Uncategorized

  • ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ….ಧಾರವಾಡದಲ್ಲಿ ಬೀದಿಗೆ ಇಳುದು ಬಿಜೆಪಿ ಆಕ್ರೋಶ.

    ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ….ಧಾರವಾಡದಲ್ಲಿ ಬೀದಿಗೆ ಇಳುದು ಬಿಜೆಪಿ ಆಕ್ರೋಶ. ಬೆಂಗಳೂರಿನಲ್ಲಿ ಆರ್‌ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಪ್ರಕರಣದ ನೈತಿಕ ಹೊಣೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಹೊತ್ತು, ಕೂಡಲೇ ಸಿಎಂ ಹಾಗೂ ಡಿಸಿಎಂ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿ ಧಾರವಾಡದ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು.  ಧಾರವಾಡದ ಜ್ಯುಬಿಲಿ ವೃತ್ತವನ್ನು ಬಂದ್ ಮಾಡಿದ ಬಿಜೆಪಿ ಕಾರ್ಯಕರ್ತರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು ಆಕ್ರೋಶ ವ್ಯಕ್ತಪಡಿಸಿದರು. ಆರ್‌ಸಿಬಿ ಕಪ್ ಗೆದ್ದ ಕ್ರೆಡಿಟ್ ತಾನು ಪಡೆದುಕೊಳ್ಳುವ ಭರದಲ್ಲಿ ರಾಜ್ಯ ಸರ್ಕಾರ…

    Read More »
  • ಹೆಲಿಕಾಪ್ಟರ್ ದುರಂತ; ಈರಣ್ಣ ಕಡಾಡಿ ಸೇರಿದಂತೆ ದೇಶದ ಎಂಟು ಸಂಸದರು, ಅವರ ಕುಟುಂಬಸ್ಥರು ಜಸ್ಟ್ ಮಿಸ್

    ಹೆಲಿಕಾಪ್ಟರ್ ದುರಂತದಿಂದ ಬೆಳಗಾವಿಯ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಸೇರಿದಂತೆ ದೇಶದ ಎಂಟು ಸಂಸದರು, ಅವರ ಕುಟುಂಬಸ್ಥರು ಜಸ್ಟ್ ಮಿಸ್ ಆಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಉತ್ತರಾಖಂಡದ ಕೇದಾರನಾಥ ಬಳಿ ನಿನ್ನೆ ಬೆಳಗ್ಗೆ ಹೆಲಿಕಾಪ್ಟರ್ ದುರಂತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಪೈಲೆಟ್ ಸೇರಿ ಏಳು ಯಾತ್ರಾರ್ಥಿಗಳು ಜೀವ ಕಳೆದುಕೊಂಡಿದ್ದಾರೆ. ಸಂಸದರು ಮೊದಲ ಬ್ಯಾಚ್‌ನಲ್ಲಿ ಹೋಗುವ ಹೆಲಿಕಾಪ್ಟರ್ ಮೂಲಕ ಕೇದಾರನಾಥ್‌ಗೆ ತೆರಳಬೇಕಿತ್ತು.. ಡೆಹ್ರಾಡೂನ್‌ನಿಂದ ಕೆದಾರನಾಥಗೆ ತೆರಳಲು ಎಂಟು ಸಂಸದರಿಗೆ ನಿನ್ನೆ ಬೆಳಗ್ಗೆ 6 ಗಂಟೆಗೆ ಶೆಡ್ಯೂಲ್ ಫಿಕ್ಸ್ ಆಗಿತ್ತು. ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರ…

    Read More »
  • ಪ್ರೀತಿಸಿ ಮದುವೆಯಾದ ನನ್ನ ಹೆಂಡತಿ ಜೊತೆ ಬದುಕಲು ಬಿಡುತ್ತಿಲ್ಲ ಗಂಡನ ಅಳಲು

    ಪ್ರೀತಿಸಿ ಮದುವೆಯಾದ ನನ್ನ ಹೆಂಡತಿ ಜೊತೆ ಬದುಕಲು ಬಿಡುತ್ತಿಲ್ಲ ಗಂಡನ ಅಳಲು ಹುಬ್ಬಳ್ಳಿಯಲ್ಲಿ ಯುವಕನೊಬ್ಬ ಪ್ರೀತಿಸಿ ಮದುವೆಯಾದ ಹೆಂಡತಿ ಜೊತೆ ಹೆಂಡತಿ ಮನೆಯವರು ಬಿಡುತ್ತಿಲ್ಲ ಎಂದು ನಿರಂಜನ್ ಎಂಬ ಯುವಕನ ತನ್ನ ಅಳಲನ್ನು ತೋಡಿಕೊಂಡಿದ್ದಾನೆ. ಮಾದ್ಯಮ ಮುಂದೆ ಮಾತನಾಡಿದ ಗಂಡ ನಿರಂಜನ. ನನ್ನ ಹೆಂಡತಿಯನ್ನು ಪ್ರೀತಿಸಿ ಮದುವೆಯಾಗಿದ್ದ. ನನ್ನ ಹೆಂಡತಿ ತಾಯಿಗೆ ಆರೋಗ್ಯ ಸರಿಯಿಲ್ಲ ಎಂದು ಮೊದಲು ಕರೆದುಕೊಂಡು ಹೋಗಿದ್ದರು. ಆದರೆ ನನ್ನ ಹೆಂಡತಿ ಮರಳಿ ಬಂದಿರಲ್ಲಿಲ್ಲ. ಕಳೆದ ಎರಡು ದಿನಗಳ ಹಿಂದೆ ನನ್ನ ಮನೆಗೆ ನನ್ನ ಹೆಂಡತಿ ಬಂದಾಗ ಅವರು ತವರು ಮನೆಯವರು…

    Read More »
  • ಪರಿಸರ ಶುಚಿತ್ವ ಪ್ರತಿಯೊಬ್ಬರ ಧ್ಯೇಯವಾಗಿರಲಿ; ಜಿ.ಎಸ್. ಪಾಟೀಲ ಕಾರ್ಯಸಿದ್ದಿ ಆಂಜನೇಯ ದೇವಸ್ಥಾನದಲ್ಲಿ ಸನ್ಮಾನ

    ನೀರು, ಗಾಳಿ, ಭೂಮಿ, ಗುಡ್ಡ, ಬೆಟ್ಟಗಳು, ವನ್ಯಜೀವಿಗಳು ಪರಿಸರದ ಸಂರಕ್ಷಕಗಳು. ಅವುಗಳ ಶುಚಿತ್ವ ನಮ್ಮೆಲ್ಲರ ಆದ್ಯ ಕರ್ತವ್ಯ. ಎಲ್ಲೆಂದರಲ್ಲಿ ಕಸ,ಕಡ್ಡಿಗಳನ್ನು ಎಸೆಯುವದು, ಮಲಿನತೆಗೊಳಿಸಿ ಪರಿಸರಕ್ಕೆ ಧಕ್ಕೆ ಮಾಡುವದು ಅನಾಗರಿಕತನದ ಅನಾವರಣ ಎಂದು ಪರಿಸರ ಪ್ರೇಮಿ, ಬೆಳಗಾವಿ ನಿವೃತ್ತ ಕಾರ್ಯನಿರ್ವಾಹಕ ಅಭಿಯಂತರರಾದ ಜಿ ಎಸ್ ಪಾಟೀಲ ಹೇಳಿದರು. ಧರ್ಮ ಪತ್ನಿ ನಿತ್ಯಮಂಗಲ ರೊಂದಿಗೆ ಆಗಮಿಸಿದ್ದ ಅವರು ಶನಿವಾರ ಬೆಳಗಾವಿ ರಾಮತೀರ್ಥ ನಗರದ ಶ್ರೀ ಕಾರ್ಯಸಿದ್ದಿ ಆಂಜನೇಯಸ್ವಾಮಿ ದೇವಸ್ಥಾನದ ಸನ್ನಿಧಿಗೆ ಆರತಿ ಪೂಜೆ ಸಲ್ಲಿಸಿ ಟ್ರಸ್ಟ್ ಕಮೀಟಿಯ ವತಿಯಿಂದ ಸನ್ಮಾನ ಪಡೆದು ಮಾತನಾಡಿದರು. ಪ್ರತಿಯೊಬ್ಬರೂ ಒಂದೊಂದು ಗಿಡ…

    Read More »
  • ಬೆಳಗಾವಿ ಪೊಲೀಸರ ಯಶಸ್ವಿ ಕಾರ್ಯಾಚರಣೆ ವಿವಿಧ 5 ಪ್ರಕರಣಗಳಲ್ಲಿ ಒಟ್ಟು 15 ಜನರ ಬಂಧನ

    ಬೆಳಗಾವಿಯ ವಿವಿಧ 5 ಪ್ರಕರಣಗಳಲ್ಲಿ ಒಟ್ಟು 15 ಜನರನ್ನು ಬಂಧಿಸಿದ ಪೊಲೀಸರು ಒಟ್ಟು 34,250 ರೂಪಾಯಿ ಮೌಲ್ಯದ 694 ಗ್ರಾಂ ಗಾಂಜಾ, ಒಂದು ಕಾರ್, ಒಂದು ಬೈಕ್ ಮತ್ತು 5 ಮೊಬೈಲ್’ಗಳನ್ನು ಜಪ್ತಿ ಮಾಡಿದ್ದಾರೆ. ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಬ್ಬರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಳಗಾವಿ ನಗರದ ಶೌರ್ಯ ಸರ್ಕಲ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಅಂಬೇವಾಡಿಯ ಕಿರಣ ಆಡವ ಮತ್ತು ಶಿನೋಳಿಯ ರಾಹುಲ್ ಎಂಬಾತನನ್ನು ಸಿಇಎನ್ ಎಸಿಪಿ ಜೆ ರಘು ನೇತೃತ್ವದ ಪೊಲೀಸರ ತಂಡ ಬಂಧಿಸಿ ಒಟ್ಟು 2 ಸಾವಿರ…

    Read More »
  • ಆಪರೇಷನ್ ಸಿಂಧೂರದಲ್ಲಿ ಭಾಗಿಯಾಗಿ ಬಲಗೈ ಕಳೆದುಕೊಂಡಿದ್ದ ಯೋಧನ ನಿವೃತ್ತಿ ಗೋಕಾಕ ತಾಲೂಕಿನಲ್ಲಿ ಯೋಧನಿಗೆ ಅದ್ಧೂರಿ ಸನ್ಮಾನ

    ಆಪರೇಷನ್ ಸಿಂಧೂರದಲ್ಲಿ ಭಾಗಿಯಾಗಿ ಬಲಗೈ ಕಳೆದುಕೊಂಡಿದ್ದ ಯೋಧನ ನಿವೃತ್ತಿ ಗೋಕಾಕ ತಾಲೂಕಿನಲ್ಲಿ ಯೋಧನಿಗೆ ಅದ್ಧೂರಿ ಸನ್ಮಾನ ಪಾಕಿಸ್ತಾನದ ವಿರುದ್ಧ ಭಾರತೀಯ ಸೇನೆಯೂ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ಭಾಗಿಯಾಗಿ ಬಲಗೈ ಕಳೆದುಕೊಂಡು ಇಂದು ನಿವೃತ್ತಿ ಹೊಂದಿ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿಗೆ ಮರಳಿದ ಯೋಧನನ್ನು ಗ್ರಾಮಸ್ಥರು ಅದ್ಧೂರಿಯಾಗಿ ಸ್ವಾಗತಿಸಿದರು. ಇತ್ತಿಚೆಗೆ ಪಾಕಿಸ್ತಾನದ ವಿರುದ್ಧ ಭಾರತೀಯ ಸೇನೆಯೂ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ಭಾಗಿಯಾಗಿ ಬಲಗೈ ಕಳೆದುಕೊಂಡು ಇಂದು ನಿವೃತ್ತಿ ಹೊಂದಿ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಬೆನಚನಮರಡಿ ಗ್ರಾಮದ ಯೋಧ ಈರಣ್ಣ ಜನಕಟ್ಟಿ ಅವರನ್ನು…

    Read More »
  • ಕಾಗವಾಡ ತಾಲೂಕಿನ ಉಗಾರ ಲಯನ್ಸ್ ಕ್ಲಬ ಅಧ್ಯಕ್ಷರಾಗಿ ಡಾಕ್ಟರ ಎನ.ಎಚ. ಸಾಬಡೆ ಆಯ್ಕೆ. ಸ್ಥಳ. ಕಾಗವಾಡ.

    ಕಾಗವಾಡ ತಾಲೂಕಿನ ಉಗಾರ ಲಯನ್ಸ್ ಕ್ಲಬ ಅಧ್ಯಕ್ಷರಾಗಿ ಡಾಕ್ಟರ ಎನ.ಎಚ. ಸಾಬಡೆ ಆಯ್ಕೆ. ಸ್ಥಳ. ಕಾಗವಾಡ ——————————– ಕಾಗವಾಡ ತಾಲೂಕಿನ ಉಗಾರ ಲೈನ್ಸ್ ಕ್ಲಬ್ಬಿನ ಸನ 2025-26 ವರ್ಷದ ಅವಧಿಗೆ ಡಾಕ್ಟರ ಎನ. ಎಚ. ಸಾವಡೆ ಇವರನ್ನು ಆಯ್ಕೆ ಮಾಡಿ ಅವರ ನೇತೃತ್ವದಲ್ಲಿ ಆಡಳಿತ ಮಂಡಳಿಯ ಸದಸ್ಯರನ್ನು ಬೆಳಗಾವಿ ಜಿಲ್ಲಾ ಲೈನ್ಸ್ ಗವರ್ನರ ಶ್ರೀಮತಿ ಮೋನಿಕಾ ಸಾವಂತ ಇವರ ನೇತೃತ್ವದಲ್ಲಿ ಆಯ್ಕೆ ಪ್ರಕ್ರಿಯೆ ನೆರವೇರಿಸಿದರು. ಶನಿವಾರ ಸಂಜೆ ಉಗಾರದ ಶತಾಯುಷಿ ಅಲಗೌಡ ಕಾಗೆ ಸಂಸ್ಕೃತಿಕ ಭವನದಲ್ಲಿ ಬೆಳಗಾವಿ ಜಿಲ್ಲೆಯ ಲೈನ್ಸ್ ಗವರ್ನರ ಮೋನಿಕಾ ಸಾವಂತ…

    Read More »
  • ಹಂತ ಹಂತವಾಗಿ ಅಭಿವೃದ್ಧಿಯತ್ತ ಬೆಳಗಾವಿ ಗ್ರಾಮೀಣ ಕ್ಷೇತ್ರ : ಚನ್ನರಾಜ ಹಟ್ಟಿಹೊಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಉದ್ಘಾಟನೆ

    ಹಿರೆಬಾಗೇವಾಡಿ (ಬೆಳಗಾವಿ) : ಬೆಳಗಾವಿ ಗ್ರಾಮೀಣ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಬೇಕು, ಕ್ಷೇತ್ರದಲ್ಲಿ ಎಲ್ಲ ರೀತಿಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು, ಶೈಕ್ಷಣಿಕ ವ್ಯವಸ್ಥೆಯನ್ನು ಮೇಲ್ದರ್ಜೆಗೇರಿಸಬೇಕು ಎನ್ನುವ ಸಂಕಲ್ಪ ಮತ್ತು ಭರವಸೆಯನ್ನು ಈಡೇರಿಸುವ ದಿಸೆಯಲ್ಲಿ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ದಿಸೆಯಲ್ಲಿ ಇಂದು ಮೊರಾರ್ಜಿ ದೇಸಾಯಿ ವಸತಿ ಶಾಲೆ ಆರಂಭದ ಮೂಲಕ ಮತ್ತೊಂದು ಹೆಜ್ಜೆ ಇಡಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿ ಗ್ರಾಮದಲ್ಲಿ ಅಲ್ಪ ಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ಗ್ರಾಮಸ್ಥರ ಸಮ್ಮುಖದಲ್ಲಿ ಉದ್ಘಾಟಿಸಿ…

    Read More »
  • ಅಪರ ಜಿಲ್ಲಾಧಿಕಾರಿ ಚಲುಸುತ್ತಿದ್ದ ಇನ್ನೋವಾ ಕಾರು ಅಪಘಾತ.

    ಧಾರವಾಡ : ಅಪರ ಜಿಲ್ಲಾಧಿಕಾರಿ ಚಲುಸುತ್ತಿದ್ದ ಇನ್ನೋವಾ ಕಾರು ಅಪಘಾತವಾಗಿ ಅದೃಷ್ಟವಶಾತ್ ಅಪರ ಜಿಲ್ಲಾಧಿಕಾರಿಯವರು ಅವರು ಪ್ರಾಣಾಪಾಯದಿಂದ ಪಾರಾಗಿ ಅನಾಹುತವೊಂದು ತಪ್ಪಿದ ಘಟನೆ ಇಂದು ನವಲಗುಂದ ರಸ್ತೆಯ ಹೆಬಸೂರು ಗ್ರಾಮದ ಹೊರವಲಯದಲ್ಲಿ ನಡೆದಿದೆ.

    Read More »
  • ಮಹಿಳೆಯರ ಸಾಧನೆಗೆ ಪುರುಷರು ಹೆಗಲು ಕೊಡುತ್ತಿದ್ದಾರೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್.

    ಬೆಳಗಾವಿ: 50 ವರ್ಷಗಳ ಹಿಂದೆ ಮಹಿಳೆಯರನ್ನು ಪುರುಷರು ಮನೆಯಿಂದ ಹೊರಹೋಗಲು ಬಿಡುತ್ತಿರಲಿಲ್ಲ. ಆದರೆ, ಇಂದು ಮಹಿಳೆಯರ ಯಶಸ್ಸಿಗೆ ಪುರುಷರೇ ಹೆಗಲು ಕೊಡುತ್ತಿದ್ದಾರೆ. ಇಂಥ ಸಹಕಾರದಿಂದಾಗಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಉತ್ತಮ ಸಾಧನೆ ಮಾಡುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಸಭಾಂಗಣದಲ್ಲಿ ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್ ವತಿಯಿಂದ ಆಯೋಜಿಸಲಾಗಿದ್ದ ‘ ಸುವರ್ಣ ಸಾಧಕಿ’ 2025 ರ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಮಹಿಳೆಯರ ಸಾಧನೆಯನ್ನು ಗುರುತಿಸಿ ಪ್ರಶಸ್ತಿ…

    Read More »
Back to top button