Uncategorized

  • ಬೆಳಗಾವಿಯಲ್ಲಿ ಜರುಗಿದ ಅಂಚೆ ನೌಕರರ 33ನೇ ಜಂಟಿ ದ್ವೈವಾರ್ಷಿಕ ಅಧಿವೇಶನದಲ್ಲಿ ಅಧಿಕಾರಿಗಳ ದೌರ್ಜನ್ಯದ ವಿರುದ್ಧ ಎಚ್. ವಿ. ರಾಜ್‌ಕುಮಾರ್ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಬೆಳಗಾವಿಯಲ್ಲಿ ಜರುಗಿದ ಅಂಚೆ ನೌಕರರ 33ನೇ ಜಂಟಿ ದ್ವೈವಾರ್ಷಿಕ ಅಧಿವೇಶನದಲ್ಲಿ ಅಧಿಕಾರಿಗಳ ದೌರ್ಜನ್ಯದ ವಿರುದ್ಧ ಎಚ್. ವಿ. ರಾಜ್‌ಕುಮಾರ್ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಾರ್ಗೆಟ್‌ ರೀಚ್ ಆಗದಿದ್ದರೆ ಭಾನುವಾರವೂ ಮೀಟಿಂಗ್‌ಗೆ ಕರೆಯುವುದು ಹಾಗೂ ನೋಟಿಸ್ ನೀಡಿ ಬೆದರಿಕೆ ಹಾಕಲಾಗುತ್ತಿದೆ ಎಂದು ಆರೋಪಿಸಿರುವ ಅವರು, ಈ ದೌರ್ಜನ್ಯದ ವಿರುದ್ಧ ಜುಲೈ 14 ರಂದು ಬೆಂಗಳೂರಿನಲ್ಲಿ ಬೃಹತ್ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಬೆಳಗಾವಿಯ ನೆಹರು ನಗರದಲ್ಲಿರುವ ರಾಮದೇವ ಹೋಟೆಲ್ ಹಿಂಭಾಗದ ಕನ್ನಡ ಭವನದಲ್ಲಿ ಇಂದು ಬೆಳಗಾವಿಯಲ್ಲಿ ಇಂದು ಅಖಿಲ ಭಾರತ ಅಂಚೆ ನೌಕರರ ಹಾಗೂ…

    Read More »
  • ಉದ್ಯೋಗಕ್ಕಾಗಿ ನೇಪಾಳಕ್ಕೆ ತೆರಳಿದ್ದ ಬೆಳಗಾವಿ ಜಿಲ್ಲೆಯ ಖಾನಾಪುರ ಮೂಲದ ಯುವಕನ ಇರಿದು ಭೀಕರವಾಗಿ ಕೊಲೆ

    ಉದ್ಯೋಗಕ್ಕಾಗಿ ನೇಪಾಳಕ್ಕೆ ತೆರಳಿದ್ದ ಬೆಳಗಾವಿ ಜಿಲ್ಲೆಯ ಖಾನಾಪುರ ಮೂಲದ ಯುವಕನೊಬ್ಬನನ್ನು ಆತನ ರೂಮ್ ಪಾರ್ಟ್ನರ್ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಕೇವಲ ೨೫ ದಿನಗಳ ಹಿಂದೆಯಷ್ಟೇ ಕೆಲಸಕ್ಕೆ ಸೇರಿದ್ದ ಸಾಹಿಲ್ ಮೊಮಿನ್ (೨೫) ದುರಂತ ಅಂತ್ಯ ಕಂಡ ದುರ್ದೈವಿಯಾಗಿದ್ದು, ಕೊಲೆಗಡುಕ ಸದ್ದಾಂ ಹುಸೇನ್ ಸದ್ಯ ತಲೆಮರೆಸಿಕೊಂಡಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ನೇಪಾಳ ಪೊಲೀಸರು ಮತ್ತು ಬೆಳಗಾವಿ ಪೊಲೀಸರು ಆರೋಪಿಗಾಗಿ ತೀವ್ರ ಜಾಲ ಬೀಸಿದ್ದಾರೆ.ನೇಪಾಳದ ಜಾಫಾ ಜಿಲ್ಲೆಯ ದಮಕ್ ಎಂಬಲ್ಲಿನ ಹೋಟೆಲ್‌ ಒಂದರಲ್ಲಿ ಕೆಲಸಕ್ಕಿದ್ದ ಖಾನಾಪುರದ ಮುಸ್ಲಿಂ ನಿಂಗಾಪುರ ಗಲ್ಲಿಯ ಸಾಹಿಲ್ ಮೊಮಿನ್…

    Read More »
  • ಅತ್ಯಂತ ವಿಜೃಂಭಣೆಯಿಂದ ದಸರಾ ಆಚರಣೆ”

    ಅತ್ಯಂತ ವಿಜೃಂಭಣೆಯಿಂದ ದಸರಾ ಆಚರಣೆ” ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರು ʻನಾಡಹಬ್ಬ ದಸರಾ – 2026ʼ ಆಚರಿಸುವ ಸಂಬಂಧ ಉನ್ನತ ಮಟ್ಟದ ಪೂರ್ವಭಾವಿ ಸಭೆ ನಡೆಸಿ, ಅಕ್ಟೋಬರ್‌ 11 ಬೆಳಗ್ಗೆ 10:50ಕ್ಕೆ ದಸರಾ ಉದ್ಘಾಟನೆ ಹಾಗೂ ಅಕ್ಟೋಬರ್‌ 21 ಸಂಜೆ 4:10ಕ್ಕೆ ಜಂಬೂಸವಾರಿ, ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವುದಾಗಿ ಘೋಷಿಸಿದರು. ತದನಂತರ ಸಭೆಯಲ್ಲಿ ದಸರಾ ಆಚರಣೆ ಕುರಿತು ಅಧಿಕಾರಿಗಳಿಗೆ ಹಲವು ಸೂಚನೆಗಳನ್ನು ನೀಡಿದ್ದು, ಅವುಗಳು ಇಂತಿವೆ.

    Read More »
  • ಗಾನ ಕೋಗಿಲೆ ಎಸ್. ಜಾನಕಿ ಇನ್ನಿಲ್ಲ.

    ಗಾನ ಕೋಗಿಲೆ ಎಸ್. ಜಾನಕಿ ಇನ್ನಿಲ್ಲ. ಭಾರತೀಯ ಸಂಗೀತ ಲೋಕದ ದಿಗ್ಗಜ ಗಾಯಕಿ ಎಸ್. ಜಾನಕಿ ಅವರ ನಿಧನ ಸಂಗೀತಾಭಿಮಾನಿಗಳಿಗೆ ಅಪಾರ ದುಃಖ ಉಂಟುಮಾಡಿದೆ. ಐದು ದಶಕಗಳಿಗೂ ಹೆಚ್ಚು ಕಾಲ ಸಾವಿರಾರು ಅಮರ ಗೀತೆಗಳ ಮೂಲಕ ಕೋಟ್ಯಂತರ ಹೃದಯಗಳನ್ನು ಗೆದ್ದಿದ್ದ ಅವರ ಅಗಲಿಕೆ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ. ಭಾವಪೂರ್ಣ ಶ್ರದ್ಧಾಂಜಲಿ.

    Read More »
  • ಟೆಕ್ಸಾಸ್ ಸಂಸ್ಥೆಯಿಂದ ಶಿಂದೊಳ್ಳಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ಹಾಗೂ ಕಲಿಕಾ ಸಾಮಗ್ರಿಗಳನ್ನು ವಿತರಣೆ

    ಟೆಕ್ಸಾಸ್ ಸಂಸ್ಥೆಯಿಂದ ಶಿಂದೊಳ್ಳಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ಹಾಗೂ ಕಲಿಕಾ ಸಾಮಗ್ರಿಗಳನ್ನು ವಿತರಣೆ ಇಂದು ಶಿಂದೊಳ್ಳಿ ಗ್ರಾಮದ ಸರಕಾರಿ ಕನ್ನಡ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಬೆಂಗಳೂರಿನಲ್ಲಿರುವ ಅಮೇರಿಕಾದ ಸಂಸ್ಥೆಯಾದ ಟೆಕ್ಸಾಸ್ ಇನ್ಸಟ್ರೂಮೆಂಟ್ ಶಾಖೆಯಿಂದ ಹಾಗೂ ಯುಥ್ ಫಾರ್ ಸೇವಾ ಬೆಳಗಾವಿ ಇವರ ಸಹಯೋಗದಲ್ಲಿ ಸ್ಕೂಲ್ ಬ್ಯಾಗ ಹಾಗೂ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು.   ಶಿಂದೊಳ್ಳಿ ಗ್ರಾಮದ ನಿಕಟಪೂರ್ವ ಗ್ರಾಮ ಪಂಚಾಯಿತಿ ಸದಸ್ಯ ವೀರಭದ್ರಯ್ಯ ಬಾಬು ಪೂಜಾರ SDMC ಅಧ್ಯಕ್ಷರಾದ ಮಾಳಿಗರಾಯ ಶಾಹಾಪೂರಕರ ಹಾಗೂ ಮುಖ್ಯೋಪಾಧ್ಯಾಯರಾದ ಅಶೋಕ ಹಂಚಿನಮನಿ ಇವರು…

    Read More »
  • ಎಣ್ಣೆ ಏಟಿನಲ್ಲಿ ಬಸ್ಸನ್ನೇ ಕದ್ದ ಭೂಪ! 21 ಕಿ.ಮೀ ಓಡಿಸಿ ಟೋಲ್ ಗೇಟ್‌ಗೆ ಗುದ್ದಿ ಸಿಕ್ಕಿಬಿದ್ದ ಕುಡುಕ!

    ಎಣ್ಣೆ ಏಟಿನಲ್ಲಿ ಬಸ್ಸನ್ನೇ ಕದ್ದ ಭೂಪ! 21 ಕಿ.ಮೀ ಓಡಿಸಿ ಟೋಲ್ ಗೇಟ್‌ಗೆ ಗುದ್ದಿ ಸಿಕ್ಕಿಬಿದ್ದ ಕುಡುಕ! ನಮಸ್ಕಾರ ಸ್ನೇಹಿತರೇ, ಸಾಮಾನ್ಯವಾಗಿ ಕಳ್ಳತನ ಅಂದರೆ ಬೈಕ್, ಕಾರು ಅಥವಾ ಮೊಬೈಲ್ ಕಳ್ಳತನದ ಸುದ್ದಿಗಳನ್ನು ಕೇಳಿರುತ್ತೇವೆ. ಆದರೆ ಇಲ್ಲಿ ನಡೆದಿರುವ ಘಟನೆ ಮಾತ್ರ ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಮದ್ಯದ ಅಮಲಿನಲ್ಲಿ ವ್ಯಕ್ತಿಯೊಬ್ಬ ಬರೋಬ್ಬರಿ ಬಸ್ಸನ್ನೇ ಕದ್ದು ಸುಮಾರು 21 ಕಿಲೋಮೀಟರ್ ಓಡಿಸಿ, ಕೊನೆಗೆ ಟೋಲ್ ಗೇಟ್‌ಗೆ ಗುದ್ದಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಈ ವಿಚಿತ್ರ ಘಟನೆ ತೆಲಂಗಾಣದ ಜನಗಾಂವ್ ಪ್ರದೇಶದಲ್ಲಿ ನಡೆದಿದೆ. ಪೊಲೀಸ್ ಮಾಹಿತಿಯ ಪ್ರಕಾರ, ಜಿಟ್ಟಬೋಯಿನ…

    Read More »
  • ಭಾರೀ ಮಳೆಯಿಂದ ಹಿಡಕಲ್ ಜಲಾಶಯ ಭರ್ತಿ; ಹುನ್ನೂರು ವಿಠ್ಠಲ ದೇವಸ್ಥಾನ ಮುಳುಗಡೆ

    ಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಘಟಪ್ರಭಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಹಿಡಕಲ್ ಜಲಾಶಯ ತುಂಬಲಾರಂಭಿಸಿದೆ. ಹಿನ್ನೀರಿನಲ್ಲಿರುವ ಐತಿಹಾಸಿಕ ಹುನ್ನೂರು ವಿಠ್ಠಲ ದೇವಸ್ಥಾನ ಮತ್ತೆ ಜಲಾವೃತವಾಗಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹುನ್ನೂರು ಗ್ರಾಮದ ಈ ವಿಠ್ಠಲ ದೇವಸ್ಥಾನ 1978ರಲ್ಲಿ ಹಿಡಕಲ್ ಜಲಾಶಯ ನಿರ್ಮಾಣವಾದ ಬಳಿಕ ನೀರಿನಲ್ಲೇ ಉಳಿದಿತ್ತು. ಗ್ರಾಮವನ್ನು ಸ್ಥಳಾಂತರ ಮಾಡಲಾಗಿದ್ದರೂ, ದೇವಸ್ಥಾನ ಮಾತ್ರ ಇಂದಿಗೂ ಅದೇ ಸ್ಥಳದಲ್ಲಿ ನಿಂತಿದೆ. ಈ ವರ್ಷ ಹಿಡಕಲ್ ಜಲಾಶಯದ ನೀರಿನ ಮಟ್ಟ ಇಳಿಕೆಯಾಗಿದ್ದಾಗ ಈ ದೇವಸ್ಥಾನ ಮತ್ತೆ ಭಕ್ತರಿಗೆ…

    Read More »
  • ಕಳ್ಳ ಸಂಬಂಧಕ್ಕೆ ಅಡ್ಡಿಯಾದ ಬಾವನಿಗೆ ಚಟ್ಟ ಕಟ್ಟಿದ ನಾದಿನಿ! ಚಿತ್ರದುರ್ಗದಲ್ಲಿ ನಡೆದ ಭೀಕರ ಹತ್ಯೆಯ ಅಸಲಿ ಕಥೆ 

    ಕಳ್ಳ ಸಂಬಂಧಕ್ಕೆ ಅಡ್ಡಿಯಾದ ಬಾವನಿಗೆ ಚಟ್ಟ ಕಟ್ಟಿದ ನಾದಿನಿ! ಚಿತ್ರದುರ್ಗದಲ್ಲಿ ನಡೆದ ಭೀಕರ ಹತ್ಯೆಯ ಅಸಲಿ ಕಥೆ  ಕಣ್ಣಿಗೆ ಕಾಮದ ಪೊರೆ ಮುಚ್ಚಿದರೆ ಮನುಷ್ಯ ಎಂತೆಂಥಾ ದ್ರೋಹಕ್ಕೆ ಮುಂದಾಗುತ್ತಾನೆ ನೋಡಿ! ರಕ್ತಸಂಬಂಧ, ನಂಬಿಕೆ, ವಿಶ್ವಾಸ ಎಲ್ಲವನ್ನೂ ಗಾಳಿಗೆ ತೂರಿ ಪರಪುರುಷನ ಮೋಹಕ್ಕೆ ಬಿದ್ದ ಮಹಿಳೆಯೊಬ್ಬಳು, ತನ್ನ ಕಳ್ಳಾಟಕ್ಕೆ ಅಡ್ಡಿಯಾದ ಸ್ವಂತ ಬಾವನನ್ನೇ ಮುಗಿಸಿ ಜೈಲು ಕಂಬಿ ಎಣಿಸುತ್ತಿದ್ದಾಳೆ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಲೋಕದೊಳಲು ಗ್ರಾಮದಲ್ಲಿ ನಡೆದ ಈ ಘಟನೆ ಈಗ ಇಡೀ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದೆ. ಬುದ್ಧಿ ಹೇಳಿದ್ದೇ ಶಿವಮೂರ್ತಿ ಪಾಲಿಗೆ ಕಂಟಕವಾಯ್ತು! ಆರೋಪಿ…

    Read More »
  • ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರ ಘನ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಪ್ರಾದೇಶಿಕ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ

    ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರ ಘನ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಪ್ರಾದೇಶಿಕ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಜನಪ್ರತಿನಿಧಿಯಾಗಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಭಾಗವಹಿಸಿದ್ದರು ಈ ಸಂದರ್ಭದಲ್ಲಿ ನೂತನ ಮುಖ್ಯಮಂತ್ರಿಯಾಗಿ ಪ್ರಥಮ ಬಾರಿಗೆ ಬೆಳಗಾವಿ ಜಿಲ್ಲೆಗೆ ಆಗಮಿಸಿದ ಶ್ರೀ ಡಿ.ಕೆ. ಶಿವಕುಮಾರ್ ಅವರನ್ನು ಅಭಿನಂದಿಸಿ, ಶುಭ ಹಾರೈಸಿದರು ​ಸಭೆಯಲ್ಲಿ ಬೆಳಗಾವಿ ಪ್ರಾದೇಶಿಕ ವಿಭಾಗದ ವಿವಿಧ ಅಭಿವೃದ್ಧಿ ಯೋಜನೆಗಳ ಸದ್ಯದ ಸ್ಥಿಗತಿ, ಜನಪರ ಕಾರ್ಯಕ್ರಮಗಳ ಅನುಷ್ಠಾನ ಹಾಗೂ ಬಾಕಿ ಇರುವ ಕಾಮಗಾರಿಗಳನ್ನು…

    Read More »
  • ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಮಂಡಳಿ (ಎನ್‌ಸಿಟಿಇ) ಮಾರ್ಗಸೂಚಿಗಳ ಪ್ರಕಾರ, ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ)ಯನ್ನು ಅಭ್ಯರ್ಥಿಗಳ ಮಾತೃಭಾಷೆ ಅಥವಾ ಬೋಧನಾ ಮಾಧ್ಯಮದ ಭಾಷೆಯಲ್ಲಿ ಬರೆಯಲು ಅವಕಾಶ ಕಲ್ಪಿಸಬೇಕು

    ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಮಂಡಳಿ (ಎನ್‌ಸಿಟಿಇ) ಮಾರ್ಗಸೂಚಿಗಳ ಪ್ರಕಾರ, ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ)ಯನ್ನು ಅಭ್ಯರ್ಥಿಗಳ ಮಾತೃಭಾಷೆ ಅಥವಾ ಬೋಧನಾ ಮಾಧ್ಯಮದ ಭಾಷೆಯಲ್ಲಿ ಬರೆಯಲು ಅವಕಾಶ ಕಲ್ಪಿಸಬೇಕು. ಆದರೆ, ಮಹಾರಾಷ್ಟ್ರ ಸರ್ಕಾರ ಕನ್ನಡ ಮಾಧ್ಯಮ ಶಿಕ್ಷಕರಿಗೂ ಕಡ್ಡಾಯವಾಗಿ ಮರಾಠಿ ಭಾಷೆಯಲ್ಲಿಯೇ ಟಿಇಟಿ ಪರೀಕ್ಷೆ ಬರೆಯುವಂತೆ ನಿಯಮ ಜಾರಿಗೊಳಿಸಿರುವುದು ಕನ್ನಡ ಭಾಷಿಕ ಶಿಕ್ಷಕರ ಮೂಲಭೂತ ಹಕ್ಕುಗಳಿಗೆ ವಿರುದ್ಧವಾಗಿದ್ದು, ಶಿಕ್ಷಣದಲ್ಲಿ ಸಮಾನ ಅವಕಾಶದ ತತ್ವಕ್ಕೂ ಧಕ್ಕೆಯಾಗಿದೆ. ಆದ್ದರಿಂದ, ಈ ಗಂಭೀರ ವಿಷಯದಲ್ಲಿ ವೈಯಕ್ತಿಕ ಆಸಕ್ತಿ ವಹಿಸಿ, ಮಹಾರಾಷ್ಟ್ರ ಸರ್ಕಾರ ಹಾಗೂ ಭಾರತ ಸರ್ಕಾರದ ಸಂಬಂಧಿತ ಇಲಾಖೆಗಳೊಂದಿಗೆ ಉನ್ನತ…

    Read More »
Back to top button