Uncategorized
ಸಿಡಿಲು ಬಡಿದು ಮೃತಪಟ್ಟ ಬಾಲಕಿಯ ಕುಟುಂಬಕ್ಕ5 ಲಕ್ಷ ರೂ. ಪರಿಹಾರ;ಲಕ್ಷ್ಮೀ ಹೆಬ್ಬಾಳಕರ್

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ , ಇತ್ತೀಚೆಗೆ ಸಿಡಿಲು ಬಡಿದು ಮೃತಪಟ್ಟ ಬಾಲಕಿಯ ಕುಟುಂಬಕ್ಕ5 ಲಕ್ಷ ರೂ. ಪರಿಹಾರ ವಿತರಿಸಿದರು.
ಖನಗಾಂವ ಬಿಕೆ ಗ್ರಾಮದ ಬಾಲಕಿ ಅಕ್ಸಾ ಜಮಾದಾರ್ ಸಿಡಿಲು ಬಡಿತದಿಂದ ಇತ್ತೀಚಿಗೆ ಮೃತಪಟ್ಟಿದ್ದಳು. ಈ ಹಿನ್ನೆಲೆಯಲ್ಲಿ ಇಂದು ಮೃತ ಬಾಲಕಿಯ ಮನೆಗೆ ಭೇಟಿ ನೀಡಿದ ಸಚಿವರು, ಅವಳ ತಂದೆ-ತಾಯಿ, ಕುಟುಂಬದ ಇತರ ಸದಸ್ಯರಿಗೆ ಸಾಂತ್ವನ ಹೇಳಿ, ಸರ್ಕಾರದಿಂದ 5 ಲಕ್ಷ ರೂ,ಗಳ ಆದೇಶ ಪತ್ರವನ್ನು ಹಸ್ತಾಂತರಿಸಿದರು.