kannadanews
-
ಬೆಳಗಾವಿ
ಸುವರ್ಣ ಜನನಿ ಇಂದಿನ ಈ ಪೇಪರ್ ನಿಮ್ಮ ಮುಂದೆ….! 19/10/2024
1 2 3 4 19-10-24 SUVARNA JANANI 1
Read More » -
ಬೆಳಗಾವಿ
‘2ಎ’ ಮೀಸಲಾತಿ ನೀಡುವ ವಿಚಾರವಾಗಿ ಯಾವ ಪ್ರಗತಿಯಾಗಲಿಲ್ಲ. ಅ.18ರಂದು ಬೆಂಗಳೂರಿನಲ್ಲಿ ಧರಣಿ
ಬೆಳಗಾವಿ: ‘ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ನಮ್ಮ ಸಮುದಾಯಕ್ಕೆ ‘2ಎ’ ಮೀಸಲಾತಿ ನೀಡುವ ವಿಚಾರವಾಗಿ ಯಾವ ಪ್ರಗತಿಯಾಗಲಿಲ್ಲ. ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಗಾಗಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮುದಾಯದ ಎಲ್ಲ ಪದಾಧಿಕಾರಿಗಳು ಅ.18ರಂದು ಬೆಂಗಳೂರಿನಲ್ಲಿ ಧರಣಿ ನಡೆಸಲಿದ್ದೇವೆ’ ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಮುಖ್ಯಮಂತ್ರಿ ಭೇಟಿಗಾಗಿ ದಿನಾಂಕ ನಿಗದಿಪಡಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ, ವಿಧಾನಸಭೆ ಚುನಾವಣೆಯಲ್ಲಿ ನಮ್ಮ…
Read More » -
ಸುವರ್ಣ ಜನನಿ ಇಂದಿನ ದಿನ ಪತ್ರಿಕೆ 7/10/2024
1 2 3 4 08-10-24 SUVARNA JANANI 1
Read More » -
ಸವದತ್ತಿ
ಸವದತ್ತಿ ಯಲ್ಲಮ್ಮ ದೇವಸ್ಥಾನ ಆವರಣದಲ್ಲಿ ಸ್ವಚ್ಛತೆ ಬಗ್ಗೆ ನಿರ್ಲಕ್ಷ್ಯ. ಶಾಸಕ ವಿಶ್ವಾಸ ವೈದ್ಯ ರಿಂದ ಅಧಿಕಾರಿಗಳ ತರಾಟೆ.
ಯಲ್ಲಮ್ಮ ದೇವಸ್ಥಾನ ಆವರಣದಲ್ಲಿ ಸ್ವಚ್ಚತೆ ನಿರ್ಲಕ್ಷ್ಯ: ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಶಾಸಕ. ಸವದತ್ತಿ ಯಲ್ಲಮ್ಮ ದೇವಸ್ಥಾನ ಆವರಣದಲ್ಲಿ ಸ್ವಚ್ಛತೆ ಬಗ್ಗೆ ನಿರ್ಲಕ್ಷ್ಯ. ಸವದತ್ತಿ ಶಾಸಕ ವಿಶ್ವಾಸ ವೈದ್ಯ ಅವರಿಂದ ಅಧಿಕಾರಿಗಳ ತರಾಟೆ. ಯಲ್ಲಮ್ಮನ ದೇವಸ್ಥಾನಕ್ಕೆ ಸರ್ಪೈಸ್ ವಿಸೀಟ್ ಕೊಟ್ಟು ಅಧಿಕಾರಿಗಳ ಚಳಿ ಬಿಡಿಸಿದ ಶಾಸಕ. ಅಸ್ವಚ್ಛತೆ ಕಂಡು ಸ್ಥಳಕ್ಕೆ ಅಧಿಕಾರಿಗಳನ್ನು ಕರೆಯಿಸಿ ತರಾಟೆ ತೆಗೆದುಕೊಂಡ ಶಾಸಕ. ಯಲ್ಲಮ್ಮ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗಳು ತರಾಟೆಗೆ. ವರ್ಷವಿಡೀ ನಡೆಯುವ ಯಲ್ಲಮ್ಮನ ದೇವಿ ಜಾತ್ರೆ. ವಿವಿಧ ರಾಜ್ಯಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತಾಧಿಗಳ ಆಗಮನ ಹಿನ್ನಲೆ. ಅಸ್ವಚ್ಛತೆಯಿಂದ ಕೂಡಿದ ದೇವಸ್ಥಾನದಿಂದ…
Read More »