Uncategorized

ತೇರದಾಳದಲ್ಲಿ ಸಡಗರ ಬಕ್ರೀದ್…ಮುಸ್ಲಿಂ ಬಾಂಧವರಿಂದ ಸಾಮೂಹಿಕ ನಮಾಜ್ ಅದಾ…

ತ್ಯಾಗ ಬಲಿದಾನ ಪ್ರತೀಕವಾದ ಬಕ್ರೀದ್ ಅರ್ಥಾತ್ ಈದ್ ಉಲ್ ಅಝಹಾ ಹಬ್ಬವನ್ನು ಬಾಗಲಕೋಟೆ ಜಿಲ್ಲೆಯ ತೇರದಾಳ ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ಅತ್ಯುತ್ಸಾಹದಿಂದ ಆಚರಿಸಿದರು.
ಬಾಗಲಕೋಟೆ ಜಿಲ್ಲೆಯ ತೇರದಾಳ ಪಟ್ಟಣದ ಈದ್ಗಾ ಮೈದಾನದಲ್ಲಿ ಸಾಮೂಹಿಕ ನಮಾಜ್ ಅದಾ ಮಾಡಿ, ಶಾಂತಿ ಸೌಹಾರ್ದತೆಗಾಗಿ ಪ್ರಾರ್ಥಿಸಿದರು.
ಸಾವಿರಾರು ಜನ ಮುಸ್ಲಿಂ ಬಾಂಧವರು ಈ ವೇಳೆ ಭಾಗಿಯಾಗಿದ್ದರು. ಪರಸ್ಪರ ಬಕ್ರೀದ್ ಶುಭಾಷಯಗಳನ್ನು ವಿನಿಯೋಗಿಸಿಕೊಂಡರು.

Related Articles

Leave a Reply

Your email address will not be published. Required fields are marked *

Back to top button