ ಜೀವಂತವಾಗಿದ್ದು ಇದಕ್ಕೆ ಸಾಕ್ಷಿ ಎನ್ನುವಂತೆ ಕಚೇರಿಯ ಸಿಬ್ಬಂದಿಯಿಂದ ಹುಕ್ಕೇರಿ ತಹಶೀಲ್ದಾರ ಮನೆ ಕೆಲಸ‌ ಮಾಡಿಸಿಕೊಳ್ಳುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿಯ ತಹಶೀಲ್ದಾರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಮಂಜುಳಾ ನಾಯಕ ಅವರ ಸರ್ವಾಧಿಕಾರಿ ಧೋರಣೆ ಕಚೇರಿಯ ಸಿಬ್ಬಂದಿಗಳು ಮನೆಗೆಲಸ ಮಾಡುವಂತಾಗಿದೆ. ಹುಕ್ಕೇರಿ ತಹಶೀಲ್ದಾರ ಕಚೇರಿಯ ಇಬ್ಬರು ಸರಕಾರಿ ಮಹಿಳಾ ಸಿಪಾಯಿಗಳನ್ನ ಮನೆಗೆಲಸಕ್ಕೆ ತಹಶೀಲ್ದಾರ ಬಳಿಸಿಕೊಳ್ಳುತ್ತಿದ್ದಾರೆ. ಸಿಬ್ಬಂದಿಗಳನ್ನ ತಹಶೀಲ್ದಾರ ಕ್ವಾಟರ್ಸ್‌ಗೆ ಕರೆಸೆಕೊಂಡು ಬಟ್ಟೆ ತೊಳೆಯುವುದು, ಮನೆ ಕ್ಲೀನ್ ಮಾಡ್ಸೋ ಕೆಲಸವನ್ನ ತಹಶೀಲ್ದಾರ ಮಂಜುಳಾ ನಾಯಕ ಅವರು ಮಾಡುತ್ತಿದ್ದಾರೆ. ಸಿಬ್ಬಂದಿಗಳು ಮನೆ…

    Read More »
  • ತ್ವರೀತವಾಗಿ ಪ್ರಕರಣಗಳನ್ನು ವಿಲೇವಾರಿ ಮಾಡಲಾಗುವದು – ನೂತನ ನ್ಯಾಯಾಧೀಶ ಗುರು ಪ್ರಸಾದ.

    ಹುಕ್ಕೇರಿ :  ಹುಕ್ಕೇರಿ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ತ್ವರೀತವಾಗಿ ವಿಲೆವಾರಿ ಮಾಡಲಾಗುವದು ಎಂದು ನೂತನ ಕಿರಿಯ ನ್ಯಾಯಾಧೀಶ ಗುರು ಪ್ರಸಾದ ಹೇಳಿದರು.ಅವರು ಇಂದು ಹುಕ್ಕೇರಿ ಕಾನೂನು ಸೇವಾ ಸಮಿತಿ ಮತ್ತು ನ್ಯಾಯವಾದಿಗಳ ಸಂಘದ ವತಿಯಿಂದ ಅಯೋಜಿಸಿದ ನೂತನ ನ್ಯಾಯಾಧೀಶ ಗುರು ಪ್ರಸಾದ ರವರಿಗೆ ಸ್ವಾಗತ ಹಾಗೂ ನಿರ್ಗಮಿತ ಪ್ರಭಾರಿ ನ್ಯಾಯಾಧೀಶ ನೇಮಚಂದ್ರ ರವರಿಗೆ ಬಿಳ್ಕೋಡುಗೆ ಸಮಾರಂಭದಲ್ಲಿ ಅಭಿಪ್ರಾಯ ವ್ಯಕ್ತ ಪಡಿಸಿದರು.ಹಿರಿಯ ನ್ಯಾಯವಾದಿಗಳಾದ ಪಿ ಆರ್ ಚೌಗಲಾ, ಪಾಸಪ್ಪಗೋಳ, ಎಮ್ ಎಮ್ ಪಾಟೀಲ, ಬಿ ಆರ್ ಚಂದರಗಿ ,ದಡ್ಡಿಮನಿ ಮೊದಲಾದವರು ನೂತನ ನ್ಯಾಯಾಧೀಶರಿಗೆ ಮತ್ತು…

    Read More »
  • ಪಕ್ಕದ ಮನೆಯವರ ಜಾಗದಲ್ಲಿ ಆಟವಾಡಿದ್ದಕ್ಕೆ ಬಾಲಕಿ ಸೇರಿ ಕುಟುಂಬಸ್ಥರ ಮೇಲೆ ಹಲ್ಲೆ

    ಹುಕ್ಕೇರಿ: ಪಕ್ಕದ ಮನೆಯವರ ಜಾಗದಲ್ಲಿ ಆಟವಾಡಿದ್ದಕ್ಕೆ ಬಾಲಕಿ ಸೇರಿ ಕುಟುಂಬಸ್ಥರ ಮೇಲೆ ಹಲ್ಲೆ.ಹುಕ್ಕೇರಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಘಟನೆ. ಗಾಯತ್ರಿ ನಾಯಕ್(12) ಬಾಲಕಿ ಮೇಲೆ ಕಲ್ಲಿನಿಂದ ಹೊಡೆದು ಹಲ್ಲೆ. ಮಗಳ ಮೇಲಿನ ಹಲ್ಲೆ ಪ್ರಶ್ನಿಸಿದ್ದಕ್ಕೆ ಮನೆ ಯಜಮಾನ ಮಾರುತಿ ನಾಯಕ್, ಪರಸಪ್ಪ ನಾಯಕ್ ಮೇಲೆಯೂ ಕಲ್ಲಿನಿಂದ ಹಲ್ಲೆ‌. ತಲೆ ಹಾಗೂ ಕಣ್ಣು ಮುಖಕ್ಕೆ ಗಂಭೀರವಾಗಿ ಗಾಯ. ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಗಾಯಾಳುವಿಗೆ ಚಿಕಿತ್ಸೆ.ಮಹಾಂತೇಶ್ ಪೂಜಾರಿ ಮತ್ತು ಕುಟುಂಬಸ್ಥರಿಂದ ಹಲ್ಲೆ ಆರೋಪ.ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ.

    Read More »
Back to top button