Uncategorized

ಈಜಲು  ಹೋಗಿದ್ದ ಬಾಲಕ  ನೀರಿನಲ್ಲಿ ಮುಳುಗಿ ಸಾವ

ಬೆಳಗಾವಿ: ಈಜಲು  ಹೋಗಿದ್ದ ಬಾಲಕ  ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬೆಳಗಾವಿ  ಜಿಲ್ಲೆಯ ಬೈಲಹೊಂಗಲ ತಾಲೂಕಿನ ವಕ್ಕುಂದ ಹೊರವಲಯದ ಮಲಪ್ರಭಾ ನದಿಯಲ್ಲಿ  ನಡೆದಿದೆ.

ಈಜಲು ತೆರಳಿದ್ದ 15 ವರ್ಷದ ಮಹೇಶ್ ಗಣಾಚಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಸದ್ಯ ಅಗ್ನಿಶಾಮಕ ದಳ ಸಿಬ್ಬಂದಿ ಬಾಲಕನ ಮೃತದೇಹ ನೀರಿನಿಂದ ಹೊರತೆಗೆದು ಕುಟುಂಬಕ್ಕೆ ಹಸ್ತಾಂತರಿಸಿದ್ದಾರೆ. ಘಟನಾ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಘಟನಾ ಸ್ಥಳಕ್ಕೆ ಬೈಲಹೊಂಗಲ ಸಿಪಿಐ ಪ್ರಮೋದ ಯಲಿಗಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Leave a Reply

Your email address will not be published. Required fields are marked *

Back to top button