#trending #trendingnews #trendingpost #political #politician #politicalnews #innews
-
Uncategorized
ಖಾನಾಪುರ ಅತಿವೃಷ್ಟಿ ಪರಿಸ್ಥಿತಿಯನ್ನು ಎದುರಿಸಲು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಪೂರ್ವಭಾವಿ ಸಭೆ
ಖಾನಾಪುರ ತಾಲೂಕು ಅತಿ ಹೆಚ್ಚು ಮಳೆ ಬೀಳುವ ಪ್ರದೇಶವಾಗಿದ್ದು, ಮುಂಬರುವ ಪ್ರವಾಹ ಹಾಗೂ ಅತಿವೃಷ್ಟಿ ಪರಿಸ್ಥಿತಿಯನ್ನು ಎದುರಿಸಲು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿತ್ತು. ಈ ಪ್ರಮುಖ ಸಭೆಗೆ ಗೈರಾದ ಬೇಜವಾಬ್ದಾರಿ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಪರಶುರಾಮ್ ದುಡಗುಂಟಿ, ತಕ್ಷಣವೇ ನೋಟಿಸ್ ಜಾರಿ ಮಾಡುವಂತೆ ಆದೇಶಿಸಿದ್ದಾರೆ. ಖಾನಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಅತಿವೃಷ್ಟಿ ಮುನ್ನೆಚ್ಚರಿಕೆ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ (ಸಿಎಒ) ಪರಶುರಾಮ್ ದುಡಗುಂಟಿ ವಹಿಸಿದ್ದರು. ವೇದಿಕೆಯಲ್ಲಿ ತಹಶೀಲ್ದಾರ್ ದುಂಡಪ್ಪ…
Read More » -
ಪರಿಷತ್ ಚುನಾವಣೆಗೆ ಜೆಡಿಎಸ್ ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಆಪರೇಷನ್ ನಡೆಸುತ್ತಿದೆ.h.d.k.
ಪರಿಷತ್ ಚುನಾವಣೆಗೆ ಜೆಡಿಎಸ್ ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಆಪರೇಷನ್ ನಡೆಸುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಇಂದು ಬೆಂಗಳೂರಿನಲ್ಲಿ ಅವರು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಜೆಡಿಎಸ್ ಪಕ್ಷ ಇಂತಹ ಯಾವುದೇ ಆಪರೇಷನ್ ನಡೆಸುತ್ತಿಲ್ಲ ಎಂದವರು ಸ್ಪಷ್ಟಪಡಿಸಿದ್ದಾರೆ. ಸರ್ಕಾರ ಅವರ ಕೈಯಲ್ಲಿದೆ. ಮ್ಯಾನ್ ಪವರ್, ಮಸಲ್ ಪವರ್, ಹಣದ ಪವರ್ ಎಲ್ಲಾ ಇಟ್ಕೊಂಡವ್ರೆ. ಅವರ ಮುಂದೆ ನಾವು ಫೈಟ್ ಮಾಡಕ್ಕಾಗುತ್ತಾ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಜೆಡಿಎಸ್ ತನ್ನ ಪಕ್ಷದ ಮತಗಳು ಚಲ್ಲಾಪಿಲ್ಲಿ ಆಗಬಾರದು, ಒಟ್ಟಾಗಿರಬೇಕು ಎಂಬ ಉದ್ದೇಶದಿಂದಲೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.…
Read More » -
Uncategorized
ಸಾಮಾಜಿಕ ಕಳಕಳಿ! ಪದ್ಮಶ್ರೀ ನಾನಾ ಚುಡಾಸಮಾ ಜಯಂತಿ ಅಂಗವಾಗಿ ಬೆಳಗಾವಿಯಲ್ಲಿ ಜಾಯಿಂಟ್ಸ್ ಸಂಸ್ಥೆಯಿಂದ ಭವ್ಯ ರಕ್ತದಾನ ಶಿಬಿರ
: * ಕ್ತದಾನದ ಮೂಲಕ ನಾನಾ ಚುಡಾಸಮಾ ಜಯಂತಿ * ಜಾಯಿಂಟ್ಸ್ ಮೆನ್ ಮತ್ತು ಸಖಿ ಸಹಯೋಗ * ಕೆಎಲ್ಇ ರಕ್ತನಿಧಿಯಲ್ಲಿ 15 ಜನರಿಂದ ರಕ್ತದಾನ * ಮಹಿಳೆಯರ ಹಿಮೋಗ್ಲೋಬಿನ್ ಹೆಚ್ಚಳಕ್ಕೆ ತಜ್ಞರ ಕರೆ ಜಾಯಿಂಟ್ಸ್ ಮೆನ್ ಬೆಲಗಾಮ್ ಹಾಗೂ ಜಾಯಿಂಟ್ಸ್ ಸಖಿಯ ಜಂಟಿ ಆಶ್ರಯದಲ್ಲಿ ಭಾರತ ರತ್ನ, ಪದ್ಮಶ್ರೀ ನಾನಾ ಚುಡಾಸಮಾ ಅವರ ಜಯಂತಿ ನಿಮಿತ್ತ ಕೆ. ಎಲ್. ಇ. ಡಾ. ಪ್ರಭಾಕರ್ ಕೋರೆ ರಕ್ತನಿಧಿಯಲ್ಲಿ ಭವ್ಯ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಸಾಮಾಜಿಕ ಜವಾಬ್ದಾರಿಯೊಂದಿಗೆ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು,…
Read More »