Uncategorized

ಮಾನ್ವಿ ತಾಲೂಕಲ್ಲಿ ಲಾರಿಗಳ ನಡುವೆ ಅಪಘಾತ ಮಾನ್ವಿ ತಾಲೂಕಿನ ಹಿರೇಕೊಟ್ನೇಕಲ್ ಗ್ರಾಮದ ಬಳಿ ಘಟನೆ

ಮಾನ್ವಿ ತಾಲೂಕಲ್ಲಿ ಲಾರಿಗಳ ನಡುವೆ ಅಪಘಾತ ಮಾನ್ವಿ ತಾಲೂಕಿನ ಹಿರೇಕೊಟ್ನೇಕಲ್ ಗ್ರಾಮದ ಬಳಿ ಘಟನೆ

ಮಾನ್ವಿ ತಾಲೂಕಲ್ಲಿ ಲಾರಿಗಳ ನಡುವೆ ಅಪಘಾತ

ಮಾನ್ವಿ ತಾಲೂಕಿನ ಹಿರೇಕೊಟ್ನೇಕಲ್ ಗ್ರಾಮದ ಬಳಿ ಘಟನೆ

ಡಿಕ್ಕಿಯ ರಭಸಕ್ಕೆ ಚಾಲಕನ ಕಾಲು ಕಟ್

ನಿಯಂತ್ರಣ ತಪ್ಪಿದ ಹಿನ್ನೆಲೆಯಲ್ಲಿ ಅಪಘಾತ

ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

 

ನಿಯಂತ್ರಣ ತಪ್ಪಿದ ಪರಿಣಾಮ ಲಾರಿಗಳ ಮಧ್ಯೆ ಅಪಘಾತ ಸಂಭವಿಸಿದ್ದು,ಚಾಲಕನ ಕಾಲು ಕಟ್ ಆಗಿರುವ ಘಟನೆ ಮಾನ್ವಿ ತಾಲೂಕಿನ ಹಿರೇಕೊಟ್ನೇಕಲ್ ಗ್ರಾಮದ ಬಳಿ ಸಂಭವಿಸಿದೆ.

ರಾಯಚೂರು ಸಿಂಧನೂರು ರಸ್ತೆಯಲ್ಲಿ ರಾಯಚೂರು ರೋಡ್ ಲೈನ್ಸ್ ಹಾಗೂ ನಾಗಾಲ್ಯಾಂಡ್ ರೋಡ್ ಲೈನ್ಸ್ ಸೇರಿದ ಎರಡು ಲಾರಿಗಳ ಮಧ್ಯ ಅಪಘಾತದ ರಭಸಕ್ಕೆ ಲಾರಿ ಚಾಲಕನ ಕಾಲು ಮುರಿದಿದ್ದು, ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಲಾರಿ ಸ್ಟೇರಿಂಗ್ ಕಟ್ಟಾಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎಂದು ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Related Articles

Leave a Reply

Your email address will not be published. Required fields are marked *

Back to top button