athani
-
ಶಾಸಕ ಲಕ್ಷ್ಮಣ ಸವದಿ, ಪುತ್ರ ಚಿದಾನಂದ ಸವದಿ ಸೇರಿ 8 ಜನರ ಮೇಲೆ ಕೇಸ್ ದಾಖಲು
ಶಾಸಕ ಲಕ್ಷ್ಮಣ ಸವದಿ, ಪುತ್ರ ಚಿದಾನಂದ ಸವದಿ ಸೇರಿ 8 ಜನರ ಮೇಲೆ ಕೇಸ್ ದಾಖಲು ಡಿಸಿಸಿ ಬ್ಯಾಂಕ್ ನೌಕರರ ಯೂನಿಯನ್ ಅಧ್ಯಕ್ಷ ಕರೆಣ್ಣವರ್ ಮೇಲೆ ಹಲ್ಲೆ ಪ್ರಕರಣ ಕಾಂಗ್ರೆಸ್ ಶಾಸಕ, ಪುತ್ರನ ಮೇಲೆ ಕೇಸ್ ದಾಖಲು, ಶಾಸಕ ಲಕ್ಷ್ಮಣ ಸವದಿ, ಪುತ್ರ ಚಿದಾನಂದ ಸವದಿ ಸೇರಿ 8 ಜನ ಅಪರಿಚಿತರ ಮೇಲೆ ಕೇಸ್ ದಾಖಲು ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಅಥಣಿ ಪೊಲೀಸರಿಗೆ ದೂರು ಕೊಟ್ಟ ಕರೆಣ್ಣವರ್ ದೂರಿನಲ್ಲಿ ಮನೆಗೆ ಕರೆಸಿ ಅವಾಚ್ಯಶಬ್ಧಗಳಿಂದ ನಿಂದಿಸಿ ಹಲ್ಲೆ ಶಾಸಕ ಲಕ್ಷ್ಮಣ ಸವದಿ ಕಪಾಳಕ್ಕೆ ಹೊಡೆದಿದ್ದಾರೆ ಪುತ್ರ…
Read More » -
ಕಾಗವಾಡ ತಾಲೂಕಿನ ಕೂಸಿನ ಮನೆಗಳುವ ರಾಜ್ಯಕ್ಕೆ ಮಾದರಿಯಾಗಲಿ: ಜಿ ಎಸ್. ಮಠದ
ಅಥಣಿ: ಆರೈಕೆದಾರರು ಸಮಗ್ರ ತರಬೇತಿ ಪಡೆದುಕೊಂಡು ಕಾಗವಾಡ, ಅಥಣಿ ತಾಲೂಕಿನ ಕೂಸಿನ ಮನೆಗಳನ್ನು ರಾಜ್ಯದಲ್ಲಿ ಮಾದರಿಯಾಗಿಸಬೇಕು ಎಂದು ಸಹಾಯಕ ನಿರ್ದೇಶಕ ಜಿ.ಎಸ್.ಮಠದ ಹೇಳಿದರು. ಇಲ್ಲಿನ ಸಾಮರ್ಥ್ಯ ಸೌಧದಲ್ಲಿ ಮಂಗಳವಾರ ಅಥಣಿ, ಕಾಗವಾಡ ತಾಲೂಕಿನ ಎರಡನೇ ಹಂತದ ತರಬೇತಿಗೆ ಚಾಲನೆ ನೀಡಿ ಮಾತನಾಡಿದರು. ಶಿಶು ಅಭಿವೃದ್ದಿ ಯೋಜನಾ ಅಧಿಕಾರಿ ರೇಣುಕಾ ಹೊಸಮನಿ ಮಾತನಾಡಿ, ಈಗಾಗಲೇ ನಾಲ್ಕು ಜನ ಆರೈಕೆದಾರರಿಗೆ ತರಬೇತಿ ನೀಡಲಾಗಿದೆ. ಇನ್ನುಳಿದ ನಾಲ್ವರಿಗೆ ಈಗ ತರಬೇತಿ ಪ್ರಾರಂಭಿಸಲಾಗಿದೆ. ತರಬೇತಿ ಪಡೆದುಕೊಂಡು ಪ್ರವೇಶ ಪಡೆದಿರುವ ಮಕ್ಕಳ ಆರೈಕೆಯನ್ನು ಜವಾಬ್ದಾರಿಯಿಂದ ಮಾಡಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ…
Read More »