ರಾಜಕೀಯರಾಜ್ಯ

ಪಂಚಮಸಾಲಿಗಳ ಪ್ರತಿಭಟನಾ ಸ್ಥಳದಲ್ಲಿ ಮಾರಕಾಸ್ತ್ರ ಪತ್ತೆ

ಈ ವೇಳೆ ಬೆಳಗಾವಿಯ ಹಿರೇಬಾಗೇವಾಡಿ ಟೋಲ್ ಬಳಿ ಪಂಚಮಸಾಲಿ ಸಮುದಾಯದವರು ನಡೆಸುತ್ತಿರುವ ಪ್ರತಿಭಟನೆ ವೇಳೆ ಸ್ಥಳದಲ್ಲಿ ಮರಕಾಸ್ತ್ರ ಪತ್ತೆಯಾಗಿದೆ. ಸ್ಕೂಟರ್ ಮೇಲೆ ಮಾರಕಾಸ್ತ್ರಗಳು ಇರುವುದು ಕಂಡು ಒಂದು ಕ್ಷಣ ಪೊಲೀಸರು ಶಾಕ್ ಆಗಿದ್ದಾರೆ.

ಸದ್ಯ ಮಾರಕಾಸ್ತ್ರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಹೋರಾಟಗಾರರೇ ಮಾರಕಾಸ್ತ್ರಗಳನ್ನು ತಂದಿದ್ದಾರಾ? ಅಥವಾ ಬೇರೆ ಯಾರಾದರೂ ತಂದಿಟ್ಟಿದ್ದಾರಾ? ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

 

 

ಈ ನಡುವೆ ಬೆಳಗಾವಿಯ ವಿವಿಧ ಹಳ್ಳಿಗಳ ಮುಖ್ಯ ರಸ್ತೆಗಳಲ್ಲಿ ರಸ್ತೆ ತಡೆ ನಡೆಸಿ ಪಂಚಮಸಾಲಿ ಸಮುದಾದವರು ಪ್ರತಿಭಟನೆ ನಡೆಸಿದ್ದಾರೆ. ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ.

Related Articles

Leave a Reply

Your email address will not be published. Required fields are marked *

Back to top button