ಬೆಂಗಳೂರು

ವಿಧಾನಸಭೆಯ ಆವರಣದಲ್ಲಿನ ಚಿತ್ರಪಟಗಳ ಉದ್ಘಾಟನೆ ನೆರವೇರಿಸಿದ ಡಿಸಿಎಂ ಡಿ ಕೆ ಶಿವಕುಮಾರ್.

ಬೆಂಗಳೂರು: ವಿಧಾನಸಭೆ ನಡೆದು ಬಂದ ದಾರಿ ಕುರಿತು ವಿಧಾನಸಭೆಯ ಹೊರ ಆವರಣದಲ್ಲಿ ಅಳವಡಿಸಲಾಗಿರುವ ಚಿತ್ರಪಟಗಳ ಉದ್ಘಾಟನೆಯನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಂಗಳವಾರ ನೆರವೇರಿಸಿದರು. ವಿಧಾನಸಭಾಧ್ಯಕ್ಷ ಯು ಟಿ ಖಾದರ್, ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಕೆ ಎಚ್ ಮುನಿಯಪ್ಪ, ಕೃಷ್ಣ ಬೈರೇಗೌಡ ಮತ್ತಿತರರು ಉಪಸ್ಥಿತರಿದ್ದರು. 

Related Articles

Leave a Reply

Your email address will not be published. Required fields are marked *

Back to top button