Uncategorized
-
ರೈಲಿನಲ್ಲೇ ಚಾಕುವಿನಿಂದ ಇರಿದು ಹ*ತ್ಯೆ ಮಾಡಲಾಗಿದೆ…..
ರೈಲಿನಲ್ಲೇ ಚಾಕುವಿನಿಂದ ಇರಿದು ಹ*ತ್ಯೆ ಮಾಡಲಾಗಿದೆ….. Mumbai, ಮಹಾರಾಷ್ಟ್ರ 22 ವರ್ಷದ Mayank Lohar ಅವರನ್ನು ಚಲಿಸುತ್ತಿದ್ದ ಮುಂಬೈ ಲೋಕಲ್ ರೈಲಿನಲ್ಲೇ ಚಾಕುವಿನಿಂದ ಇರಿದು ಹ*ತ್ಯೆ ಮಾಡಲಾಗಿದೆ. ಮಂಗಳವಾರ ರಾತ್ರಿ ಅವರು ಚರ್ಚ್ಗೇಟ್–ನಲ್ಲಾಸೋಪಾರಾ ಫಾಸ್ಟ್ ಲೋಕಲ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಹೊರಗೆ ಭಾರೀ ಮಳೆಯಾಗುತ್ತಿತ್ತು. ಮಯಾಂಕ್ ಅವರು ಮತ್ತೊಬ್ಬ ಪ್ರಯಾಣಿಕನಾದ Roshan Suvarna ಅವರಿಗೆ ರೈಲಿನ ಬಾಗಿಲು ಮುಚ್ಚುವಂತೆ ಕೇಳಿದರು. ಈ ವಿಚಾರವಾಗಿ ಇಬ್ಬರ ನಡುವೆ ವಾಗ್ವಾದ ಆರಂಭವಾಯಿತು. ಆರೋಪದ ಪ್ರಕಾರ, ರೋಷನ್ ಸುವರ್ಣ ಅವರು ಚಾ*ಕು ತೆಗೆದು ಮಯಾಂಕ್ ಅವರ ಹೊ*ಟ್ಟೆಗೆ ಇರಿದರು. ಗಂಭೀರವಾಗಿ…
Read More » -
ಸಿಲಿಕಾನ್ ಸಿಟಿಯನ್ನೇ ಬೆಚ್ಚಿಬೀಳಿಸಿದ್ದ ಭೀಕರ ತ್ರಿವಳಿ ಕೊಲೆ (
ಸಿಲಿಕಾನ್ ಸಿಟಿಯನ್ನೇ ಬೆಚ್ಚಿಬೀಳಿಸಿದ್ದ ಕೆ. ಆರ್. ಪುರಂ ವ್ಯಾಪ್ತಿಯ ಶೀಗೇಹಳ್ಳಿಯ ಭೀಕರ ತ್ರಿವಳಿ ಕೊಲೆ (Triple Murder) ಪ್ರಕರಣದ ಪ್ರಮುಖ ಆರೋಪಿ, ಹಂತಕಿ ಮಗಳನ್ನು ಕೊನೆಗೂ ಪೊಲೀಸರು ಜಾಲಿಯಾಡಿದ್ದಾರೆ. ನಿರಂತರ ಕಾರ್ಯಾಚರಣೆ ನಡೆಸಿದ ಕೆ.ಆರ್. ಪುರಂ ಪೊಲೀಸರು, ತಲೆಮರೆಸಿಕೊಂಡಿದ್ದ ಮಗಳು ಶ್ವೇತಾಳನ್ನು ಪಾಂಡಿಚೇರಿಯಲ್ಲಿ (ಪುದುಚೇರಿ) ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧನದ ಬೆನ್ನಲ್ಲೇ ಆಕೆ ನೀಡಿರುವ ಕರಾರುವಾಕ್ ಹೇಳಿಕೆಗಳು ಮತ್ತು ತಂದೆಯ ಮರಣಪೂರ್ವ ಹೇಳಿಕೆ ಪ್ರಕರಣಕ್ಕೆ ಹೊಸ ತಿರುವು ನೀಡಿವೆ. ಏನಿದು ಭೀಕರ ಕೃತ್ಯ? ಹೆತ್ತವರನ್ನೇ ಮುಗಿಸಿದ ರಾಕ್ಷಸಿ! ಬೆಂಗಳೂರಿನ ಶೀಗೇಹಳ್ಳಿಯ ಸಾಯಿ ಗ್ರೀನ್ ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದ…
Read More » -
ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಹಿರೇಸಿಂಗನಗುತ್ತಿ ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ರೈತರೇ ಪಾಠ ಕಲಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಹಿರೇಸಿಂಗನಗುತ್ತಿ ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ರೈತರೇ ಪಾಠ ಕಲಿಸಿದ್ದಾರೆ. ಅಧಿಕಾರಿಗಳು ಕಾಲುವೆ ಸ್ವಚ್ಛಗೊಳಿಸದ ಹಿನ್ನೆಲೆಯಲ್ಲಿ, ರೈತರು ತಾವೇ ಸ್ವಯಂಪ್ರೇರಿತರಾಗಿ ಹಣ ಸಂಗ್ರಹಿಸಿ ಜೆಸಿಬಿ ಮೂಲಕ ಕಾಲುವೆಯ ಹೂಳೆತ್ತುವ ಕಾರ್ಯಕ್ಕೆ ಮುಂದಾಗಿದ್ದಾರೆ. ಇಳಕಲ್ ತಾಲೂಕಿನ ಹಿರೇಸಿಂಗನಗುತ್ತಿ ಗ್ರಾಮದ ಸಣ್ಣ ನೀರಾವರಿ ಕಾಲುವೆಯಲ್ಲಿ ಹೂಳು ತುಂಬಿಕೊಂಡಿದ್ದರಿಂದ ಜಮೀನುಗಳಿಗೆ ನೀರು ಹರಿಯದೆ ಬೆಳೆಗಳು ಒಣಗುವ ಆತಂಕ ಎದುರಾಗಿತ್ತು. ಈ ಬಗ್ಗೆ ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗದಿದ್ದಾಗ, ಆಕ್ರೋಶಗೊಂಡ ರೈತರು ಇಲಾಖೆಯ ಕೆಲಸವನ್ನು ತಾವೇ ಕೈಗೆತ್ತಿಕೊಂಡಿದ್ದಾರೆ. ಇಡೀ ಗ್ರಾಮಸ್ಥರಿಂದ…
Read More » -
ಹುಕ್ಕೇರಿ ತಾಲೂಕಿನ ರಾಜಾ ಲಖಮಗೌಡಾ ಜಲಾಶಯ ನಿರ್ವಹಣೆ ಮಾಡುವ ನೀರಾವರಿ ಇಲಾಖೆ ನಿಗಮದ ಕಛೇರಿಗೆ ಶಾಖ ಕೊಟ್ಟ ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘ.
ಹುಕ್ಕೇರಿ ತಾಲೂಕಿನ ರಾಜಾ ಲಖಮಗೌಡಾ ಜಲಾಶಯ ನಿರ್ವಹಣೆ ಮಾಡುವ ನೀರಾವರಿ ಇಲಾಖೆ ನಿಗಮದ ಕಛೇರಿಗೆ ಶಾಖ ಕೊಟ್ಟ ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘ. ಹೌದು ಕಳೆದ ನಾಲ್ಕು ವರ್ಷದಿಂದ ನೀರಾವರಿ ನಿಗಮ ವಿದ್ಯುತ್ ಬಿಲ್ ಪಾವತಿ ಮಾಡದೆ ಸುಮಾರು 1 ಕೋಟಿ 98 ಲಕ್ಷ ರೂಪಾಯಿ ಬಾಕಿ ಉಳಿಸಿದ ಹಿನ್ನೆಲೆಯಲ್ಲಿ ಇಂದು ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘದ ಅಧಿಕಾರಿಗಳು ನಿಗಮದ ಮುಖ್ಯ ಆಡಳಿತ ಕಛೇರಿ ವಿದ್ಯುತ್ ಸಂಪರ್ಕವನ್ನು ಕಟ್ ಮಾಡಿ ಬಿಸಿ ಮುಟ್ಟಿಸಿದೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಂಘದ ಅದ್ಯಕ್ಷ ಮಹಾವೀರ ನಿಲಜಗಿ…
Read More » -
ಭಕ್ತಿ ಮಾಡುವುದರಿಂದ ಚಂಚಲವಾಗಿರುವ ಮನಸ್ಸು ನಿಯಂತ್ರಣದಲ್ಲಿರುತ್ತದೆ.
ಭಕ್ತಿ ಮಾಡುವುದರಿಂದ ಚಂಚಲವಾಗಿರುವ ಮನಸ್ಸು ನಿಯಂತ್ರಣದಲ್ಲಿರುತ್ತದೆ. ಮನುಷ್ಯ ಜೀವಿಗೆ ಜ್ಞಾನ ಎನ್ನುವುದು ಒಂದು ರತ್ನವಿದ್ದಂತೆ. ಅಂತಹ ಸದ್ಗುರು ಬಸವಪ್ರಭು ಮಹಾರಾಜರು ತಮ್ಮ ಶಿಷ್ಯವೃಂದಕ್ಕೆ ಭಕ್ತಿ, ಜ್ಞಾನ ಹಾಗೂ ವೈರಾಗ್ಯ ಎಂಬ ಮೂರು ರತ್ನಗಳ ಉಪದೇಶ ನೀಡಿ, ಗುರುಭಕ್ತಿಯ ಸನ್ಮಾರ್ಗವನ್ನು ತೋರಿಸಿಕೊಟ್ಟಿದ್ದಾರೆ ಎಂದು ನೀಡಸೋಶಿಯ ಸಿದ್ದ ಸಂಸ್ಥಾನ ಮಠದ ಡಾ. ಪಂಚಮಶಿವಲಿಂಗೇಶ್ವರ ಮಹಾಸ್ವಾಮೀಜಿಯವರು ಅಭಿಪ್ರಾಯಪಟ್ಟರು. ಚಿಕ್ಕೋಡಿ ತಾಲೂಕಿನ ಮಜಲಟ್ಟಿಯ ಸದ್ಗುರು ಕಲ್ಮೇಶ್ವರ ಅಲ್ಲಮಪ್ರಭು ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಸದ್ಗುರು ಬಸವಪ್ರಭು ಮಹಾರಾಜರ ಪ್ರಥಮ ಪುಣ್ಯಸ್ಮರಣೆ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡುತ್ತಿದ್ದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಚಿಕ್ಕೋಡಿ…
Read More » -
ಬುಧವಾರದಂದು ನಗರದ ಕುಮಾರಪಾರ್ಕ್ನಲ್ಲಿರುವ ಮುಖ್ಯಮಂತ್ರಿಗಳ ಅಧಿಕೃತ ಗೃಹಕಚೇರಿ ‘ಕೃಷ್ಣಾ’ದಲ್ಲಿ ಅಧಿಕೃತವಾಗಿ ಕಾರ್ಯಾರಂಭ
ಕರ್ನಾಟಕದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬುಧವಾರದಂದು ನಗರದ ಕುಮಾರಪಾರ್ಕ್ನಲ್ಲಿರುವ ಮುಖ್ಯಮಂತ್ರಿಗಳ ಅಧಿಕೃತ ಗೃಹಕಚೇರಿ ‘ಕೃಷ್ಣಾ’ದಲ್ಲಿ ಅಧಿಕೃತವಾಗಿ ಕಾರ್ಯಾರಂಭ ಮಾಡಿದರು. ಕಚೇರಿಗೆ ಆಗಮಿಸಿದ ಮುಖ್ಯಮಂತ್ರಿಗಳು, ಮೊದಲಿಗೆ ವಿಶೇಷ ಪೂಜೆ ಹಾಗೂ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸುವ ಮೂಲಕ ಶುಭ ಮುಹೂರ್ತದಲ್ಲಿ ತಮ್ಮ ಆಡಳಿತಾತ್ಮಕ ಜವಾಬ್ದಾರಿಗಳಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪ್ರಮುಖ ಮುಖಂಡರು, ಹಿರಿಯ ಅಧಿಕಾರಿಗಳು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದು, ಸಿಎಂ ಅವರಿಗೆ ಶುಭ ಹಾರೈಸಿದರು. ಪೂಜಾ ಕಾರ್ಯಕ್ರಮಗಳ ಬಳಿಕ ಗೃಹಕಚೇರಿಯಲ್ಲಿ ಆಸೀನರಾದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ರಾಜ್ಯದ ಅಭಿವೃದ್ಧಿ ಹಾಗೂ ಸಾರ್ವಜನಿಕರ…
Read More » -
ಸಾರ್ವಜನಿಕರು ಈ ಅತ್ಯಾಧುನಿಕ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವಂತೆ ಆಧಾರ್ ಸೇವೆಗಳು
ಬೆಳಗಾವಿ ಜಿಲ್ಲೆಯ ನಾಗರಿಕರಿಗೆ ಈಗ ಆಧಾರ್ ಸೇವೆಗಳು ಮತ್ತಷ್ಟು ಸುಲಭ ಹಾಗೂ ತ್ವರಿತವಾಗಿ ಲಭ್ಯವಾಗಲಿವೆ. ನಗರದಲ್ಲಿ ನೂತನವಾಗಿ ಆರಂಭಿಸಲಾದ ಆಧಾರ್ ಸೇವಾ ಕೇಂದ್ರಕ್ಕೆ (ASK) ಜಿಲ್ಲಾಧಿಕಾರಿಗಳು ಅಧಿಕೃತವಾಗಿ ಚಾಲನೆ ನೀಡಿದ್ದಾರೆ. ಸಾರ್ವಜನಿಕರು ಈ ಅತ್ಯಾಧುನಿಕ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವಂತೆ ಕೋರಲಾಗಿದೆ. ಬೆಳಗಾವಿಯ ನೂತನ ಆಧಾರ್ ಸೇವಾ ಕೇಂದ್ರವನ್ನು (ASK) ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಮೊಹಮ್ಮದ್ ರೋಷನ್, ಐಎಎಸ್ ಅವರು, ಯುಐಡಿಎಐ (UIDAI) ಉಪ ನಿರ್ದೇಶಕಿ ಸಿರಿ ಆನಂದ್ ವಿ. ಅವರ ಗೌರವಾನ್ವಿತ ಉಪಸ್ಥಿತಿಯಲ್ಲಿ ಉದ್ಘಾಟಿಸಿದರು. ಕಾರ್ಯಕ್ರಮದ ವೇಳೆ ಸಿರಿ ಆನಂದ್ ವಿ. ಅವರು…
Read More » -
ಬೆಳಗಾವಿ ವಕೀಲರ ಸಂಘದ ಪ್ರಮುಖ ಅಭ್ಯರ್ಥಿ ಐ.ಎಮ್. ಪಾಟೀಲ್ ಅವರು ಭರ್ಜರಿ ಜಯ ಸಾಧಿಸಿದ್ದಾರೆ.
ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಬೆಳಗಾವಿ ವಕೀಲರ ಸಂಘದ ಪ್ರಮುಖ ಅಭ್ಯರ್ಥಿ ಐ.ಎಮ್. ಪಾಟೀಲ್ ಅವರು ಭರ್ಜರಿ ಜಯ ಸಾಧಿಸಿದ್ದಾರೆ. ಬೆಂಗಳೂರನ್ನು ಹೊರತುಪಡಿಸಿದರೆ ರಾಜ್ಯದಲ್ಲೇ ಎರಡನೇ ಅತಿ ದೊಡ್ಡ ವಕೀಲರ ಸಂಘ ಹೊಂದಿರುವ ಬೆಳಗಾವಿ ಜಿಲ್ಲೆಗೆ ಈ ಗೆಲುವು ಹೆಮ್ಮೆ ತಂದಿದ್ದು, ಜಿಲ್ಲೆಯ ವಕೀಲರ ಸಮೂಹದಲ್ಲಿ ಸಂತಸದ ವಾತಾವರಣ ನಿರ್ಮಾಣವಾಗಿದೆ. ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯ ಹಿರಿಯ ವಕೀಲರಾದ ಐ.ಎಮ್. ಪಾಟೀಲ್ ಅವರು 13ನೇ ಸ್ಥಾನವನ್ನು ಪಡೆದುಕೊಳ್ಳುವ ಮೂಲಕ ಭರ್ಜರಿ ಗೆಲುವು ದಾಖಲಿಸಿದ್ದಾರೆ. ರಾಜ್ಯದ ಎರಡನೇ…
Read More » -
ಸವದತ್ತಿ ತಾಲೂಕಿನ ಅಸುಂಡಿ ಗ್ರಾಮದಲ್ಲಿ ಎಂಎಸ್ಐಎಲ್ ಮದ್ಯದ ಅಂಗಡಿ ಬಂದ್ ಮಾಡುವಂತೆ ಒತ್ತಾಯಿಸಿ ಗ್ರಾಮಸ್ಥರು ಬೀದಿಗಿಳಿದು ಬೃಹತ್ ಪ್ರತಿಭಟನೆ
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಅಸುಂಡಿ ಗ್ರಾಮದಲ್ಲಿ ಎಂಎಸ್ಐಎಲ್ ಮದ್ಯದ ಅಂಗಡಿ ಬಂದ್ ಮಾಡುವಂತೆ ಒತ್ತಾಯಿಸಿ ಗ್ರಾಮಸ್ಥರು ಬೀದಿಗಿಳಿದು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಮದ್ಯದ ಚಟದಿಂದಾಗಿ ಇಡೀ ಗ್ರಾಮದ ಯುವ ಪೀಳಿಗೆ ಹಾದಿ ತಪ್ಪುತ್ತಿದ್ದು, ಸಂಸಾರಗಳು ಬೀದಿಗೆ ಬರುತ್ತಿವೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಅಸುಂಡಿ ಗ್ರಾಮದಲ್ಲಿ ಎಂಎಸ್ಐಎಲ್ (MSIL) ಮದ್ಯದ ಅಂಗಡಿಯಿಂದಾಗಿ ಗ್ರಾಮದ ಶಾಂತಿ ಹಾಗೂ ಸ್ವಾಸ್ಥ್ಯ ಹಾಳಾಗುತ್ತಿದೆ ಎಂದು ಆರೋಪಿಸಿ ಗ್ರಾಮಸ್ಥರು ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದರು. ಗ್ರಾಮದ ಮುಖ್ಯ ರಸ್ತೆಯಿಂದ ಹೊರವಲಯದಲ್ಲಿರುವ ಎಂಎಸ್ಐಎಲ್ ಮದ್ಯದ ಅಂಗಡಿಯವರೆಗೆ…
Read More » -
: ರೈತ ಸಂಪರ್ಕ ಕೇಂದ್ರದಲ್ಲಿ ಹಗರಣದ ಆರೋಪ: ಜೂನ್ 29ಕ್ಕೆ ಕರವೇ ಹಾಗೂ ರೈತರಿಂದ ಬೃಹತ್ ಪ್ರತಿಭಟನೆ.
ಸದಲಗಾ : ರೈತ ಸಂಪರ್ಕ ಕೇಂದ್ರದಲ್ಲಿ ಹಗರಣದ ಆರೋಪ: ಜೂನ್ 29ಕ್ಕೆ ಕರವೇ ಹಾಗೂ ರೈತರಿಂದ ಬೃಹತ್ ಪ್ರತಿಭಟನೆ. ಸದಲಗಾ: ಇಲ್ಲಿನ ರೈತ ಸಂಪರ್ಕ ಕೇಂದ್ರದಲ್ಲಿ (RSK) ರೈತರಿಗೆ ತೀವ್ರ ಅನ್ಯಾಯವಾಗುತ್ತಿದ್ದು, ವ್ಯಾಪಕ ಭ್ರಷ್ಟಾಚಾರ ಮತ್ತು ತಾರತಮ್ಯ ನಡೆಯುತ್ತಿದೆ ಎಂದು ಆರೋಪಿಸಿ ಜೂನ್ 29ರಂದು ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಸದಲಗಾ ಘಟಕ ಹಾಗೂ ಸ್ಥಳೀಯ ರೈತರ ಸಂಯುಕ್ತ ಆಶ್ರಯದಲ್ಲಿ ಈ ಪ್ರತಿಭಟನೆ ಆಯೋಜನೆಗೊಂಡಿದೆ. ರೈತರ ಬೆನ್ನಿಗೆ ನಿಲ್ಲಬೇಕಾದ ಸರ್ಕಾರಿ ಕೇಂದ್ರವೇ ಇಂದು ಅನ್ನದಾತರನ್ನು ಶೋಷಿಸುತ್ತಿದೆ ಎಂದು ಕರವೇ ಮತ್ತು…
Read More »