#belgaumnews #belgaum #latestnews #satishjarkiholli #rameshjarkholli #laxmansavadi #asifsait #abhaypatil #anilbenke #laxmihebbalkar #chanrajhattiholi #JAGADISHSHETTAR #chikkodi #gruhlaxmi

  • Uncategorized

    ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ

    ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಪರಿಶಿಷ್ಟರನ್ನು ಸಮಾಜದ‌‌ ಮುನ್ನೆಲೆಗೆ ತರುವ ಕಾರ್ಯವಾಗಬೇಕು : ಪಿ.ಎಂ.ನರೇಂದ್ರ‌ಸ್ವಾಮಿ ಬೆಳಗಾವಿ: ಸಾಮಾಜಿಕ ಅಸಮಾನತೆಯನ್ನು ತೊಡೆದು ಹಾಕಲು, ದುರ್ಬಲ ವರ್ಗಕ್ಕೆ ಉತ್ತಮವಾದಂತಹ ಯೋಜನೆ ನಿರ್ಮಿಸುವುದರ ಮೂಲಕ ಪರಿಶಿಷ್ಟರನ್ನು ಸಮಾಜದ‌ ಮುನ್ನೆಲೆಗೆ ತರಬಹುದಾಗಿದೆ. ಅಧಿಕಾರಿಗಳು ಇದನ್ನು ಅರಿತುಕೊಂಡು ಶ್ರಮಿಸಬೇಕು ಎಂದು ಕರ್ನಾಟಕ ವಿಧಾನ ಮಂಡಳ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ತಿಳಿಸಿದರು. ಬೆಳಗಾವಿ ಸುವರ್ಣ‌ಸೌಧದಲ್ಲಿ ಶನುವಾರ(ನ.16) ಜರುಗಿದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ…

    Read More »
Back to top button