POLITICS
-
ಬೆಳಗಾವಿ
‘2ಎ’ ಮೀಸಲಾತಿ ನೀಡುವ ವಿಚಾರವಾಗಿ ಯಾವ ಪ್ರಗತಿಯಾಗಲಿಲ್ಲ. ಅ.18ರಂದು ಬೆಂಗಳೂರಿನಲ್ಲಿ ಧರಣಿ
ಬೆಳಗಾವಿ: ‘ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ನಮ್ಮ ಸಮುದಾಯಕ್ಕೆ ‘2ಎ’ ಮೀಸಲಾತಿ ನೀಡುವ ವಿಚಾರವಾಗಿ ಯಾವ ಪ್ರಗತಿಯಾಗಲಿಲ್ಲ. ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಗಾಗಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮುದಾಯದ ಎಲ್ಲ ಪದಾಧಿಕಾರಿಗಳು ಅ.18ರಂದು ಬೆಂಗಳೂರಿನಲ್ಲಿ ಧರಣಿ ನಡೆಸಲಿದ್ದೇವೆ’ ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಮುಖ್ಯಮಂತ್ರಿ ಭೇಟಿಗಾಗಿ ದಿನಾಂಕ ನಿಗದಿಪಡಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ, ವಿಧಾನಸಭೆ ಚುನಾವಣೆಯಲ್ಲಿ ನಮ್ಮ…
Read More »