Uncategorized

ಕರ್ನಾಟಕದ 9 ಸಾಧಕರಿಗೆ ಪದ್ಮಭೂಷಣ ಪ್ರಶಸ್ತಿ ಗೌರವ

ಕಲಾ ವಿಭಾಗದಲ್ಲಿನ ಸಾಧನೆಗಾಗಿ ಲಕ್ಷ್ಮೀನಾರಾಯಣ ಸುಬ್ರಹ್ಮಣ್ಯಂ ಅವರಿಗೆ ಪದ್ಮವಿಭೂಷಣ, ಸಾಹಿತ್ಯ, ಶಿಕ್ಷಣ, ಪತ್ರಿಕೋದ್ಯಮ ಕ್ಷೇತ್ರದಲ್ಲಿನ ಸಾಧನೆಗಾಗಿ ಅರಕಲಗೂಡು ಸೂರ್ಯಪ್ರಕಾಶ್​ ಮತ್ತು ಕಲಾ ವಿಭಾಗದಲ್ಲಿನ ಸಾಧನೆಗಾಗಿಅನಂತನಾಗ್‌ ಅವರಿಗೆ ಪದ್ಮಭೂಷಣ ಪ್ರಶಸ್ತಿ ಲಭಿಸಿದೆ.

ತೊಗಲು ಗೊಂಬೆಯಾಟದ ಹಿರಿಯ ಕಲಾವಿದೆಯಾದ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತ, ಜಾನಪದ ಗಾಯಕರಾದ ವೆಂಕಪ್ಪ ಅಂಬಾಜಿ ಸುಗಟೇಕರ್‌, ದೇಶದ ಹೆಸರಾಂತ ಕ್ಯಾನ್ಸರ್ ತಜ್ಞೆ ವೈದ್ಯೆ ಡಾ. ವಿಜಯಲಕ್ಷ್ಮೀ ದೇಶಮಾನೆ, ಚಲನಚಿತ್ರ ನಿರ್ಮಾಪಕರಾದ ಹಾಸನ ರಘು, ಉದ್ಯಮಿ ಪ್ರಶಾಂತ್ ಪ್ರಕಾಶ್ ಮತ್ತು ಸಂಗೀತ ನಿರ್ದೇಶಕ ರಿಕಿ ಕೇಜ್ ಅವರು ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

 

Related Articles

Leave a Reply

Your email address will not be published. Required fields are marked *

Back to top button